• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ
ದೇಶದಲ್ಲಿ ಮೇಲಿಂದ ಮೇಲೆ ವಕೀಲರ ಮೇಲೆ ಹಲ್ಲೆ ನಡೆಯುತ್ತಿದ್ದು, ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಮಂಡಿಸಿರುವ ವಕೀಲರ ರಕ್ಷಣಾ ಕಾಯ್ದೆಯು ಕಾಟಾಚಾರದ ಕಾಯ್ದೆಯಾಗಿದ್ದು, ಇಂತಹ ಕಾಯ್ದೆಯನ್ನು ಸರ್ಕಾರ ಮಂಡಿಸಬಾರದು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಆರಂಭ
ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ, ಈವರೆಗೆ ಯಾವುದೇ ಕ್ರಮ ವಹಿಸಿಲ್ಲ. ಹೀಗಾಗಿ ಈ ಹಿಂದೆ ಕೈಗೊಂಡಿದ್ದ ಅನಿದಿಷ್ಟಾವಧಿ ಧರಣಿಯನ್ನು ಮುಂದುವರಿಸಿದ್ದೇವೆ. ಸರ್ಕಾರ ಉಪನ್ಯಾಸಕರ ಹಿತ ಕಾಯದೇ ಹೋದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ
ಸಂಗೀತ, ಚಿತ್ರಕಲಾ, ರಂಗಕಲಾವಿದ ಶಿಕ್ಷಕರ ನೇಮಿಸಿ
ಮಕ್ಕಳ ಬೌದ್ಧಿಕ, ಮಾನಸಿಕ, ಭಾವನಾತ್ಮಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಇವುಗಳು ತುಂಬಾ ಅವಶ್ಯಕ. ಇದನ್ನು ಗಂಭೀರವಾಗಿ ಪರಿಗಣಿಸಿಯೇ ಶಿಕ್ಷಣ ತಜ್ಞರು ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಲಲಿತಕಲೆಗಳ ಅರಿವು ಮತ್ತು ತರಬೇತಿ ಸಿಗಲೆಂದು ಪರಿಣಿತಿ ಹೊಂದಿದ ಶಿಕ್ಷಕರ ನೇಮಕಾತಿಗೆ ಶಿಫಾರಸು ಮಾಡಿದ್ದಾರೆ. ಈ ಹಿಂದಿನ ಅನೇಕ ಶಿಕ್ಷಣ ಆಯೋಗಗಳೂ ಈ ಅಂಶವನ್ನು ಎತ್ತಿಹಿಡಿದಿವೆ ಎಂದರಲ್ಲದೆ, ರಾಜ್ಯ ಸರ್ಕಾರ ಸಂಗೀತ, ಚಿತ್ರಕಲಾ, ರಂಗಕಲಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಬೇಕು
ಕಷ್ಟವೆಂದು ಸನ್ಮಾರ್ಗ ತೊರೆಯದಿರಿ
ಸತ್ಯನಿಷ್ಠರಿಗೆ, ಸನ್ಮಾರ್ಗಿಗಳಿಗೆ ಆರಂಭದಲ್ಲಿ ಕಷ್ಟಗಳು ಬರುವುದು ಸಹಜ. ನೂರಕ್ಕೆ ನೂರರಷ್ಟು ಧರ್ಮ ಪಾಲನೆಯಿಂದ ವನವಾಸ ತಪ್ಪಿದ್ದಲ್ಲ. ಧರ್ಮ ಪಾಲನೆಯಿಂದ ವನವಾಸ ಖಚಿತ ಎಂದಷ್ಟೇ ತಿಳಿಯಬಾರದು. ಜೀವನಪೂರ್ತಿ ವನವಾಸ ಆಗುವುದಿಲ್ಲ. ಕಷ್ಟಗಳು ಬರುವುದು ಕಡಿಮೆ ದಿನಗಳಷ್ಟೇ. ಶ್ರೀರಾಮನಿಗೆ ವನವಾಸದ ಬಳಿಕ ಪಟ್ಟಾಭಿಷೇಕವಾಯಿತು. ಸುಖವೂ ದಕ್ಕಿತು ಎಂಬುದನ್ನು ಸಹ ಅರ್ಥ ಮಾಡಿಕೊಳ್ಳಬೇಕು. ಕಷ್ಟದ ಬಳಿಕದ ಸುಖಕ್ಕೆ ಸಿದ್ಧರಾಗಬೇಕು ಎಂದರು.
ಕಾಂಗ್ರೆಸ್‌ ನಿಜಬಣ್ಣ ಬಯಲಾಗಲಿ
ತೆರಿಗೆ ವಂಚನೆ ಆರೋಪದ ಮೇಲೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸೇರಿದ ಒಡಿಶಾದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ ವೇಳೆ ₹320 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಇನ್ನು ಹಣ ಎಣಿಕೆ ಮಾಡಲಾಗುತ್ತಿದೆ. ಈ ದಾಳಿಯಲ್ಲಿ ದೊರೆತ ಹಣ ಕಾಂಗ್ರೆಸ್‌ನ ಭ್ರಷ್ಟಾಚಾರ ನಡೆಸಿದ ಹಣವಾಗಿದ್ದು, ದೇಶದ ಸಂಪತ್ತನ್ನು ಲೂಟಿಗೈದ ಕಾಂಗ್ರೆಸ್ ನಾಯಕರು ಮುಖ ಬಯಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು
ಬಳ್ಳಾರಿಯಲ್ಲಿ ಕನ್ನಡ ಶಾಲೆ ತೆರೆದ ಕೀರ್ತಿ ವೀವಿ ಸಂಘದ್ದು
ನಮ್ಮ ತಂದೆ, ನಾನು, ನಮ್ಮ ಅಕ್ಕ, ನಮ್ಮ ಇಡೀ ಕುಟುಂಬ ಸದಸ್ಯರು ಸಹ ವೀವಿ ಸಂಘದ ಶಾಲೆಗಳಲ್ಲಿ ಓದಿದ್ದೇವೆ. ನೂರು ವರ್ಷಗಳಿಂದ ಶೈಕ್ಷಣಿಕ ಸೇವೆಯಲ್ಲಿ ನಿರತವಾಗಿರುವ ವೀವಿ ಸಂಘ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ ಎಂದರಲ್ಲದೆ, ಬೆಳಗಾವಿಯ ಕೆಎಲ್ಇ ಸಂಸ್ಥೆಯಂತೆ ವೀವಿ ಸಂಘವು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿ ಎಂದರು ಸಚಿವ ನಾಗೇಂದ್ರ.
ಜ. ೨೮ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಅಲೆಮಾರಿಗಳ ಸಮಾವೇಶ
ಸಮಾವೇಶವನ್ನು ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರನ್ನು ಆಹ್ವಾನಿಸಲಾಗುವುದು. ಸಂಸದ ಪ್ರತಾಪ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ವಿಜಯೇಂದ್ರ ಹಾಗೂ ಇತರೆ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಅಲೆಮಾರಿ ಕಲಾವಿದರು ತಮ್ಮ ಕಲೆಗಳ ಪ್ರದರ್ಶನ ನೀಡಲಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಅಲೆಮಾರಿ ಸಾಧಕರನ್ನು ಸನ್ಮಾನಿಸಲಾಗುವುದು. ಸಮಾವೇಶದಲ್ಲಿ ೧೫೦೦ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ
ಪಪೂ ವಿದ್ಯಾರ್ಥಿಗಳ ಬಾಲ್‌ ಬಾಡ್ಮಿಂಟನ್‌: ದಕ್ಷಿಣ ಕನ್ನಡ ಚಾಂಪಿಯನ್‌
ಫೈನಲ್ ಟೂರ್ನಿಯಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಾಲಕಿಯರ ತಂಡಗಳು ಭಾರೀ ಸೆಣಸಾಟ ನಡೆಸಿದರೂ ಅಂತಿಮವಾಗಿ ತಂಡದ ನಾಯಕಿ ಸಾವಿತ್ರಿ ರಮೇಶ್ ಕರಿಗಾರ್ ಮುಂದಾಳತ್ವದಲ್ಲಿ ಬಿರುಸಿನ ಸ್ಪರ್ಧೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ 2- 0 ನೇರ ಸೆಟ್‌ಗಳಿಂದ ಜಯಭೇರಿ ಬಾರಿಸಿತು.
ಪಪೂ ವಿದ್ಯಾರ್ಥಿಗಳ ಬಾಲ್‌ ಬಾಡ್ಮಿಂಟನ್‌: ದಕ್ಷಿಣ ಕನ್ನಡ ಚಾಂಪಿಯನ್‌
ಫೈನಲ್ ಟೂರ್ನಿಯಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಾಲಕಿಯರ ತಂಡಗಳು ಭಾರೀ ಸೆಣಸಾಟ ನಡೆಸಿದರೂ ಅಂತಿಮವಾಗಿ ತಂಡದ ನಾಯಕಿ ಸಾವಿತ್ರಿ ರಮೇಶ್ ಕರಿಗಾರ್ ಮುಂದಾಳತ್ವದಲ್ಲಿ ಬಿರುಸಿನ ಸ್ಪರ್ಧೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ 2- 0 ನೇರ ಸೆಟ್‌ಗಳಿಂದ ಜಯಭೇರಿ ಬಾರಿಸಿತು.
ಮಠಾಧೀಶರು ರಾಜಕಾರಣಿಗಳಿಗೆ ಮಾರ್ಗದರ್ಶನ ನೀಡಲಿ
ನೀರಾವರಿ ಯೋಜನೆಗಳಿಂದ ಮಾತ್ರ ರೈತರ ಬದುಕು ಹಸನಾಗಲು ಸಾಧ್ಯ. ನೀರಾವರಿ ಯೋಜನೆಗಳಿಗೆ ಪಕ್ಷಾತೀತ ಹೋರಾಟ ಅಗತ್ಯ. ಈ ನಿಟ್ಟಿನಲ್ಲಿ ಬಲಗೊಳ್ಳಬೇಕಿದ್ದ ರೈತರ ಹೋರಾಟದ ಸ್ವರೂಪ ದಿಕ್ಕು ತಪ್ಪುತ್ತಿರುವುದು ವಿಷಾದನೀಯ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ರೈತಪರ ಯೋಜನೆಗಳನ್ನು ಜಾರಿಗೊಳಿಸಲು ಚಾಟಿ ಬೀಸಲಾಗುವುದು. ತುಂಗಭದ್ರಾ ನದಿ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ರೈತರು ನಡೆಸುವ ಹೋರಾಟಗಳನ್ನು ಬೆಂಬಲಿಸಲಾಗುವುದು. ಮತದಾರರು ಆಮಿಷಕಕ್ಕೆ ಒಳಗಾಗುವವರೆಗೂ ಮತಗಳ ಖರೀದಿ, ವ್ಯಾಪಾರ ನಿರಂತರವಾಗಿರುತ್ತಿದೆ ಎಂದರು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved