ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುರುಗೋಡು ಬಳಿ ಶಿಲಾಯುಗದ್ದು ಎನ್ನಲಾದ ಅವಶೇಷಗಳು ಪತ್ತೆ
ಲಕ್ಷ್ಮಿಪುರ ಗ್ರಾಮದ ಹೊರವಲಯದ ರಾಮತೀರ್ಥ ಬೆಟ್ಟದ ಕೆಳಗೆ ಶಿಲಾಯುಗಕ್ಕೆ ಸಂಬಂಧಿಸಿದ್ದು ಎನ್ನಲಾದ ವಿವಿಧ ಪ್ರಾಚ್ಯ ಅವಶೇಷಗಳು ಪತ್ತೆಯಾಗಿವೆ.
ಒಣಮೆಣಸಿನಕಾಯಿ ಬೆಳೆಗೆ ರಸಹೀರುವ ಕೀಟಬಾಧೆ!
ಬರಗಾಲ ಹೊಡೆತದ ನಡುವೆಯೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚೇತರಿಕೆಯ ನಿರೀಕ್ಷೆ ಹುಟ್ಟಿಸಿದ್ದ ಅಪಾರ ಪ್ರಮಾಣದ ಒಣಮೆಣಸಿನಕಾಯಿ ಬೆಳೆಗೆ ರಸಹೀರುವ ಕೀಟದ ಬಾಧೆ ಶುರುವಾಗಿದೆ.
ಸೋಲಾರ್ ಕಂಪನಿ ಭರವಸೆ: ರೈತರ ಧರಣಿ ಹಿಂದಕ್ಕೆ
ಕಂಪನಿಯ ಉಪವ್ಯವಸ್ಥಾಪಕ ಮತ್ತು ಅಗ್ರಿಗೇಡರ್ ನೀಡಿದ ಭರವಸೆಗೆ ಒಪ್ಪಿಗೆ ನೀಡಿ ಧರಣಿ ಸತ್ಯಾಗ್ರಹವನ್ನು ಹಿಂಪಡೆದುಕೊಂಡರು.
ಬಿಡಿಸಿಸಿ ಬ್ಯಾಂಕ್ ಚುನಾವಣೆ: ಕಣದಲ್ಲಿ ಘಟಾನುಘಟಿಗಳು
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್ನ ಆಡಳಿತ ಮಂಡಳಿಯ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದು, ಈಗ ಘಟಾನುಘಟಿಗಳು ಚುನಾವಣೆ ಅಖಾಡಕ್ಕೆ ಇಳಿದಿದ್ದು, ಅ. 15ರಂದು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದ ಗೀತಾ ಶಿವರಾಜಕುಮಾರ್
ನಗರದಲ್ಲಿ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನಾರೀಶಕ್ತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೀತಾ ಶಿವರಾಜ್ ಕುಮಾರ್ ಅವರು ಬಸ್ನಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಮಹತ್ವ ತಿಳಿಸಿದರು.
ಹಂದಿಗಿಟ್ಟ ಸ್ಫೋಟಕದಿಂದ ಎತ್ತಿನ ಬಾಯಿ ಛಿದ್ರ
ಬೇಟೆಗಾರರು ಕಾಡುಹಂದಿಗೆ ಇಟ್ಟ ಸ್ಫೋಟಕವನ್ನು ತಿನ್ನಲು ಯತ್ನಿಸಿದ ಎತ್ತಿನ ಬಾಯಿ ಛಿದ್ರವಾದ ಘಟನೆ ತಾಲೂಕಿನ ಹರವದಿ ಗ್ರಾಮದಲ್ಲಿ ನಡೆದಿದೆ.
ಟಿಪ್ಪರ್, ಕ್ರೂಸರ್, ಲಾರಿ ಡಿಕ್ಕಿ: ಏಳು ಸಾವು
ವ್ಯಾಸನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ- 50ರಲ್ಲಿ ಸೋಮವಾರ ಎರಡು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶೀಲ ಶಂಕಿಸಿ ಪತ್ನಿ, ಅಣ್ಣನ ಕೊಲೆ
ಕಾವ್ಯಾ (28) ಹಾಗೂ ಕೊಟ್ರೇಶ (32) ಕೊಲೆಗೀಡಾದ ಅಣ್ಣ- ತಂಗಿಯರು.
ತೆಪ್ಪದಲ್ಲಿ ಮರಳು ಅಕ್ರಮವಾಗಿಸಾಗಾಟ: ಕೈ ಕಟ್ಟಿ ಕುಳಿತ ಜಿಲ್ಲಾಡಳಿತ
ಹಾವೇರಿ, ವಿಜಯನಗರ ಮತ್ತು ಗದಗ ಜಿಲ್ಲಾಡಳಿತದಿಂದ ಏಕಾಕಾಲಕ್ಕೆ ದಾಳಿ ನಡೆದಾಗ ಮಾತ್ರ ಅಕ್ರಮ ಮರಳು ದಂಧೆಕೋರರ ಬಂಧನ ಜತೆಗೆ ಎಲ್ಲ ಕಬ್ಬಿಣದ ತೆಪ್ಪಗಳನ್ನು ವಶಪಡಿಸಿಕೊಳ್ಳಲು ಸಾಧ್ಯ ಎಂಬ ಮಾತು ಕೇಳಿ ಬರುತ್ತಿದೆ.
ರಾಜ್ಯೋತ್ಸವ ಪ್ರಶಸ್ತಿಗೆ ತೆರೆಮರೆಯ ಪ್ರಯತ್ನ ಶುರು!
ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಎಲೆಮರೆಯ ಕಾಯಿಯಂತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಅಗತ್ಯವಿದೆ.
< previous
1
...
245
246
247
248
249
250
251
252
253
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ