• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಡಿಗಳ ದಾಳಿ, ಯುವಕನಿಗೆ ಗಂಭೀರ ಗಾಯ
ಜಮೀನಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆ. ಕಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ. ರಂಗಾಪುರ ಗ್ರಾಮದ ಯುವಕ ಆನಂದ (28) ಗಾಯಗೊಂಡಿದ್ದಾರೆ.
ಕಾಲೇಜು ಯುವತಿಯ ಅಪಹರಿಸಿ ಅತ್ಯಾಚಾರ
ಕಾಲೇಜು ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಆಟೋದಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿದ ಬೀಭತ್ಸ ಪ್ರಕರಣ ನಗರದಲ್ಲಿ ನಡೆದಿದೆ. ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗೆ ಬಲೆ ಬೀಸಿದ್ದಾರೆ. ಈ ಘಟನೆಯಿಂದ ಬಳ್ಳಾರಿ ಜನರು ಬೆಚ್ಚಿಬಿದ್ದಿದ್ದಾರೆ.
ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಬರಲಿದೆ ಜಿರಾಫೆ
ಈ ಪಾರ್ಕ್‌ಗೆ ಈಗ ಮತ್ತೊಂದು ಜಿರಾಫೆ ಬರಲಿದೆ. ಇದರಿಂದ ಪ್ರವಾಸಿಗರನ್ನು ಸೆಳೆಯುವ ಕಾರ್ಯವನ್ನು ಮಾಡಲಾಗುತ್ತಿದೆ.
ಕಂಪ್ಲಿಯಲ್ಲಿ ಮಹಿಷ ದಸರಾ ಉತ್ಸವ
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಹಿಷ ದಸರಾ ಉತ್ಸವದ ಅಂಗವಾಗಿ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಕಾರ್ಯಕ್ರಮವು ಶುಕ್ರವಾರ ನಡೆಸಲಾಯಿತು.
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ವಿಫಲ
ರಾಜ್ಯ ಸರ್ಕಾರದ ಧೋರಣೆಯಿಂದ ನಾಡಿನ ಜನರು ಈಗಾಗಲೇ ನಿರಾಸೆಗೊಂಡಿದ್ದಾರೆ. ಜನರಿಗೆ ತಾವು ಮಾಡಿದ ತಪ್ಪಿನ ಅರಿವಾಗಿದೆ.
ಆಯ್ಕೆಯಾದ ಎರಡೇ ದಿನದಲ್ಲಿ ಗ್ರಾಪಂ ಅಧ್ಯಕ್ಷೆ ನಿಧನ
ಮೋರಿಗೇರಿ ಗ್ರಾಪಂ ಅಧ್ಯಕ್ಷೆ ದಿದ್ದಿಗಿ ಅಂಜಿನಮ್ಮ(52) ತೀವ್ರ ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ಪಟ್ಟಣದ ದೌಲತ್‌ಪುರ ರಸ್ತೆಯಲ್ಲಿನ ಆಶ್ರಯ ಕಾಲನಿಯ ನಿವಾಸಿ ಹಾಗೂ ಟ್ರ್ಯಾಕ್ಸ್‌ ಚಾಲಕ ವೆಂಕಟೇಶ್(೫೦) ಅವರ ಶವ ಕಾಲನಿಯ ಹೊರವಲಯದ ಜಮೀನಿನಲ್ಲಿಯ ಮರದಲ್ಲಿ ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿದ್ದಾರೆ ಎಂದು ಮೃತರ ಸಹೋದರ ದೂರು ನೀಡಿದ್ದಾರೆ.
ಮುಂಗಾರು ಮುಗಿತು ಹಿಂಗಾರಿಗೂ ಹಿನ್ನಡೆ
ರೈತರು ಮುಂಗಾರಿನ ಮಳೆ ಇಲ್ಲದೇ ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಹಿಂಗಾರಿನ ಆರಂಭದಲ್ಲೇ ಮಳೆ ಕೊರತೆ ಕಾಡುತ್ತಿದೆ.
ಸಣ್ಣ ಕೈಗಾರಿಕೆಗಳ ಆರ್ಥಿಕ ಶಿಸ್ತಿಗೆ ಐಸಿಎಐಯೊಂದಿಗೆ ಒಡಂಬಡಿಕೆ
ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್‌ ಅಕೌಂಟೆಂಟ್‌ಗಳ 55ನೇ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಸ್ಮರಣ ಸಂಚಿಕೆ ಲೋಕಾರ್ಪಣೆ
ಸಣ್ಣ ಕೈಗಾರಿಕೆಗಳ ಆರ್ಥಿಕ ಶಿಸ್ತಿಗೆ ಐಸಿಎಐಯೊಂದಿಗೆ ಒಡಂಬಡಿಕೆ
ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್‌ ಅಕೌಂಟೆಂಟ್‌ಗಳ 55ನೇ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಸ್ಮರಣ ಸಂಚಿಕೆ ಲೋಕಾರ್ಪಣೆ
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved