• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ್ಪಾರಹಳ್ಳಿಯಲ್ಲಿಲ್ಲ ಮೊಬೈಲ್‌ ನೆಟ್‌ವರ್ಕ್
ಹಣ ವರ್ಗಾವಣೆ, ತರಗತಿಗಳು, ಉದ್ಯೋಗ, ಪರಸ್ಪರ ಮಾಹಿತಿ ವಿನಿಮಯ ಸೇರಿದಂತೆ ಅನೇಕ ಆನ್‌ಲೈನ್‌ನಿಂದಾಗುವ ಚಟುವಟಿಕೆಗಳಿಗೆ ನೆಟ್‌ವರ್ಕ್ ಅತ್ಯವಶ್ಯಕವಾಗಿದೆ. ಡಿಜಿಟಲ್ ತಂತ್ರಜ್ಞಾನದಲ್ಲಿ ನಮ್ಮ ದೇಶ ಜಾಗತಿಕ ಮಟ್ಟದಲ್ಲಿ ಮುನ್ನುಗುತ್ತಿದೆಯಲ್ಲದೇ, ಇಡೀ ಜಗತ್ತು 5ಜಿ ನೆಟ್‌ವರ್ಕ್‌ನತ್ತ ದಾಪುಗಾಲು ಹಾಕುತ್ತಿರುವ ಇಂತಹ ಕಾಲಘಟ್ಟದಲ್ಲಿ ಉಪ್ಪಾರಹಳ್ಳಿ ಗ್ರಾಮದ ಯಾವ ಮೂಲೆಯಲ್ಲಿಯೂ ನೆಟ್‌ವರ್ಕ್ ದೊರೆಯುತ್ತಿಲ್ಲ.
ಡಿ. 1ರಿಂದ ನೋಂದಣಿ, ಜನವರಿಯಿಂದ ಭತ್ತ, ರಾಗಿ, ಜೋಳ ಖರೀದಿ
ಈಗಾಗಲೇ ಭತ್ತ ಖರೀದಿ ಕೇಂದ್ರಗಳು ಪ್ರಾರಂಭವಾಗಿವೆ. ಬೆಂಬಲ ಬೆಲೆಯಲ್ಲಿ ರಾಗಿ ಮತ್ತು ಜೋಳ ಬೆಳೆಗಳನ್ನು ಖರೀದಿಸಲು ರೈತರು ಡಿ. 1ರಿಂದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಖರೀದಿ ಕೇಂದ್ರವಿರುವ ಎಪಿಎಂಸಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಖರೀದಿ ಪ್ರಕ್ರಿಯೆಯನ್ನು 2024ರ ಜ. 1ರಿಂದ ಆರಂಭವಾಗಿ 2024ರ ಮಾರ್ಚ್ ಅಂತ್ಯದವರೆಗೆ ಖರೀದಿ ಮಾಡಲಾಗುತ್ತದೆ.
ಸಂಘಟನೆಯೊಂದಿಗೆ ಲೋಕ ಸಮರ ಗೆಲ್ಲೋಣ
ಸಂಸದ ದೇವೇಂದ್ರಪ್ಪ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರ ಪರವಾಗಿ ನಾನು ಸಹ ಚುನಾವಣೆಯಲ್ಲಿ ಕೆಲಸ ಮಾಡಿ ಗೆಲ್ಲಿಸುತ್ತೇನೆ. ನಾನು ಸಹ ಎರಡನೆ ಬಾರಿಗೆ ಆಕಾಂಕ್ಷಿಯಾಗಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಯಾರಿಗೇ ಕೊಟ್ಟರೂ ಸಂಪೂರ್ಣ ಸಹಕಾರ, ಬೆಂಬಲ ಇದೆ ಎಂದರು.
2ನೇ ದಿನವೂ ಮುಂದುವರಿದ ತೆರವು ಕಾರ್ಯ
ಪಟ್ಟಣದ ವ್ಯಾಪ್ತಿಯಲ್ಲಿನ ಎಲ್ಲ ರಸ್ತೆಗೆ ಹೊಂದಿಕೊಂಡಿರುವ ಪಾದಚಾರಿ ರಸ್ತೆಯ ಅತಿಕ್ರಮಣ ತೆರವು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಪುರಸಭೆ ಕೈಗೊಂಡಿದ್ದು, ನಿತ್ಯ ತೆರವು ಮಾಡುತ್ತಿದ್ದರೆ ಸಾರ್ವಜನಿಕರ ಕೆಲಸಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ರಜಾ ದಿನಗಳಲ್ಲಿ ತೆರವು ಕಾರ್ಯ ಮುಂದುವರಿಸಲಿದ್ದಾರೆ.
ಹೊಸಪೇಟೆಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ
ನಗರದ ಜಗಜ್ಯೋತಿ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ನಗರದ ವಿವಿಧ ವೃತ್ತಗಳಲ್ಲಿ ಸಾಗಿ ಕೊಟ್ಟೂರುಸ್ವಾಮಿ ಸಂಸ್ಥಾನಮಠಕ್ಕೆ ಆಗಮಿಸಿತು. ಗೊಂಬೆ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಯುವಕರು, ಮಹಿಳೆಯರು ಹಾಗೂ ಹಿರಿಯರು ಮೆರವಣಿಗೆಯುದ್ದಕ್ಕೂ ಬಸವಣ್ಣನವರ ಪರ ಜಯಘೋಷ ಮೊಳಗಿಸಿದರು.
ಸಂಗನಬಸವ ಶ್ರೀಗಳು ವೀರಶೈವ, ಲಿಂಗಾಯತ ಒಂದೇ ಎಂದು ಸಾರಿದವರು
ಡಾ. ಸಂಗನಬಸವ ಶ್ರೀಗಳಿಗೆ ಸಮಗ್ರ ಸಮಾಜದ ದೂರದೃಷ್ಟಿ ಕಲ್ಪನೆ ಇತ್ತು. ಸಮಾಜ ಒಡೆಯುಲು ಬಯಸಿದ್ದ ಕೆಟ್ಟ ಜನರಿಗೂ ಸೂಕ್ತ ಉತ್ತರ ನೀಡಿದ್ದಲ್ಲದೇ, ಆ ಕಾಲದಲ್ಲಿ ನಡೆದ ವೀರಶೈವ ಮಹಾಸಭಾ ಚುನಾವಣೆಯಲ್ಲಿಯೂ ವೀರಶೈವ ಲಿಂಗಾಯತರು ಒಂದೇ ಎನ್ನುವವರು ಮಾತ್ರ ಮತ ಚಲಾಯಿಸಿ ಎಂಬ ಗಂಭೀರ ಸಂದೇಶ ಸಾರಿದ್ದರು. ಅಲ್ಲದೇ ಆ ಸಂದರ್ಭದಲ್ಲಿ ಬೆಂಗಳೂರು, ವಿಜಯಪುರ ಇನ್ನೂ ಮುಂತಾದೆಡೆ ಜಾಗೃತಿ ಸಭೆ ನಡೆಸಿದ್ದರು ಎಂದರು.
ರೈತರ ಜಮೀನಿನ ವಿಸ್ತೀರ್ಣ ನಿಖರವಾಗಿ ನಮೂದಿಸಿ
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ, ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಈಗಲೇ ಟೆಂಡರ್ ಮಾಡಿ ಮುಂಜಾಗ್ರತೆ ವಹಿಸಬೇಕು. ಇದೇ ಕಾರಣಕ್ಕೆ ಪ್ರತಿ ತಾಲೂಕಿನಲ್ಲೂ ಶಾಸಕರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್‌ ರಚಿಸಲಾಗುವುದು ಎಂದರು.
ತಡವಾಗಿ ಕಚೇರಿಗೆ ಬಂದ ತಹಸೀಲ್ದಾರ್‌: ಸಚಿವರ ತರಾಟೆ
ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಬಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ 9.30ರಿಂದ 10.15 ಗಂಟೆಯವರೆಗೂ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಹ ಸೇವಿಸಿ ಕಾದು ನಂತರ ಕಚೇರಿ ಸಮಯವಾಗುತ್ತಿದ್ದಂತೆ ಯಾವುದೇ ಎಸ್ಕಾರ್ಟ್ ಇಲ್ಲದೆ ಕಂದಾಯ ಆಯುಕ್ತ ಸುನೀಲಕುಮಾರ ಹಾಗೂ ಇತರೆ ಸಿಬ್ಬಂದಿ ಜತೆ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ
ಸದ್ಯ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಇತ್ತೀಚೆಗೆ ಜಿಲ್ಲಾಧಿಕಾರಿಯವರು ನಡೆಸಿದ ಸಭೆಯಲ್ಲಿ ಪಿಡಿಒಗಳು ತಪ್ಪು ಮಾಹಿತಿ ನೀಡಿದ್ದಾರೆ. ಹಾಹಾಕಾರ ಎದ್ದ ನಂತರ ಕ್ರಮ ವಹಿಸುವ ಬದಲು ಮುಂಚಿತವಾಗಿ ಜಾಗೃತರಾಗಬೇಕು ಎಂದರು.
ನೀವೇನೂ ಮಿನಿಸ್ಟ್ರಾ? ಮೊದ್ಲು ಜನರ ಸಮಸ್ಯೆಗೆ ಸ್ಪಂದಿಸಿ
ನಗರಸಭೆಯಲ್ಲಿ ಫಾರಂ- 3 ವಿಳಂಬ ಸಹಿಸುವುದಿಲ್ಲ. ಅರ್ಜಿ ಹಾಕಿದ ಕೂಡಲೇ ಆನ್‌ಲೈನ್‌ ಲಾಗಿನ್‌ ಮಾಡಿ, ದಾಖಲೆಗಳನ್ನು ಪರಿಶೀಲಿಸಿ ಅಂಚೆ ಮೂಲಕ ರವಾನಿಸಬೇಕು. ಒಂದು ವೇಳೆ, ದಾಖಲೆಗಳು ಸರಿ ಇಲ್ಲದಿದ್ದರೆ, ಸಂಬಧಿಸಿದವರಿಗೆ ಲಿಖಿತ ಉತ್ತರ ನೀಡಿ ಮರುಕಳುಹಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved