ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಚನದಿಂದ ವೈಚಾರಿಕ ಪ್ರಜ್ಞೆ ಮೂಡಿಸಿದ ಶರಣರು: ಮೇಯರ್ ಬಿ. ಶ್ವೇತಾ
ಸಮಾಜದ ಅನಾಚಾರ, ಮೌಢ್ಯತೆಯನ್ನು ನಿರ್ಭೀತಿಯಿಂದ ಕಟುವಾಗಿ ಟೀಕಿಸುತ್ತಿದ್ದ ಚೌಡಯ್ಯ ಅವರು ವಚನಗಳ ಮೂಲಕ ವೈಚಾರಿಕ ಪ್ರಜ್ಞೆ ಮೂಡಿಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ.
ಸಂಡೂರು: ವಿವಿಧೆಡೆ ರಾಮನಾಮ ಜಪ
ಅಯೋಧ್ಯೆಯಲ್ಲಿನ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯವನ್ನು ಭಕ್ತರು ವೀಕ್ಷಿಸಲು ಅನುಕೂಲವಾಗುವಂತೆ ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿತ್ತು.
ರಾಮನಾಮ ಸ್ಮರಣೆಮಾಡಿದ ಭಕ್ತರು
ಶ್ರೀರಾಮ ಭಕ್ತರು ಜ್ಯೋತಿಯಾತ್ರೆ ಮೆರವಣಿಗೆ ನಡೆಸಿದರು. ಕಂಪ್ಲಿ ರಸ್ತೆಯಿಂದ ಪ್ರಾರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಶ್ರೀರಾಮನಾಮ ಜಪ: ಭಕ್ತರ ಹರ್ಷೋದ್ಘಾರ
ಗ್ರಾಮೀಣ ಪ್ರದೇಶದ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಭಜನೆ ಹಾಗೂ ಪ್ರಸಾದ ವಿತರಣೆ ನಡೆದವು.
ಪ್ರಕರಣ ತ್ವರಿತ ವಿಲೇವಾರಿಗೆ ನ್ಯಾಯಾಧೀಶರ ಪಾತ್ರ ಪ್ರಮುಖ: ನ್ಯಾಯಾಧೀಶೆ ಎಸ್.ಎಚ್. ಪುಷ್ಪಾಂಜಲಿ ದೇವಿ
ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ನ್ಯಾಯಾಧೀಶರಿಗೆ ಭಾನುವಾರ ಹಮ್ಮಿಕೊಂಡಿದ್ದ “ಒಂದು ದಿನದ ಪುನಶ್ಚೇತನ ತರಬೇತಿ” ಶಿಬಿರ ನಡೆಯಿತು.
ಶ್ರೀ ವಾಸವಿ ವಿದ್ಯಾಲಯದಲ್ಲಿ ಶ್ರೀರಾಮ ನಾಮಸ್ಮರಣೆ
ಶಾಲೆಯ ಮಕ್ಕಳು ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತನ ವೇಷಾಧಾರಿಗಳಾಗಿ ಗಮನ ಸೆಳೆದರು.
ಬಳ್ಳಾರಿಯಲ್ಲಿ ಮರ್ಯಾದಾ ಪುರುಷೋತ್ತಮನ ಧ್ಯಾನ
ಇಡೀ ಜಿಲ್ಲೆಯಲ್ಲಿ ಶ್ರೀರಾಮಮಂದಿರ ಕುರಿತು ವಿಚಾರಗಳೇ ಚರ್ಚೆಯಲ್ಲಿದ್ದು, ಸೋಮವಾರ ಅಯೋಧ್ಯೆಯಲ್ಲಿ ಜರುಗುವ ವಿವಿಧ ಧಾರ್ಮಿಕ ವಿಧಾನಗಳತ್ತ ಜಿಲ್ಲೆಯ ಭಕ್ತರ ದೃಷ್ಟಿ ನೆಟ್ಟಿದೆ.
ಸಮಾಜದ ಅಂಕುಡೊಂಕು ತಿದ್ದಿದ ಶರಣರು: ಶಾಸಕ ಈ. ತುಕಾರಾಂ
೧೨ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬರು.
ಶಾಲೆಗಳು ಬದುಕಿನ ಸಾಕ್ಷಾತ್ಕಾರದ ಪ್ರಯೋಗ ಶಾಲೆಗಳು: ಶಿಗ್ಗಾವಿ
ಸಂಡೂರಿನ ಗುರುಭವನದಲ್ಲಿ ಶನಿವಾರ ರಾಜ್ಯ ಖಾಸಗಿ ಶಿಕ್ಷಕರ ಬಳಗದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಣ ರತ್ನ ಪುರಸ್ಕಾರ ಸಮಾರಂಭ ನಡೆಯಿತು. ಹಲವು ಶಿಕ್ಷಕರಿಗೆ ಸಂಡೂರು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
8 ಎಕರೆ ಬತ್ತ ನಾಶ, ಕೃಷಿ ವಿಜ್ಞಾನಿಗಳ ತಂಡ ಭೇಟಿ
ಕಂಪ್ಲಿ ಪಟ್ಟಣದ ಗೊಬ್ಬರದ ಅಂಗಡಿಯಲ್ಲಿ ನೀಡಲಾದ ರಾಸಾಯನಿಕ ಬಳಸಿದ ಕಂಪ್ಲಿ ರೈತ ಕೆ. ರಾಮಕೃಷ್ಣ ಅವರ 8 ಎಕರೆ ಬತ್ತದ ಬೆಳೆ ನಾಶವಾಗಿದೆ. ಕೃಷಿ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದೆ.
< previous
1
...
228
229
230
231
232
233
234
235
236
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ