• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿಗೆ ಶಿಫಾರಸಿನಿಂದ ಕಾಂಗ್ರೆಸ್‌ನ ಕಪಟನೀತಿ ಬಯಲು: ಹನುಮಂತಪ್ಪ
ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ತೆಗೆದುಕೊಂಡಿರುವ ಅವೈಜ್ಞಾನಿಕ ನಿರ್ಧಾರದಿಂದ ಕಾಂಗ್ರೆಸ್‌ನ ಕಪಟನೀತಿ ಬಯಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ ಆರೋಪಿಸಿದ್ದಾರೆ.
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಾನತೆ ತರಲು ಸಾಧ್ಯ ಎಂದು ನಂಬಿದ್ದ ಡಾ. ಅಂಬೇಡ್ಕರ್: ಮಕಾಂದಾರ್
ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ-ಸಾಧನೆ ಕುರಿತು ವಿದ್ಯಾರ್ಥಿಗಳು ಓದಿ ಪ್ರೇರಣೆ ಪಡೆದುಕೊಳ್ಳಬೇಕು ಎಂದು ಮೋಕಾ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಇಸ್ಮಾಯಿಲ್ ಮಕಾಂದರ್ ಸಲೆಹ ನೀಡಿದ್ದಾರೆ. ಕಾಲೇಜಿನಲ್ಲಿ ನಡೆದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
22ರಿಂದ 3 ದಿನಗಳ ಬಳ್ಳಾರಿಯಲ್ಲಿ ಶ್ರೀರಾಮ ರಂಗ ಸಂಭ್ರಮ: ಪ್ರಭುದೇವ
ಜ. 24ರಂದು ಹೈದರಾಬಾದ್‌ನ ಖ್ಯಾತ ನಾಟಕ ಕಂಪನಿಯಾದ ಸುರಭಿ ನಾಟ್ಯ ಮಂಡಳಿಯಿಂದ "ಶ್ರೀರಾಮ ರಾಜ್ಯಂ " ತೆಲುಗು ನಾಟಕ ಪ್ರದರ್ಶನಗೊಳ್ಳಲಿದೆ.
ತಾಳೂರು ರಸ್ತೆಗೆ ಮಹಾಯೋಗಿ ವೇಮನ ಹೆಸರು: ಸಚಿವ ನಾಗೇಂದ್ರ
ರೆಡ್ಡಿಗಳದ್ದು ಒಕ್ಕಲುತನವೇ ಮೂಲ ವೃತ್ತಿ. ಆದರೆ, ನಮ್ಮ ಸಮಾಜ ಮೂಲ ವೃತ್ತಿಯಿಂದ ವಿಮುಖಗೊಂಡು ನಗರ ಪ್ರದೇಶಗಳಿಗೆ ಸೇರುತ್ತಿರುವುದು ನೋವಿನ ಸಂಗತಿ.
ಒಳ ಮೀಸಲಾತಿ: ಪರಿಷ್ಕರಣೆ ಹೆಸರಿನಲ್ಲಿ ಕಾಂಗ್ರೆಸ್ ಮೋಸ
ರಾಜ್ಯ ಸರ್ಕಾರ ನಿಜಕ್ಕೂ ಒಳ ಮೀಸಲಾತಿಯ ಮಾಡುವ ಇಚ್ಛಾಶಕ್ತಿ ಇದ್ದರೆ ಕೂಡಲೇ ಕೇಂದ್ರಕ್ಕೆ ಪರಿಷ್ಕರಣೆ ಕಳಿಸುವ ಬದಲು, ಶಿಫಾರಸು ಮಾಡುವ ನಿಲುವು ತೆಗೆದುಕೊಳ್ಳಬೇಕು.
ಮಹಿಳೆಯರು ಕೌಶಲ್ಯ ಸದ್ಬಳಕೆ ಮಾಡಿಕೊಳ್ಳಲಿ: ಗಣೇಶ್
ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಬೇಕಾಗುವ ಸಲಹೆ ನೀಡುವುದೇ ಮಹಿಳಾ ಸಂಗಮ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ದಲಿತರಿಗೆ ಹೋಟೆಲ್ ಪ್ರವೇಶ ನಿರಾಕರಣೆ: ಪ್ರಕರಣ ದಾಖಲು
ಅವಾಚ್ಯವಾಗಿ ನಿಂದಿಸಿದರಲ್ಲದೆ, ಜಾತಿನಿಂದನೆ ಮಾಡಿದರು ಎಂದು ಶೇಖರಪ್ಪ ಅವರು ಕುರುಗೋಡು ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.
ದೆಹಲಿ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಸಂಡೂರಿನ ವಿದ್ಯಾರ್ಥಿನಿ ಆಯ್ಕೆ
ಪಾಲಕರ ಹಾಗೂ ಶಿಕ್ಷಕರ ಪ್ರೋತ್ಸಾಹ ಮತ್ತು ಸಹಕಾರ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ ಎಂದರು ವಿದ್ಯಾರ್ಥಿನಿ ಜಿ. ಮಾರೆಮ್ಮ.
ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಲು ಆಗ್ರಹ
ಇಲ್ಲಿನ ಜಮೀನುಗಳ ಸರ್ವೆ ಸೆಟ್ಲ್‌ಮೆಂಟ್ ಮಾಡಿರದ ಕಾರಣ, ಈ ಕಾರ್ಯ ಸಾಧ್ಯವಾಗಿಲ್ಲ. ಆದ್ದರಿಂದ ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ಮಾಡಿ, ಅರಣ್ಯ ಜಮೀನುಗಳಲ್ಲಿ ತಲೆತಲಾಂತರದಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು.
ಇಂದಿನಿಂದ ಶಿರಿಡಿ ಸಾಯಿ ಸೇವಾ ಸತ್ಸಂಗ್ ಟ್ರಸ್ಟ್‌ನ ವಾರ್ಷಿಕೋತ್ಸವ
ಸತ್ಸಂಗ್‌ ಟ್ರಸ್ಟ್‌ನ ವಾರ್ಷಿಕೋತ್ಸವ ಅಂಗವಾಗಿ ಜ. 19ರಂದು ಬೆಳಗ್ಗೆ 8 ಗಂಟೆಗೆ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಗಿದೆ
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 271
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved