ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲಪತಿ ಸೇರಿ ಇತರರ ಸಹಿ ನಕಲು ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಣಕಾಸು ಅಧಿಕಾರಿ, ಆಡಳಿತ ಕುಲಸಚಿವರು ಸೇರಿ 9 ಜನರ ತನಿಖಾ ಸಮಿತಿ ರಚಿಸಲಾಗಿದೆ