• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಮನ ಸೆಳೆದ ಆಪರೇಷನ್‌ ಸಿಂದೂರ ಅವತಾರಿ ಗಣೇಶ
ಸಿರುಗುಪ್ಪ ತಾಲೂಕಿನಾದ್ಯಂತ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಹೋಮ, ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ ಮತ್ತು ನೈವೇದ್ಯ ಅರ್ಪಿಸಲಾಯಿತು.
ಸಂಡೂರಿನಲ್ಲಿ ಸಂಭ್ರಮದಿಂದ ಜರುಗಿದ ಬಹುರೂಪಿ ಗಣಪನ ಆರಾಧನೆ
ಸಂಡೂರಿನ ವಿವಿಧೆಡೆ ಬಹರೂಪಿ ಗಣಪನನ್ನು ಪ್ರತಿಷ್ಠಾಪಿಸಿ, ಅಲಂಕರಿಸಿ, ಪೂಜಿಸಿ ಸಂಭ್ರಮಿಸಲಾಯಿತು. ವಿವಿಧೆಡೆ ವಿಶೇಷ ಪೂಜೆ, ಅನ್ನ ಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮೆಣಸಿನಕಾಯಿ ಬೆಳೆಯಿಂದ ಹೂವಿನಹಡಗಲಿ ರೈತರು ವಿಮುಖ
ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಹೂವಿನಹಡಗಲಿ ತಾಲೂಕಿನಲ್ಲಿ ಮೆಣಸಿನಕಾಯಿ ಬೆಳೆಯಿಂದ ರೈತರು ವಿಮುಖರಾಗುತ್ತಿದ್ದಾರೆ. ಈ ಹಿಂದೆ 450 ಹೆಕ್ಟೇರ್‌ಗೂ ಹೆಚ್ಚು ಮೆಣಸಿಕಾಯಿ ಬೆಳೆ ಬೆಳೆಯುತ್ತಿದ್ದರು. ಈಗ 210 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬೆಳೆ ಬೆಳೆಯುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ
ಧರ್ಮಸ್ಥಳದಲ್ಲಿ ಆ. 31ರಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಂಡಿದ್ದು, ಕಂಪ್ಲಿಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಸಭೆ ನಡೆಸಲಾಯಿತು.
ವಿರೂಪಾಕ್ಷಪ್ಪ ದೇವಲಾಪುರ ತಬಲಾ ಸೋಲೋ ಕಾರ್ಯಕ್ರಮ ಯಶಸ್ವಿ
ಬಳ್ಳಾರಿ ನಗರದ ಹವಾಂಭಾವಿ ಪ್ರದೇಶ ವಿರಾಟನಗರದ ಗಾನಯೋಗಿ ಕಲಾ ಕೇಂದ್ರದಲ್ಲಿ ಅಮರಾಪುರದ ಇಂಚರ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಡಿ. ವಿರೂಪಾಕ್ಷಪ್ಪ ದೇವಲಾಪುರ ಅವರಿಂದ ತಬಲಾ ಸೋಲಾ ಕಾರ್ಯಕ್ರಮ ಜರುಗಿತು.
ಕ್ಲಬ್‌ ಮೇಲೆ ದಾಳಿ, 46 ಜನರ ವಿರುದ್ಧ ಪ್ರಕರಣ
ಬಳ್ಳಾರಿಯ ಹೊಸಪೇಟೆ ರಸ್ತೆಯ ಸುಧಾಕ್ರಾಸ್‌ನಲ್ಲಿರುವ ಮನಪ್ರಭ ಪ್ರೊಜೆಕ್ಟ್‌ ಬಿಲ್ಡಿಂಗ್‌ನ ಮೂರನೇ ಮಹಡಿಯಲ್ಲಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ 46 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.
ಬಳ್ಳಾರಿಯಲ್ಲಿ ಭಕ್ತರ ಆಕರ್ಷಿಸುತ್ತಿರುವ ಮಂಗಲಮೂರ್ತಿ
ಬಳ್ಳಾರಿ ಜಿಲ್ಲೆಯಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರಿದಿದ್ದು, ತರಹೇವಾರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಜಿಲ್ಲೆಯಲ್ಲಿ 1891 ಕಡೆ ಗಣೇಶ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಲಾಗಿದೆ.
ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ.4ರಂದು ಪ್ರತಿಭಟನೆ
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು.
ಕಂಪ್ಲಿಯಲ್ಲಿ ಗಣನಾಯಕನಿಗೆ ಅದ್ಧೂರಿ ಸ್ವಾಗತ
ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಬುಧವಾರ ಗಣೇಶ ಚತುರ್ಥಿ ಹಬ್ಬವು ಅದ್ಧೂರಿಯಾಗಿ ಆಚರಣೆಗೊಂಡಿತು.
ಗಣೇಶೋತ್ಸವಕ್ಕೆ ಸಡಗರದ ಸಿದ್ಧತೆ
ಪಟ್ಟಣದ ಬೀದಿಗಳೆಲ್ಲವೂ ಹಬ್ಬದ ಸಂಭ್ರಮದಲ್ಲಿ ತೇಲುತ್ತಿವೆ. ಗಣಪತಿಯನ್ನು ಸ್ವಾಗತಿಸಲು ಪಟ್ಟಣದ ಜನತೆ ಉತ್ಸಾಹಭರಿತರಾಗಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 271
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved