• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾ ಬಲೆಗೆ ಆರ್‌ಟಿಒ ಅಧೀಕ್ಷಕ
ನಗರದ ಎಸ್‌ಕೆಬಿ ಟ್ರಾವೆಲ್ಸ್‌ನ ಮಾಲೀಕ ಎಚ್. ಉಮೇಶ್ ಅವರು ಬಸ್‌ನ್ನು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಗ್ರಾಮದ ನಿವಾಸಿ ವಸಿಕೂರ್ ರೆಹಮಾನ್ ಎಂಬವರಿಗೆ ಮಾರಾಟ ಮಾಡಿದ್ದರು. ಸದರಿ ಬಸ್‌ನ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಲು ಆರ್‌ಟಿಒ ಕಚೇರಿಯ ಅಧೀಕ್ಷಕ ಚಂದ್ರಕಾಂತ ಗುಡಿಮನಿ ಅವರು ₹೧೫ ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, ಈ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಇಂದು
ಬ್ಯಾಂಕ್‌ನ ೧೪ ಚುನಾಯಿತ ನಿರ್ದೇಶಕರು, ಸಹಕಾರ ಇಲಾಖೆಯ ಉಪನಿಬಂಧಕರು ಮತ್ತು ಅಪೆಕ್ಸ್ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರೊಬ್ಬರು ಕೂಡ ಚುನಾವಣೆಯಲ್ಲಿ ಮತದಾನ ಮಾಡಬಹುದು. ಇದರೊಂದಿಗೆ ೧೬ ಜನ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಆಯ್ಕೆ ಪ್ರಕ್ರಿಯೆ ಸಭೆ ನಡೆಸಲು ಕೋರಂಗೆ ೯ ಜನ ನಿರ್ದೇಶಕರು ಸಭೆಯಲ್ಲಿ ಇರಬೇಕು. ೯ ಜನ ನಿರ್ದೇಶಕರು ಸಭೆಗೆ ಬಾರದೇ ಹೋದರೆ ಚುನಾವಣಾಧಿಕಾರಿ ಸಭೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.
ಭಾಷಾಭಿವೃದ್ಧಿಗೆ ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ
ಕನ್ನಡಕ್ಕೆ 2000 ವರ್ಷಗಳ ದೀರ್ಘ ಇತಿಹಾಸವಿದೆ. ಆದರೆ ಕೆಲವೇ ವರ್ಷಗಳ ಇತಿಹಾಸ ಹೊಂದಿರುವ ಇತರ ರಾಜ್ಯಗಳ ಭಾಷೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರಕುತ್ತಿದೆ. ಆ ಮೂಲಕ ಕನ್ನಡ ಭಾಷಾಭಿವೃದ್ಧಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿದರು.
ಅಗ್ನಿಶಾಮಕ ಸಿಬ್ಬಂದಿಯಿಂದ ವಸೂಲಿ: ಆರೋಪ
ಕುರುಗೋಡಿನ ಅಗ್ನಿಶಾಮಕ ಠಾಣೆಯಲ್ಲಿ ಕೆಲಸ ಮಾಡುವ ಎಂ. ಪ್ರಭಾಕರ ಸ್ವಾಮಿ ಎಂಬ ಫೈರ್‌ಮ್ಯಾನ್‌ ವಸೂಲಿ ಮಾಡಿದ್ದಾನೆ ಎಂದು ಹೇಳಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಭಾಕರ ಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯಅಗ್ನಿಶಾಮಕ ಮತ್ತು ತುರ್ತು ಸೇವೆಯ ಹಿರಿಯ ಅಧಿಕಾರಿಗಳಿಗೆ ಇಲಾಖೆಯ ವಾಹನದ ಚಾಲಕ ಶಾಂತಪ್ಪ ಹಾಗೂ ಸಾರ್ವಜನಿಕರು ಪತ್ರ ಬರೆದಿದ್ದಾರೆ.
ವಿರೂಪಾಕ್ಷೇಶ್ವರ ದೇಗುಲದ ಕಂಬಗಳಿಗೆ ಮೊಳೆ ಪ್ರಕರಣ: ಹಂಪಿ ಪ್ರಾಧಿಕಾರದ ಆಯುಕ್ತ ಪರಿಶೀಲನೆ
ಈ ಪ್ರಕರಣ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹಂಪಿ ನಿರ್ವಹಣಾ ಪ್ರಾಧಿಕಾರದ ಆಯುಕ್ತರು, ಈ ಕುರಿತು ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ರವೀಂದ್ರ ಹತ್ತಿಕಾಳ ಅವರಿಂದ ಮಾಹಿತಿ ಕೂಡ ಪಡೆದರು.
ಕರ್ನಾಟಕ ಸಂಭ್ರಮ-50ರ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಮೆರವಣಿಗೆಗೆ ಮುನ್ನ ವಿವಿಧ ಜಾನಪದ ನೃತ್ಯ ಕಲಾ ತಂಡಗಳಿಂದ ಕನ್ನಡ ಗಾಯನಗಳಿಗೆ ನೃತ್ಯ ಪ್ರದರ್ಶನ ನೀಡಿದ್ದು ಜನಮನ ಸೆಳೆಯಿತು, ನೋಡುಗರ ಚಪ್ಪಾಳೆಗಳ ನಡುವೆ ಸ್ಥಳೀಯ ಕಲಾವಿದರ ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು ಸೇರಿದಂತೆ ಕಲಾ ತಂಡಗಳಿಂದ ಭರ್ಜರಿ ಸಂಭ್ರಮದ ಮೆರವಣಿಗೆ ಆರಂಭಗೊಂಡಿತು.
ಮುಂಗಾರು ಹೋಯ್ತು, ಹಿಂಗಾರು ಕೈಹಿಡಿದಿತೇ
ಇತ್ತೀಚೆಗೆ ಎರಡು ದಿನ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಹರ್ಷಗೊಂಡಿದ್ದಾರೆ. ರೈತರು ಶೇಂಗಾ ಸೂರ್ಯಕಾಂತಿ, ಕಡಲೆ ಮತ್ತಿತರ ಬಿತ್ತನೆ ಬೀಜಗಳನ್ನು ಬಿತ್ತನೆಗೆ ಜಮೀನನ್ನು ಸಜ್ಜುಗೊಳಿಸುತ್ತಿದ್ದಾರೆ. ತಾಲೂಕಿನಲ್ಲಿ 500 ಹೆಕ್ಟೇರ್‌ ಪ್ರದೇಶಗಳಲ್ಲಿ ಶೇಂಗಾ, 300 ಹೆಕ್ಟೇರ್‌ನಲ್ಲಿ ಸೂರ್ಯಕಾಂತಿ, 1500 ಹೆಕ್ಟೇರ್‌ನಲ್ಲಿ ಕಡಲೆ ಬಿತ್ತನೆ ಕೈಗೊಳ್ಳುವ ನಿರೀಕ್ಷೆ ಇದೆ.
ಮೇ ೩೧ರ ವರೆಗೆ ವಿಜಯನಗರ ಕಾಲುವೆಗೆ ನೀರು ಹರಿಸಿ
೧೧ ತಿಂಗಳು ಕಾಲ ನೀರು ಪಡೆಯುವ ಮೂಲಭೂತ ಹಕ್ಕು ವಿಜಯನಗರ ಕಾಲುವೆಗಳ ಭಾಗದ ರೈತರದ್ದಾಗಿದೆ. ಮೇ ೩೧ರ ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು. ಈ ವಿಚಾರವಾಗಿ ತಾತ್ಸಾರ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಹೊಸಪೇಟೆ ಬಂದ್ ಮತ್ತು ಹೆದ್ದಾರಿ ಬಂದ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಕಲಾಪ ಶುರು
ಹಳೆಯ ಕಟ್ಟಡದಲ್ಲಿ ಸ್ಥಳಾವಕಾಶ ಕಡಿಮೆಯಿತ್ತು. ಪಾರ್ಕಿಂಗ್ ಸಮಸ್ಯೆ ಇತ್ತು. ನೂತನ ಕಟ್ಟಡದಲ್ಲಿ ಅಗತ್ಯ ಸೌಕರ್ಯಗಳು ಸುಸಜ್ಜಿತವಾಗಿವೆ. ಕೀಲರು ಹಾಗೂ ಕಕ್ಷಿದಾರರಿಗೆ ಸಂತಸವಾಗಿದೆ ಎನ್ನುತ್ತಾರೆ ಬಳ್ಳಾರಿ ವಕೀಲರ ಸಂಘ ಅಧ್ಯಕ್ಷ ಕೆ. ಎರ್ರಿಗೌಡ.
ರಾಜ್ಯೋತ್ಸವದ ಜ್ಯೋತಿ ರಥಯಾತ್ರೆಗೆ ಸಂಡೂರಿನಲ್ಲಿ ಭವ್ಯ ಸ್ವಾಗತ
ಸತ್ಯನಾರಾಯಣ ಮಾಸ್ತಿ ಮಾತನಾಡಿ, ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ರಾಜ್ಯದಲ್ಲಿ ಅನ್ಯಭಾಷಿಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಿ, ಅವರಿಗೂ ಕನ್ನಡವನ್ನು ಕಲಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved