• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹2 ಕೋಟಿ ವೆಚ್ಚದ ಸಣ್ಣ ಮಾರುಕಟ್ಟೆ ಮರು ನಿರ್ಮಾಣ ಶೀಘ್ರ; ನಾರಾ ಭರತ್ ರೆಡ್ಡಿ
ನಗರದ 11ನೇ ವಾರ್ಡಿನ ವ್ಯಾಪ್ತಿಯ ಸಣ್ಣ ಮಾರುಕಟ್ಟೆಯ ಮರು ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.
ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ
ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.
ಪೋಲಿಯೋ ನಿರ್ಮೂಲನೆಗೆ ಶ್ರಮಿಸಿದ ರೋಟರಿ ಸಂಸ್ಥೆ: ತ್ರಿವಿಕ್ರಮ್ ಜೋಶಿ
ಪಟ್ಟಣದ ಪದ್ಮಾವತಿ ಶ್ರೀನಿವಾಸ ಫಂಕ್ಷನ್ ಹಾಲ್‌ನಲ್ಲಿ ೨೦೨೫-೨೬ನೇ ಸಾಲಿಗೆ ರೋಟರಿ ಕ್ಲಬ್ ಸಂಡೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು.
ಮುಸ್ಲಿಮರಿಲ್ಲದ ಊರಲ್ಲಿ ಮೊಹರಂ ಸಂಭ್ರಮ
ತಾಲೂಕಿನ ಭುಜಂಗನಗರ ಗ್ರಾಮದಲ್ಲಿ ಇರುವವರೆಲ್ಲ ಹಿಂದೂಗಳೆ. ಇಲ್ಲಿ ಮುಸ್ಲಿಮರ ವಾಸವಿಲ್ಲ. ಆದಾಗ್ಯೂ ಈ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿರುವುದು ವಿಶೇಷ.
ಹಳಕಟ್ಟಿಯವರ ಕೆಲಸ ಸದಾ ಸ್ಮರಣೀಯ: ಜಿ.ಪ್ರಕಾಶ್
ಡಾ. ಫ.ಗು. ಹಳಕಟ್ಟಿ ತಾಳೆಗರಿಗಳಲ್ಲಿ ದಾಖಲಾಗಿದ್ದ ವಚನ ಸಂಗ್ರಹಿಸಿ, ಮುದ್ರಿಸಿ ಅಮೂಲ್ಯ ವಚನ ಭಂಡಾರವನ್ನು ಕನ್ನಡ ನಾಡಿಗೆ ನೀಡಿದ್ದಾರೆ.
ನಿರುಪಯುಕ್ತವಾಗಿ ಮೂಲೆ ಸೇರಿದ ಎಕ್ಸ್‌-ರೇ ಮಿಷನ್!
ಗಣಿಬಾಧಿತ ಪ್ರದೇಶದ ಜನರ ಅನುಕೂಲಕ್ಕಾಗಿಯೇ ಇರುವ ಜಿಲ್ಲಾ ಖನಿಜ ನಿಧಿ (ಡಿಎಂಎಫ್‌) ಹೇಗೆ ಅಪವ್ಯಯವಾಗುತ್ತದೆ ಎಂಬುದಕ್ಕೆ ನಗರದ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಮೂಲೆಸೇರಿದ ಎಕ್ಸ್‌-ರೇ ಮಿಷನ್‌ ಪೂರಕ ಸಾಕ್ಷ್ಯ ಒದಗಿಸುತ್ತದೆ.
ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಲಿ: ತಹಸೀಲ್ದಾರ್
ಸಮಾಜದಲ್ಲಿನ ಎಲ್ಲ ಮಕ್ಕಳು ಸಂವಿಧಾನದ ಆಶಯದಂತೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು.
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಉನ್ನತ ಶಿಕ್ಷಣ ಪಡೆಯುವ ಆಸ್ಥೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಆತಂಕ ತರುವ ಸುದ್ದಿ.
ದರೋಜಿ ಕೆರೆ ತೂಬಿನ ದುರಸ್ತಿ: ನಿಟ್ಟುಸಿರು ಬಿಟ್ಟ ರೈತರು
ತಾಲೂಕಿನ ದರೋಜಿ ಕೆರೆಯ ತೂಬು ತುಕ್ಕು ಹಿಡಿದು ಬ್ಲಾಕ್ ಆದ ಕಾರಣ, ಕೆರೆಯ ನೀರಿನ್ನು ಅವಲಂಬಿಸಿದ್ದ ರೈತರು ಚಿಂತೆಗೆ ಒಳಗಾಗಿದ್ದರು.
ಚುರುಕುಗೊಂಡ ಸಾಹಿತ್ಯ ಸಮ್ಮೇಳನದ ಚಟುವಟಿಕೆ
ಗಣಿನಗರಿ ಬಳ್ಳಾರಿಯಲ್ಲಿ ಡಿಸೆಂಬರ್‌ನಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಘೋಷಣೆ ಬೆನ್ನಲ್ಲೇ ಸಾಹಿತ್ಯ ಸಮ್ಮೇಳನ ಯಶಸ್ವಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಮ್ಮುಖದಲ್ಲಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಮಂಗಳವಾರ ಸಭೆ ನಡೆಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved