• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಥಮ ಚಿಕಿತ್ಸೆಯಿಂದ ಜೀವ ರಕ್ಷಿಸಲು ಸಾಧ್ಯ: ಡಾ. ಬಾಲಭಾಸ್ಕರ್
ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ(ಎಎಸ್‌ಎಂ) ಹೃದಯಶ್ವಾಸಕೋಶದ ಪುನರ್ಜೀವನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಬೆಳೆ ಸಮೀಕ್ಷೆ ಸರಿಯಾದ ಕ್ರಮದಲ್ಲಾಗಲಿ: ಅಧಿಕಾರಿಗಳಿಗೆ ಡಿಸಿ ಮಿಶ್ರಾ ಸೂಚನೆ
ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು.
ಸಂಡೂರು ತಾಲೂಕಿನಲ್ಲಿ ಅರಸು ಹೆಜ್ಜೆ ಗುರುತು
ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜು ಅರಸು ತಾಲೂಕಿನ ನಂದಿಹಳ್ಳಿಯಲ್ಲಿರುವ ಸ್ನಾತಕೋತ್ತರ ಕೇಂದ್ರ ಹಾಗೂ ನಾರಿಹಳ್ಳ ಜಲಾಶಯಕ್ಕೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಇಲ್ಲಿಯೂ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದಾರೆ.
ತಗ್ಗದ ಪ್ರವಾಹ: 2ನೇ ದಿನವೂ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯಲ್ಲಿ ಸಂಚಾರ ಬಂದ್
ತುಂಗಭದ್ರಾ ಜಲಾಶಯದಿಂದ ನದಿಗೆ 1ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿ ಬಿಟ್ಟ ಕಾರಣ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆಗೊಂಡು ಎರಡನೇ ದಿನವೂ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಅಭಿವೃದ್ಧಿಪರ ಚಿಂತನೆಯಿಂದ ಜಿಲ್ಲೆ ಮಾದರಿಯಾಗಲು ಸಾಧ್ಯ: ತುಕಾರಾಮ
ಅಭಿವೃದ್ಧಿಪರ ಚಿಂತನೆ ಮೈಗೂಡಿಸಿಕೊಂಡಿದ್ದರೆ ಮಾತ್ರ ಬಳ್ಳಾರಿ ಜಿಲ್ಲೆ ಮಾದರಿಯಾಗಲು ಸಾಧ್ಯ.
ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ : ಸಂಚಾರ ನಿರ್ಬಂಧ
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆಯಾಗಿದೆ.
ಯೂರಿಯಾಗೆ ಹೆಚ್ಚಿದ ಬೇಡಿಕೆ: ಅಂಗಡಿ ಮುಂದೆ ಕಾದು ಕುಳಿತ ರೈತರು
ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿದೆ. ಈಗ ತುರ್ತಾಗಿ ಬೆಳೆಗೆ ಯೂರಿಯಾ ಗೊಬ್ಬರ ನೀಡಬೇಕಿದೆ. ಆದರೆ, ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಎಂಬ ಅಳಲು ತಾಲೂಕಿನ ಎಲ್ಲೆಡೆಯೂ ರೈತರಿಂದ ಕೇಳಿ ಬರುತ್ತಿದೆ.
ಟಿಬಿ ಡ್ಯಾಂ ಟ್ರಸ್ಟ್‌ಗೇಟ್‌ ಬದಲು ವಿಳಂಬ; ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ
ತುಂಗಭದ್ರಾ ಜಲಾಶಯದ ಟ್ರಸ್ಟ್‌ ಗೇಟ್‌ಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಕೊಪ್ಪಳ ಜಿಲ್ಲಾ ಸಚಿವರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ ಆರೋಪಿಸಿದ್ದಾರೆ.
ಐತಿಹಾಸಿಕ ತಾಣ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಡಾ. ಪರಮಶಿವಮೂರ್ತಿ
ಆಧುನಿಕತೆಯ ಭರಾಟೆಯಲ್ಲಿ ಅಪರೂಪದ ಐತಿಹಾಸಿಕ ತಾಣಗಳು ಕ್ರಮೇಣ ನೆಲೆಸಮವಾಗುತ್ತಿದ್ದು, ಇವುಗಳನ್ನು ಉಳಿಸುವ, ಸಂರಕ್ಷಿಸುವ ಕಾರ್ಯ ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಒಳಮೀಸಲಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಶಾಸಕ ಕಚೇರಿ ಮುಂದೆ ತಮಟೆ ಚಳವಳಿ
ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರ ಶಾಸಕ ನಾರಾ ಭರತ್ ರೆಡ್ಡಿ ಕಚೇರಿ ಮುಂಭಾಗ ಭಾನುವಾರ ತಮಟೆ ಚಳವಳಿ ನಡೆಸಲಾಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 271
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved