ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿಗಳಿಂದ ಜನರ ಜೀವನಕ್ಕೆ ಅನುಕೂಲ: ಕರಿಬಸಪ್ಪ
ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳು ಸಾಮಾನ್ಯ ಜನರ ಜೀವನಕ್ಕೆ ತುಂಬಾ ಅನುಕೂಲಕರವಾಗಿದೆ.
ಯೂರಿಯಾ ಗೊಬ್ಬರಕ್ಕಾಗಿ ಒತ್ತಾಯಿಸಿ ರೈತರಿಂದ ರಸ್ತೆ ತಡೆ
ಯೂರಿಯಾ ಗೊಬ್ಬರಕ್ಕಾಗಿ ಒತ್ತಾಯಿಸಿ ಸೋಮವಾರ ಪಟ್ಟಣದ ವಿಜಯ ವೃತ್ತದಲ್ಲಿ ಹಲವು ರೈತರು ಕೆಲ ಸಮಯ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ರಿಷಿಕಾಂತ್ ಚಿಗುರುಪಾಟಿಗೆ ಡೈರೆಕ್ಟರ್ಸ್ ಗೋಲ್ಡ್ ಮೆಡಲ್ ಗೌರವ
ಪಟ್ಟಣದ ಪ್ರತಿಭಾವಂತ ವಿದ್ಯಾರ್ಥಿ ರಿಷಿಕಾಂತ್ ಚಿಗುರುಪಾಟಿ ಪಾಟ್ನಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಬಿಟೆಕ್ (ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್) ಪದವಿಯಲ್ಲಿ ಮೂರನೇ ರ್ಯಾಂಕ್ ಗಳಿಸಿ ಡೈರೆಕ್ಟರ್ಸ್ ಗೋಲ್ಡ್ ಮೆಡಲ್ ಹಾಗೂ ಶ್ರೀ ಕೇದಾರ್ನಾಥ ದಾಸ್ ಮೆಮೋರಿಯಲ್ ಸಿಲ್ವರ್ ಮೆಡಲ್ ಪಡೆದಿದ್ದಾನೆ.
೨೫ ಸಾವಿರ ಸಸಿ, ಬೀಜದುಂಡೆ ಸಮರ್ಪಣೆ ಕಾರ್ಯಕ್ರಮದ ಸಮಾರೋಪ
ತಾಲೂಕಿನ ಸ್ವಾಮಿಮಲೈ ಅರಣ್ಯ ಪ್ರದೇಶದಲ್ಲಿರುವ ಪುರಾಣ ಪ್ರಸಿದ್ಧ ಹರಿಶಂಕರ ದೇವಸ್ಥಾನದ ಬಳಿ ೨೫ ಸಾವಿರ ಸಸಿ ಹಾಗೂ ಬೀಜದುಂಡೆಗಳನ್ನು ಪರಿಸರಕ್ಕೆ ಸಮರ್ಪಿಸುವ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ನೋಂದಣಿ, ಮುದ್ರಾಂಕ ಶುಲ್ಕ ಪರಿಷ್ಕರಣೆ
ಕರ್ನಾಟಕ ರಾಜ್ಯ ಸರ್ಕಾರವು ಆ. 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ.
ಶೈಕ್ಷಣಿಕ ಕ್ರಾಂತಿ ಮಾಡಿದ ಸುತ್ತೂರು ಮಠ: ಡಾ. ಕೊಟ್ರೇಶ್
ಸುತ್ತೂರು ಮಠವು ಶಿಕ್ಷಣ, ಕೃಷಿ, ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದು, ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ.
ತಾಯಿ ಋಣ ತೀರಿಸಲು ಯಾರಿಗೂ ಸಾಧ್ಯವಿಲ್ಲ: ಕಾಶಿ ಶ್ರೀ
ಭಕ್ತರು ಮಠಕ್ಕೆ ಹಲವು ರೀತಿಯ ದಾನ ಮಾಡುತ್ತಾರೆ, ಆದರೆ ಮಠಕ್ಕೆ ಮಕ್ಕಳನ್ನು ದಾನ ಮಾಡುವ ಪರಂಪರೆ ಬಹಳ ವಿರಳ.
ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ. 4ರಂದು ಪ್ರತಿಭಟನೆ
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸೆ. 4ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಅಖಿಲ ಭಾರತ ಮಟ್ಟದ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಮಹಿಳೆಯರು ಆರ್ಥಿಕವಾಗಿ ಸದೃಢರಾಗಲಿ: ಬಸವರಾಜ
ಗ್ರಾಮೀಣ ಭಾಗದ ಮಹಿಳೆಯರು ಸ್ವ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು.
ಛಾಯಾಗ್ರಹಣದಿಂದ ನೆನಪು ಜೀವಂತ: ಅನ್ನಪೂರ್ಣ
ಛಾಯಾಗ್ರಹಣದ ಮೂಲಕ ಜೀವನದಲ್ಲಿನ ನೆನಪುಗಳನ್ನು ಹಾಗೂ ಇತಿಹಾಸದ ಘಟನೆಗಳನ್ನು ಜೀವಂತವಾಗಿಡಬಹುದು.
< previous
1
...
21
22
23
24
25
26
27
28
29
...
271
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ