ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೇಯರ್ ಚುನಾವಣೆಗೆ ಮತ್ತೊಂದು ಮುಹೂರ್ತ!
ಬಳ್ಳಾರಿ ಮೇಯರ್ ಆಯ್ಕೆ ಸಂಬಂಧದ ನಾಯಕರ ನಡುವಿನ ಶೀತಲ ಸಮರ ಕೊನೆಗೂ ಪಕ್ಷದ ರಾಜ್ಯಾಧ್ಯಕ್ಷರ ಸಮಕ್ಷಮದಲ್ಲಿಯೇ ಬಗೆಹರಿದಿದೆ.
ಕನ್ನಡ ಫಲಕ ಅಳವಡಿಕೆ ಆಗ್ರಹಿಸಿ ಪ್ರತಿಭಟನೆ
ಸರ್ಕಾರ ಈಗಲಾದರೂ ಎಚ್ಚೆತ್ತು ನಾಮಫಲಕಗಳು ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. ಕರವೇ ಕಾರ್ಯಕರ್ತರು ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲೆ ವಿನಾಕಾರಣ ಹಾಕಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು.
ಜಾನೆಕುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ
ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರಲ್ಲದೆ, ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಮೂಲಕ ಗುರಿಸಾಧನೆಯತ್ತ ಮುನ್ನುಗ್ಗಬೇಕು.
ಜೆ. ಶಾಂತಾ ಬಿಜೆಪಿಗೆ ಗುಡ್ ಬೈ: ವೈಎಸ್ಸಾರ್ ಪಕ್ಷಕ್ಕೆ ಜೈ
ಆಂಧ್ರದಲ್ಲಿ ಬಿಜೆಪಿ ಹೆಚ್ಚು ಶಕ್ತವಿಲ್ಲ ಎಂಬ ಕಾರಣಕ್ಕಾಗಿಯೇ ಜೆ. ಶಾಂತಾ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
2024ರ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ
ನೂತನ ವರ್ಷವನ್ನು ನಗರದ ಜನತೆ ಸಂಭ್ರಮದಿಂದ ಸ್ವಾಗತಿಸಿಕೊಂಡರು. ನಗರದ ಅನೇಕ ಬಡಾವಣೆಗಳಲ್ಲಿ ಭಾನುವಾರ ತಡರಾತ್ರಿಯವರೆಗೆ ವಿವಿಧ ಸಂಗೀತ ಕಾರ್ಯಕ್ರಮ, ಅಂತ್ಯಾಕ್ಷರಿ, ಕ್ರೀಡಾಸ್ಪರ್ಧೆಗಳು ನಡೆದವು.
ಇಂಗ್ಲಿಷ್ ಫಲಕ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಾಜಧಾನಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಇಂಗ್ಲಿಷ್ ನಾಮಫಲಕಗಳ ಹಾವಳಿ ಮಿತಿ ಮೀರಿದೆ. ಈ ಸಂಬಂಧ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಕುಡಿವ ನೀರು, ಮೇವು ಕೊರತೆ ಆಗದಂತೆ ನಿಗಾ ವಹಿಸಿ
ಗ್ರಾಮೀಣ ಭಾಗಗಳಲ್ಲಿ ಆರ್ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.
ವರ್ಷಪೂರ ಭೀಕರ ಬರದಲ್ಲೇ ಬಳಲಿದ ಬಳ್ಳಾರಿ!
ಗಣಿ ಜಿಲ್ಲೆ ಬಳ್ಳಾರಿ 2023ನೇ ಸಾಲಿನಲ್ಲೂ ಬರಗಾಲ ತುತ್ತಾಗಿತು. ಜಿಲ್ಲೆಯ ಐದು ತಾಲೂಕುಗಳ ರೈತರು ಕೃಷಿ ವೆಚ್ಚದಷ್ಟೂ ಫಸಲು ಸಿಗದೆ ಸಾಲಗಾರರಾದರು. ಮುಂಗಾರು ಹಂಗಾಮಿನ ಬೆಳೆಗಳು ಕೈ ದಕ್ಕದಾದವು.
ಗರ್ಭಿಣಿಯರಿಗೆ 12 ವಾರದೊಳಗೆ ತಾಯಿ ಕಾರ್ಡ್ ನೀಡಿ
ಗರ್ಭಿಣಿಯರಿಗೆ 12 ವಾರಗಳಲ್ಲಿ ತಾಯಿ ಕಾರ್ಡ್ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಲಬುರಗಿ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ ಸೂಚನೆ ನೀಡಿದ್ದಾರೆ.
ಕುವೆಂಪು ವಿಚಾರಧಾರಗಳು ಇಂದಿಗೂ ಪ್ರಸ್ತುತ
ವಿಶ್ವ ಮಾನವ ದಿನಾಚರಣೆ ಹಿನ್ನೆಲೆಯಲ್ಲಿ ಕಂಪ್ಲಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಗಣ್ಯರು ಕುವೆಂಪು ಅವರ ವ್ಯಕ್ತಿತ್ವ ಸ್ಮರಿಸಿದರು.
< previous
1
...
237
238
239
240
241
242
243
244
245
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ