ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಮೇಳೈಸಿದ ಮಕರ ಸಂಕ್ರಾಂತಿಯ ಸಡಗರ
ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಬ್ಬದ ಸಡಗರ ಕಂಡುಬಂತು. ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಿ
ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
ಮಕ್ಕಳ ಭವಿಷ್ಯ ರೂಪಿಸಿ, ಉತ್ತಮ ಸಮಾಜ ನಿರ್ಮಿಸಿ: ಶಾಸಕ ಈ. ತುಕಾರಾಂ
ವಿದ್ಯಾದಾನ ಹಾಗೂ ಅನ್ನದಾನ ಸರ್ವಶ್ರೇಷ್ಠ ದಾನಗಳಾಗಿವೆ. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ಈ. ತುಕಾರಾಂ ತಿಳಿಸಿದರು.
ಹೊಸ ಸಾಧ್ಯತೆಗೆ ತೆರೆದುಕೊಂಡ ಕನ್ನಡ ಪತ್ರಿಕೋದ್ಯಮ: ವಿರಾಟ್ ಪದ್ಮನಾಭ
ಕನ್ನಡಪ್ರಭ, ಪ್ರಜಾವಾಣಿ ಹಾಗೂ ವಿಜಯ ಕರ್ನಾಟಕ ಪತ್ರಿಕೆಗಳು ಕನ್ನಡ ಪತ್ರಿಕೋದ್ಯಮದಲ್ಲಿ ಅನೇಕ ಪ್ರಯೋಗಗಳಿಗೆ ನಾಂದಿ ಹಾಡಿದವು.
ತಲೆಕೆಳಗಾದ ಸಮಾಜವಾದ, ಸಮತಾವಾದ: ಶಾಸಕ ಬಿ.ಆರ್. ಪಾಟೀಲ್
ಕರ್ಪೂರ್ ಠಾಕೂರ್ ಅವರು ಎರಡು ಬಾರಿ ಸಿಎಂ ಆಗಿದ್ದರೂ ಇರಲು ಮನೆಯಿರಲಿಲ್ಲ. ಅವರು ಸಿಎಂ ಆಗಿದ್ದಾಗಲೂ ಅವರ ತಂದೆ ಕ್ಷೌರಿಕ ವೃತ್ತಿಯನ್ನೇ ಮುಂದುವರಿಸಿದ್ದರು.
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಬಿಜೆಪಿ ನೂತನ ಜಿಲ್ಲಾಧ್ಯಕ್ಷ?
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕಮಲ ಪಕ್ಷದ ಜಿಲ್ಲಾ ಸಾರಥ್ಯ ವಹಿಸುವ ಸಾಧ್ಯತೆಯಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಂತಿಮ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯ ಬತ್ತದ ಬೆಲೆ ಹೆಚ್ಚಳ<bha>;</bha> ರಾಜ್ಯಕ್ಕೆ ಬಿಹಾರದ ಬತ್ತ
ಬತ್ತದ ಕಣಜ ಎಂದೇ ಪ್ರಸಿದ್ಧಿ ಪಡೆದ ಸಿರುಗುಪ್ಪ, ಗಂಗಾವತಿ, ರಾಯಚೂರುಗಳಲ್ಲಿ ಬತ್ತದ ಕೊರತೆ ಉಂಟಾಗಿದೆ. ಸ್ಥಳೀಯ ಬತ್ತದ ಬೆಲೆ ಏರಿಕೆಯಾಗಿದೆ. ಹೀಗಾಗಿ ರೈಸ್ ಮಿಲ್ ಮಾಲೀಕರು ಬಿಹಾರದಿಂದ ಬತ್ತ ತರಿಸಿಕೊಳ್ಳುತ್ತಿದ್ದಾರೆ.
ಸಂಡೂರು: ಕೇಂದ್ರ ಸರ್ಕಾರಿ ನೌಕರರ ಸರಿಸಮಾನ ವೇತನ, ಭತ್ಯೆ ನೀಡಿ
ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಡೂರು ತಾಲೂಕು ಪದಾಧಿಕಾರಿಗಳು ಶಾಸಕ ಈ. ತುಕಾರಾಮ ಅವರಿಗೆ ಮನವಿ ಮಾಡಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಗಮನ ಸೆಳೆಯುವಂತೆ ಕೋರಿದ್ದಾರೆ.
ಸಂಡೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸ್ಥಳ ಪರಿಶೀಲನೆ
ಸಂಡೂರಿನಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಅನುದಾನ ೧೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೨೫೦ ಬೆಡ್ನ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ಸ್ಥಳವನ್ನು ವಿಜಯನಗರ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಪರಿಶೀಲಿಸಿದರು.
ಬಳ್ಳಾರಿಯಲ್ಲಿ ಸರಣಿ ಕಳ್ಳತನ, ಸ್ಥಳೀಯರಲ್ಲಿ ಆತಂಕ
ಬಳ್ಳಾರಿ ನಗರದ ಕಪ್ಪಗಲ್ ರಸ್ತೆ, ಜೈನ್ ಮಾರ್ಕೆಟ್, ಗಾಂಧಿನಗರ ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳಲ್ಲಿ ಶುಕ್ರವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ನಾಲ್ವರು ಆರೋಪಿಗಳು ಈ ಕೃತ್ಯ ಎಸಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
< previous
1
...
231
232
233
234
235
236
237
238
239
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ