• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತ ಮಾನವೀಯ ಸಂಬಂಧ ಬೆಸೆಯುವ ನೇಕಾರನಾಗಲಿ: ಪ್ರಭಾಕರ
ಬ್ರೇಕಿಂಗ್ ನ್ಯೂಸ್ ಭರಾಟೆಯಲ್ಲಿ ನೈಜ ವರದಿಗಳು ಮರೆಯಾಗುತ್ತಿದ್ದು, ಊಹಾಪೋಹದ ಸುದ್ದಿಗಳೇ ಹೆಚ್ಚು ಮುನ್ನಲೆಗೆ ಬರುತ್ತಿವೆ.
ಕೂಡಲೇ ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸೂಚನೆ
ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮಸ್ಯೆಗೆ ಸಂಬಂಧಿಸಿದಂತೆ ಕನ್ನಡಪ್ರಭ ಆರಂಭಿಸಿದ ಸರಣಿ ವರದಿಗೆ ಸ್ಪಂದಿಸಿರುವ ಆಯುಷ್ ಇಲಾಖೆಯ ಆಯುಕ್ತರು, ಕಾಲೇಜಿನ ಪ್ರಾಂಶುಪಾಲರನ್ನು ಬೆಂಗಳೂರಿಗೆ ಕರೆಸಿಕೊಂಡು ಚರ್ಚಿಸಿದ್ದು, ಹೊರಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿ ನೇಮಕ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಸ್ಲಿಮರಿಲ್ಲದ ಊರಲ್ಲಿ ಸಂಭ್ರಮದ ಮೊಹರಂ
ತಾಲೂಕಿನ ಮುಷ್ಠಗಟ್ಟೆ ಗ್ರಾಮದಲ್ಲಿ ಒಂದೂ ಮುಸ್ಲಿಂ ಕುಟುಂಬವಿಲ್ಲ. ಇಲ್ಲಿ ಹಿಂದೂಗಳೇ ನೂರಾರು ವರ್ಷಗಳಿಂದ ಊರ ಹಬ್ಬದಂತೆ ಮೊಹರಂ ಆಚರಿಸುತ್ತಾ ಭಾವೈಕ್ಯತೆ ಮೆರೆದು ಮಾದರಿಯಾಗಿದ್ದಾರೆ.
ತಾರಾನಾಥ ಆಸ್ಪತ್ರೆಯಲ್ಲಿ ಔಷಧಿಗಿಲ್ಲ ಅಗತ್ಯ ಅನುದಾನ
ಸಿಬ್ಬಂದಿ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ತೊಳಲಾಟ ಎದುರಿಸುತ್ತಿರುವ ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನ ಆಸ್ಪತ್ರೆಯಲ್ಲಿ ಔಷಧಿಗೂ ಬರ ಬಂದಿದೆ.
ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಿ: ಮಂಜುನಾಥ್ ಗೌಡ
ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಬೇಕು.
ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ ಹಾಗೂ ಶಿವರಾಮೇಗೌಡ ಬಣದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಬಳ್ಳಾರಿಯಲ್ಲಿ ಆಶಾದೀಪ ಯೋಜನೆ ಆರಂಭ: ಲಾಡ್‌
ದೇಶದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಆಶಾ ದೀಪ ಯೋಜನೆ ಆರಂಭಿಸಲಾಗಿದೆ.
ಆರೋಗ್ಯ ವೃದ್ಧಿಗೆ ನಂದಿನಿ ಹಾಲು, ಉತ್ಪನ್ನ ಹೆಚ್ಚು ಸಹಕಾರಿ: ಬಿ.ಆರ್. ಪ್ರಭುಶಂಕರ
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಆರೋಗ್ಯದ ಸಮತೋಲನಕ್ಕೆ ಬೇಕಾದ ಅಗತ್ಯ ಪೋಷಕಾಂಶ ಒಳಗೊಂಡಿದ್ದು, ಆರೋಗ್ಯ ವೃದ್ಧಿಗೆ ಹೆಚ್ಚು ಸಹಕಾರಿಯಾಗಿವೆ.
ತಾರಾನಾಥ ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿಗೂ ಬರ!
ಗುಣಮಟ್ಟದ ಚಿಕಿತ್ಸೆಗೆ ಹೆಸರಾಗಿರುವ ಹಾಗೂ ಕಲ್ಯಾಣ ಕರ್ನಾಟಕದ ಏಕೈಕ ಸರ್ಕಾರಿ ಆಯುರ್ವೇದ ಕಾಲೇಜು ಎಂಬ ಖ್ಯಾತಿ ಹೊತ್ತಿರುವ ನಗರದ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿ ಅಭಾವವೂ ದೊಡ್ಡದಿದೆ.
ಮುಚ್ಚುವ ಭೀತಿಯಲ್ಲಿ ತಾರಾನಾಥ ಕಾಲೇಜಿನ ಫಿಜಿಯೋಥೆರಪಿ, ನ್ಯಾಚರೋಪತಿ ವಿಭಾಗ!
ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆ ಸೇರಿದಂತೆ ನೆರೆ ಆಂಧ್ರ, ತೆಲಂಗಾಣ ರಾಜ್ಯಗಳಿಂದ ಆಯುರ್ವೇದ ಚಿಕಿತ್ಸೆಗೆಂದು ಬರುವವರಿಗೆ ವರವಾಗಿ ಪರಿಣಮಿಸಿದ್ದ ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಫಿಜಿಯೋಥೆರಪಿ ಹಾಗೂ ನ್ಯಾಚರೋಪತಿ ವಿಭಾಗಗಳು ಬಂದ್ ಆಗುವ ಭೀತಿ ಎದುರಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved