ಎಸ್ಸೆಸ್ಸೆಲ್ಸಿ: ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬೆನ್ನಿಗೆ ಬಿದ್ದ ಶಿಕ್ಷಕರುಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫಲಿತಾಂಶ ಹೆಚ್ಚಿಸಿಕೊಳ್ಳಲೇಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಪಣತೊಟ್ಟಂತೆ ಕಂಡು ಬರುತ್ತಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಬೆನ್ನಿಗೆ ಬಿದ್ದಿದ್ದಾರೆ. ಸತತ ಅಧ್ಯಯನ ನಡೆಸುತ್ತಿದ್ದಾರೆ.