• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಯರ್ ಚುನಾವಣೆಗೆ ಮತ್ತೊಂದು ಮುಹೂರ್ತ!
ಬಳ್ಳಾರಿ ಮೇಯರ್ ಆಯ್ಕೆ ಸಂಬಂಧದ ನಾಯಕರ ನಡುವಿನ ಶೀತಲ ಸಮರ ಕೊನೆಗೂ ಪಕ್ಷದ ರಾಜ್ಯಾಧ್ಯಕ್ಷರ ಸಮಕ್ಷಮದಲ್ಲಿಯೇ ಬಗೆಹರಿದಿದೆ.
ಕನ್ನಡ ಫಲಕ ಅಳವಡಿಕೆ ಆಗ್ರಹಿಸಿ ಪ್ರತಿಭಟನೆ
ಸರ್ಕಾರ ಈಗಲಾದರೂ ಎಚ್ಚೆತ್ತು ನಾಮಫಲಕಗಳು ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. ಕರವೇ ಕಾರ್ಯಕರ್ತರು ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲೆ ವಿನಾಕಾರಣ ಹಾಕಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು.
ಜಾನೆಕುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ
ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರಲ್ಲದೆ, ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಮೂಲಕ ಗುರಿಸಾಧನೆಯತ್ತ ಮುನ್ನುಗ್ಗಬೇಕು.
ಜೆ. ಶಾಂತಾ ಬಿಜೆಪಿಗೆ ಗುಡ್ ಬೈ: ವೈಎಸ್ಸಾರ್‌ ಪಕ್ಷಕ್ಕೆ ಜೈ
ಆಂಧ್ರದಲ್ಲಿ ಬಿಜೆಪಿ ಹೆಚ್ಚು ಶಕ್ತವಿಲ್ಲ ಎಂಬ ಕಾರಣಕ್ಕಾಗಿಯೇ ಜೆ. ಶಾಂತಾ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
2024ರ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ
ನೂತನ ವರ್ಷವನ್ನು ನಗರದ ಜನತೆ ಸಂಭ್ರಮದಿಂದ ಸ್ವಾಗತಿಸಿಕೊಂಡರು. ನಗರದ ಅನೇಕ ಬಡಾವಣೆಗಳಲ್ಲಿ ಭಾನುವಾರ ತಡರಾತ್ರಿಯವರೆಗೆ ವಿವಿಧ ಸಂಗೀತ ಕಾರ್ಯಕ್ರಮ, ಅಂತ್ಯಾಕ್ಷರಿ, ಕ್ರೀಡಾಸ್ಪರ್ಧೆಗಳು ನಡೆದವು.
ಇಂಗ್ಲಿಷ್ ಫಲಕ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಾಜಧಾನಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಇಂಗ್ಲಿಷ್ ನಾಮಫಲಕಗಳ ಹಾವಳಿ ಮಿತಿ ಮೀರಿದೆ. ಈ ಸಂಬಂಧ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಕುಡಿವ ನೀರು, ಮೇವು ಕೊರತೆ ಆಗದಂತೆ ನಿಗಾ ವಹಿಸಿ
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.
ವರ್ಷಪೂರ ಭೀಕರ ಬರದಲ್ಲೇ ಬಳಲಿದ ಬಳ್ಳಾರಿ!
ಗಣಿ ಜಿಲ್ಲೆ ಬಳ್ಳಾರಿ 2023ನೇ ಸಾಲಿನಲ್ಲೂ ಬರಗಾಲ ತುತ್ತಾಗಿತು. ಜಿಲ್ಲೆಯ ಐದು ತಾಲೂಕುಗಳ ರೈತರು ಕೃಷಿ ವೆಚ್ಚದಷ್ಟೂ ಫಸಲು ಸಿಗದೆ ಸಾಲಗಾರರಾದರು. ಮುಂಗಾರು ಹಂಗಾಮಿನ ಬೆಳೆಗಳು ಕೈ ದಕ್ಕದಾದವು.
ಗರ್ಭಿಣಿಯರಿಗೆ 12 ವಾರದೊಳಗೆ ತಾಯಿ ಕಾರ್ಡ್ ನೀಡಿ
ಗರ್ಭಿಣಿಯರಿಗೆ 12 ವಾರಗಳಲ್ಲಿ ತಾಯಿ ಕಾರ್ಡ್ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಲಬುರಗಿ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ ಸೂಚನೆ ನೀಡಿದ್ದಾರೆ.
ಕುವೆಂಪು ವಿಚಾರಧಾರಗಳು ಇಂದಿಗೂ ಪ್ರಸ್ತುತ
ವಿಶ್ವ ಮಾನವ ದಿನಾಚರಣೆ ಹಿನ್ನೆಲೆಯಲ್ಲಿ ಕಂಪ್ಲಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಗಣ್ಯರು ಕುವೆಂಪು ಅವರ ವ್ಯಕ್ತಿತ್ವ ಸ್ಮರಿಸಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 271
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved