• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯಲ್ಲಿ ಕುಸಿದು ಬಿದ್ದು ೧೨ ವರ್ಷದ ಬಾಲಕಿ ಸಾವು: ಹೃದಯಾಘಾತದ ಶಂಕೆ
ಎಂದಿನಂತೆ ಶಾಲೆಗೆ ತೆರಳಲು ಸಿದ್ಧವಾಗುತ್ತಿದ್ದಾಗ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಳಿಂಗೇರಿ ಗ್ರಾಮದಲ್ಲಿ ಸೋಮವಾರ ಜರುಗಿದೆ.
ಆಶಾಗಳಿಗೆ ₹10 ಸಾವಿರ ಗೌರವಧನ ನೀಡಲು ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬೇಕಿದೆ ಕಾಯಕಲ್ಪ
ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದ ಪದವಿಪೂರ್ವ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆ ಈ ಕಾಲೇಜಿಗೆ ಕಾಯಕಲ್ಪ ನೀಡಿ, ಪುನಶ್ಚೇತನ ನೀಡುವ ಅಗತ್ಯವಿದೆ.
ಲಿಂಗಾಯತ ಧರ್ಮ ಪರಿವರ್ತನಾಶೀಲವಾದುದು: ಸೌಭಾಗ್ಯಲಕ್ಷ್ಮಿ
ಲಿಂಗಾಯತ ಧರ್ಮ ಪರಿವರ್ತನಾ ಶೀಲವಾಗಿದೆ.
ಸಕ್ಕರೆ ಕಾರ್ಖಾನೆ ಕಾರ್ಮಿಕರ ವೇತನ ಹೆಚ್ಚಳ ವಿಳಂಬ-ಖಂಡನೆ
ಕಂಪ್ಲಿಯ ಸಕ್ಕರೆ ಕಾರ್ಖಾನೆಯ ಮುಕ್ತಿನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಂಗಳೂರಿನ ಕರ್ನಾಟಕ ಶುಗರ್ ವರ್ಕರ್ಸ್‌ ಫೆಡರೇಷನ್ ವತಿಯಿಂದ ಕರ್ನಾಟಕ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಮಾವೇಶ ನಡೆಯಿತು.
ಶಿರಿಗೇರಿ ಗ್ರಾಮದಲ್ಲಿ ಶಿಕ್ಷಕಿ ರೇಣುಕಾ ವಿಜಾಪುರಗೆ ಬೀಳ್ಕೊಡುಗೆ
ಸಿರುಗುಪ್ಪ ತಾಲೂಕಿನ ಶಿರಿಗೇರಿ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ರೇಣುಕಾ ಎಂ. ವಿಜಾಪುರ ಅವರಿಗೆ ಶಾಲೆಯ ಮೈದಾನದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಂಪ್ಲಿಯಲ್ಲಿ ತುಂಗಭದ್ರಾ ನದಿಗೆ ರೈತರಿಂದ ಬಾಗಿನ ಅರ್ಪಣೆ
ಕಂಪ್ಲಿ ಕೋಟೆಯ ತುಂಗಭದ್ರಾ ನದಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಗುರುವಾರ ಬಾಗಿನ ಅರ್ಪಿಸಿದರು. ಬಳಿಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ.ವಿ. ಗೌಡ ಮಾತನಾಡಿ, ಅಧಿಕಾರಿಗಳು ರಾಜ್ಯದ ರೈತರ ಹಿತ ಕಾಯಬೇಕು ಎಂದರು.
ಲೋಕ್ ಅದಾಲತ್‌ನಲ್ಲಿ 12 ಸಾವಿರ ಪ್ರಕರಣ ಇತ್ಯರ್ಥ: ಕೆ.ಜಿ. ಶಾಂತಿ
ಬಳ್ಳಾರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಜಿ ಸಂಧಾನದ ಮೂಲಕ ಹಲವು ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ. ಶಾಂತಿ ಹೇಳಿದರು.
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ದೇಶದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು ಆಗುತ್ತಿವೆ ಎಂದು ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.
ಸಮಾಜ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ ಅಪ್ಪಣ್ಣ: ಕೆ.ಇ. ಚಿದಾನಂದಪ್ಪ
ಬಳ್ಳಾರಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಹಿನ್ನೆಲೆಯಲ್ಲಿ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಪುಪ್ಪಾರ್ಚನೆ ಮಾಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved