ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಗವಿಯಪ್ಪ ಮನೆ ಎದುರು ಸಿಪಿಐಎಂ ಪ್ರತಿಭಟನೆ
ಶಾಸಕರಾಗಿ ಎರಡು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ.
ಕೊಟ್ಟೂರು ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ಮತ್ತೆ ನನೆಗುದಿಗೆ
ಬಳ್ಳಾರಿಯ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿದ್ದ ಖಾಸಗಿ ಕ್ಯಾಂಟಿನ್ ಮತ್ತು ವಾಣಿಜ್ಯ ಮಳಿಗೆಯನ್ನು ನಾಲ್ಕು ತಿಂಗಳ ಹಿಂದೆಯೇ ತೆರವು ಗೊಳಿಸಿದರು
ನಿರ್ನಾಳ ಗ್ರಂಥಿಗಳ ಸಮಸ್ಥಿತಿಯಲ್ಲಿಡಲು ಯೋಗ ಸಹಕಾರಿ
ಮೆದುಳಿನಲ್ಲಿರುವ ಹೈಪೊಥಲಮಸ್ ಪ್ರಧಾನ ನಿಯಂತ್ರಕ ಶಕ್ತಿಯಾಗಿದ್ದರೆ, ಪಿಟ್ಯುಟರಿ ಗ್ರಂಥಿ ಇತರ ಏಳು ಗ್ರಂಥಿಗಳ ಮೇಲೆ ನಿಯಂತ್ರಣ ಸಾಧಿಸಿ ತನ್ನ ಕೆಲಸ ಮಾಡುತ್ತದೆ.
ಗಾಳಿ ಮಳೆಗೆ ನೆಲಕ್ಕುರುಳಿದ 30ಎಕರೆಗೂ ಹೆಚ್ಚು ಭತ್ತದ ಬೆಳೆ, ಪಪ್ಪಾಯಿ, ವಿದ್ಯುತ್ ಕಂಬಗಳು
ತಾಲೂಕಿನ ಕೋಗಳಿ ತಾಂಡಾದ ಒಂದು ಎಕರೆ ವಿಳ್ಯೆದೆಲೆ ತೋಟ ನೆಲ ಕಚ್ಚಿದೆ. ಇದೇ ಗ್ರಾಮದ ಬಾಳೆ ಬೆಳೆ ಅರ್ಧದಲ್ಲಿ ಮುರಿದು ಬಿದ್ದಿದೆ. ಬಾರಿ ಗಾಳಿಯಿಂದ ಲಕ್ಷಗಟ್ಟಲೆ ನಷ್ಟವಾಗಿದೆ
ಅಗ್ನಿ ಅವಘಡ ತಡೆಗೆ ಸಾರ್ವಜನಿಕರು ಜಾಗೃತಿ ಹೊಂದಲಿ
ಆಸ್ಪತ್ರೆಗಳು ಅತ್ಯಂತ ಸೂಕ್ಷ್ಮ ಸ್ಥಳಗಳಾಗಿದ್ದು, ಆರೋಗ್ಯ ಸಿಬ್ಬಂದಿಗಳು ಅಗ್ನಿ ಅವಘಡಗಳ ಕುರಿತು ಹೆಚ್ಚು ಜಾಗರೂಕತೆ ಹೊಂದಿರಬೇಕು.
ಹಂಪಿಯಲ್ಲಿಲ್ಲ ಸಮರ್ಪಕ ಬ್ಯಾಟರಿ ವೆಹಿಕಲ್!
ಹಂಪಿ ಗೆಜ್ಜಲ ಮಂಟಪದಿಂದ ವಿಜಯ ವಿಠಲ ದೇವಸ್ಥಾನದವರೆಗೆ ಬ್ಯಾಟರಿ ಚಾಲಿತ ವಾಹನಗಳ ವ್ಯವಸ್ಥೆ ಸಕ್ಸಸ್ ಆದರೆ, ಹಂಪಿಯ ಉಳಿದ ಸ್ಮಾರಕಗಳ ಬಳಿಯೂ ಈ ಯೋಜನೆ ರೂಪಿಸಲು ಪ್ರಾಧಿಕಾರ ಮುಂದಾಗಿತ್ತು
ಮನರೇಗಾ ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಸರ್ಕಾರ ಹೊಸ ಹೊಸ ಆದೇಶ ಜಾರಿಗೆ ತಂದು ಕೂಲಿಯಿಂದ ಬದುಕು ಕಟ್ಟಿಕೊಳ್ಳಲು ಹೊರಟಿರುವ ಮನರೇಗಾ ಕಾರ್ಮಿಕರಿಗೆ ಹಿನ್ನಡೆ ಮಾಡುವ ಹುನ್ನಾರ ಮಾಡುತ್ತಿರುವುದು ಸರಿಯಲ್ಲ
ಈರುಳ್ಳಿ ಬೆಲೆ ಕುಸಿತ, ಕುರಿ ಮೇಯಿಸಿದ ರೈತ
ಕಟಾವಿಗೆ ಬಂದ ಈರುಳ್ಳಿ ಬೆಳೆಯನ್ನು ಕುರಿ ಮೇಕೆ ಬಿಟ್ಟು ಮೇಯಿಸುವಾಗ ರೈತ ಶರಣಪ್ಪ ನಮ್ಮ ಬದುಕಿಗೆ ಆಸರೆಯಾಗಬೇಕಿದ್ದ ಈರುಳ್ಳಿ ಕಣ್ಣೀರು ತರಿಸಿದೆ.
ಭೀಮಾ ನಾಯ್ಕರಿಂದ ಎರಡು ಜಿಲ್ಲೆಗಳ ನಡುವೆ ವೈಷ್ಯಮ್ಯ
ಭೀಮಾನಾಯ್ಕ ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದ್ದಾರೆ. ಈ ಮೂಲಕ ಎರಡು ಜಿಲ್ಲೆಗಳ ನಡುವೆ ವೈಷ್ಯಮ್ಯ ಮೂಡಿಸಲು ಅತ್ಯಂತ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ
ಜಾನಪದ ಸಂಸ್ಕೃತಿ ಜೀವನದಲ್ಲಿ ಅಳವಡಿಸಿಕೊಳ್ಳಿ
ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ತಂದು ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುವುದು
< previous
1
...
19
20
21
22
23
24
25
26
27
...
219
next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ