• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀವೇನೂ ಮಿನಿಸ್ಟ್ರಾ? ಮೊದ್ಲು ಜನರ ಸಮಸ್ಯೆಗೆ ಸ್ಪಂದಿಸಿ
ನಗರಸಭೆಯಲ್ಲಿ ಫಾರಂ- 3 ವಿಳಂಬ ಸಹಿಸುವುದಿಲ್ಲ. ಅರ್ಜಿ ಹಾಕಿದ ಕೂಡಲೇ ಆನ್‌ಲೈನ್‌ ಲಾಗಿನ್‌ ಮಾಡಿ, ದಾಖಲೆಗಳನ್ನು ಪರಿಶೀಲಿಸಿ ಅಂಚೆ ಮೂಲಕ ರವಾನಿಸಬೇಕು. ಒಂದು ವೇಳೆ, ದಾಖಲೆಗಳು ಸರಿ ಇಲ್ಲದಿದ್ದರೆ, ಸಂಬಧಿಸಿದವರಿಗೆ ಲಿಖಿತ ಉತ್ತರ ನೀಡಿ ಮರುಕಳುಹಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಂಪ್ಲಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯ ಕಂಪು
ಎಮ್ಮಿಗನೂರು ಗ್ರಾಮದಿಂದ ಆರಂಭಗೊಂಡ ಜ್ಯೋತಿ ರಥಯಾತ್ರೆ ಮೆರವಣಿಗೆ ನೆಲ್ಲುಡಿ, ನೆಲ್ಲುಡಿ ಕೋಟಾಲ್ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿತು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಆಡಳಿತ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತಲ್ಲದೆ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಶಿವರಾಜ್ ಚಾಲನೆ ನೀಡಿದರು.
ಹಸೆಮಣೆ ಏರಬೇಕಿದ್ದ ಯುವತಿ ಅನುಮಾನಸ್ಪದ ಸಾವು
ನಗರದ ಟಿಬಿ ಡ್ಯಾಂ ಪ್ರದೇಶದ ನಿವಾಸಿ ಐಶ್ವರ್ಯ (೨೭) ಮೃತಪಟ್ಟ ಯುವತಿ. ತಾನು ಮದುವೆಯಾಗಬೇಕಿದ್ದ ಯುವಕ ಅಶೋಕ್ ಎಂಬವನ ಅಜ್ಜಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಯುವತಿಯನ್ನು ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತ್ತು.
ವೀರಶೈವ ಮಠಗಳು ಇಲ್ಲದಿದ್ದರೆ ಶೂದ್ರರು ಶೂದ್ರರಾಗಿಯೇ ಇರಬೇಕಿತ್ತು
ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಮಹಿಳೆಯರಿಗಾಗಿಯೇ ಲಿಂಗಾಯತ ಧರ್ಮವನ್ನು ಹುಟ್ಟು ಹಾಕಿದ್ದು, ಶರಣು ರಚಿಸಿದ ವಚನಗಳೇ ಲಿಂಗಾಯತರ ಧರ್ಮ ಗ್ರಂಥ. ಬಸವಣ್ಣ ಬಯಸಿದಂತ ವರ್ಗ ರಹಿತ ಸಮಾಜವನ್ನು ರಚಿಸುವಂತಹ ನಿಟ್ಟಿನಲ್ಲಿ ಮಕ್ಕಳನ್ನು ಬೆಳೆಸಬೇಕಾದ ಗುರುತರ ಜವಾಬ್ದಾರಿ ಮಹಿಳೆಯರ ಮೇಲಿದೆ.
ಕರ್ನಾಟಕ- 50 ಜ್ಯೋತಿ ರಥಯಾತ್ರೆಗೆ ಸ್ವಾಗತ
ಸಂಜೆ ದೊಡ್ಡಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಿದ್ದ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲಾ ಕಾಲೇಜು ವಿದ್ಯಾರ್ಥಿಗಳು ಚಲನಚಿತ್ರ ಗೀತೆಗಳಿಗೆ ಗುಂಪುನೃತ್ಯ ಪ್ರದರ್ಶಿಸಿ ಗಮನ ಸೆಳೆದರು.
ಎಲ್ಲರ ಗಮನ ಕ್ರಿಕೆಟ್‌ ಮೇಲೆ-ರಸ್ತೆಗಳು ಖಾಲಿ ಖಾಲಿ
ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಕ್ರಿಕೆಟ್ ಪ್ರೇಮಿ ಸಿದ್ದೇಶ್ ಮತ್ತು ಗೆಳೆಯರು ಬ್ಯಾಟ್, ಬಾಲ್‌ಗಳಿಗೆ ಪೂಜೆ ಸಲ್ಲಿಸಿದರಲ್ಲದೆ, ದೇವಸ್ಥಾನ ಆವರಣದಲ್ಲಿ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಭಾರತ ಪರ ಘೋಷಣೆಗಳನ್ನು ಕೂಗಿದರು.
ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ
ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿದ ಜನರ ಸಂಪರ್ಕದಲ್ಲಿ ನಾನು ಸದಾ ಇರುತ್ತಿದ್ದು, ಅವರ ಕಷ್ಟ, ಸುಖಗಳನ್ನು ಆಲಿಸುತ್ತಿದ್ದೇನೆ. ಇನ್ಮುಂದೆ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಎನ್.ಟಿ. ಶ್ರೀನಿವಾಸ್ ತಿಳಿಸಿದರು.
ವಿಶ್ವಕಪ್ ಗೆಲುವಿಗೆ ಪೂಜೆ, ಸಾಮೂಹಿಕ ಪ್ರಾರ್ಥನೆ
ವಿಶ್ವಕಪ್ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಹಾರೈಸಿ ಬಳ್ಳಾರಿ ಜಿಲ್ಲೆಯ ಹಲವೆಡೆ ಪೂಜೆ, ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‌ನ ಶ್ರೀ ವಾಸವಿ ವಿದ್ಯಾಶಾಲೆಯ ವಿದ್ಯಾರ್ಥಿಗಳು ಸಾಮೂಹಿಕ ಪ್ರಾರ್ಥನೆ ಮಾಡಿದರು. ಸೂರ್ಯಕಲಾ ಟ್ರಸ್ಟ್‌ನ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಸಿ, ಭಾರತ ತಂಡಕ್ಕೆ ಶುಭ ಕೋರಿದರು.
ವಿಶ್ವಕಪ್ ಗೆಲುವಿಗೆ ಪೂಜೆ, ಸಾಮೂಹಿಕ ಪ್ರಾರ್ಥನೆ
ವಿಶ್ವಕಪ್ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಹಾರೈಸಿ ಬಳ್ಳಾರಿ ಜಿಲ್ಲೆಯ ಹಲವೆಡೆ ಪೂಜೆ, ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‌ನ ಶ್ರೀ ವಾಸವಿ ವಿದ್ಯಾಶಾಲೆಯ ವಿದ್ಯಾರ್ಥಿಗಳು ಸಾಮೂಹಿಕ ಪ್ರಾರ್ಥನೆ ಮಾಡಿದರು. ಸೂರ್ಯಕಲಾ ಟ್ರಸ್ಟ್‌ನ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಸಿ, ಭಾರತ ತಂಡಕ್ಕೆ ಶುಭ ಕೋರಿದರು.
ಪುತ್ರನ ವಿರುದ್ಧ ಸುಖಾಸುಮ್ಮನೆ ಆರೋಪ: ಸಂಸದ ದೇವೇಂದ್ರಪ್ಪ
ಕೊಳಾಳ್ ಗ್ರಾಮದ ಕಲ್ಲೇಶ್ ಎನ್ನುವನು ಆ ಯುವತಿಯನ್ನು ನನ್ನ ಪುತ್ರನಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಬಳಿಕ ಈ ರೀತಿ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಆಕೆ ಯಾರು ಎಂದು ನನಗೆ ಗೊತ್ತಿಲ್ಲ. ನಾನು ಬೆಂಗಳೂರಿನಿಂದ ಕರೆ ಮಾಡಿದ್ದು ಎಂದಿದ್ದಾರೆ. ಎಂಟು ದಿನಗಳ ಹಿಂದೆ ಆಕೆ ನನಗೆ ಕರೆ ಮಾಡಿದ್ದು, ಈಗ ಚುನಾವಣೆ ಹತ್ತಿರ ಬರುತ್ತಿದೆ. ಆದ್ದರಿಂದ ಈ ರೀತಿ ಕುಮ್ಮಕ್ಕು ಮಾಡಿದ್ದಾರೆ. ನನ್ನ ಘನತೆಗೆ ಕುಂದು ತರಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved