• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಗ್ನಲ್ ಫ್ರೀ ತಂದ ಯಡವಟ್ಟು; ನಿತ್ಯ ಅಪಘಾತಗಳ ಪೆಟ್ಟು!
ಸುಗಮ ಸಂಚಾರ ಉದ್ದೇಶದಿಂದ ನಗರದ ಮೋತಿ ವೃತ್ತದಲ್ಲಿನ ಅಳವಡಿಸಿರುವ ಮುಕ್ತ ಸಂಚಾರದಿಂದಾಗಿ (ಸಿಗ್ನಲ್ ಫ್ರೀ) ರಸ್ತೆ ಅಪಘಾತಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಸಾರ್ವಜನಿಕರು ಜೀವ ಹಿಡಿದುಕೊಂಡೇ ವಾಹನ ಚಲಾಯಿಸುವಂತಾಗಿದೆ.
ಬಳ್ಳಾರಿ ವಿವಿ ಆವರಣದಲ್ಲಿ 50 ಸಾವಿರ ಸಸಿ ನೆಟ್ಟು ಪೋಷಿಸುವ ಸಂಕಲ್ಪ: ಪ್ರೊ. ಎಂ. ಮುನಿರಾಜು
ಪರಿಸರ ರಕ್ಷಣೆಗಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ 50 ಸಾವಿರ ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುವುದು.
ಚಿಲಿ ದೇಶದ ವಿವಿ ಜೊತೆ ಬಳ್ಳಾರಿ ವಿವಿ ಶೈಕ್ಷಣಿಕ ಒಡಂಬಡಿಕೆ
ಚಿಲಿಯ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯದ ಜೊತೆ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದ್ದು, ವಿಶ್ವವಿದ್ಯಾಲಯದ ಜೀವವಿಜ್ಞಾನ ಸಭಾಂಗಣದಲ್ಲಿ ಬುಧವಾರ ಒಡಂಬಡಿಕೆಯ ಪ್ರಕ್ರಿಯೆ ಜರುಗಿತು.
ಬಳ್ಳಾರಿಯಲ್ಲಿ ಇನ್ಮುಂದೆ ಹೆಲ್ಮೆಟ್ ಕಡ್ಡಾಯ
ನಗರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಂದ ಸಾವಿನ ಪ್ರಮಾಣವೂ ಏರಿಕೆಯಾಗುತ್ತಿದ್ದು, ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆ ಜೂ. 6 ರಿಂದ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಹೆಲ್ಮೆಟ್ ಇಲ್ಲದೆ ರಸ್ತೆಗಿಳಿಯುವವರಿಗೆ ದಂಡ ಪ್ರಯೋಗಕ್ಕೂ ಪೊಲೀಸ್ ಇಲಾಖೆ ಸಜ್ಜಾಗಿದೆ.
ಮರ ಬೆಳೆಸಿ, ಬಿಸಿಲಿನ ತಾಪ ಕಡಿಮೆ ಮಾಡಿ- ಶಾಸಕಿ ಅನ್ನಪೂರ್ಣ ತುಕಾರಾಂ
ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ಪ್ರತಿಯೊಬ್ಬರೂ ತಮ್ಮ ಹೊಲಗದ್ದೆಗಳ ಬದುಗಳಲ್ಲಿ, ಮನೆಯ ಮುಂದೆ ಗಿಡ ಮರಗಳನ್ನು ಬೆಳೆಸುವ ಮೂಲಕ ಬಿಸಿಲಿನ ತಾಪವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕಿದೆ.
ಮರ ಬೆಳೆಸುವ ಪರಿಪಾಠ ಹೆಚ್ಚಾಗಲಿ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿಯಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಹೀಗಾಗಿ ಮರಗಳನ್ನು ಬೆಳೆಸುವ ಪರಿಪಾಠ ಹೆಚ್ಚಾಗಬೇಕು.
ಸಂಡೂರಿನ ಪರಿಸರ-ಪ್ರಕೃತಿ ಆರಾಧಕರ ನೆಚ್ಚಿನ ತಾಣ
ಸುತ್ತಲು ಹಸಿರುಟ್ಟ ಗುಡ್ಡಬೆಟ್ಟಗಳು, ಮಳೆ ಹಾಗೂ ಚಳಿಗಾಲದಲ್ಲಿ ಗಿರಿ ಶಿಖರ ಆವರಿಸಿ, ಅವುಗಳನ್ನು ಮುತ್ತಿಕ್ಕುತ್ತಾ ಸಾಗುವ ಮಂಜುತುಂಬಿದ ಮೋಡಗಳು, ಅಲ್ಲಲ್ಲಿ ಕಾಣಸಿಗುವ ಜಲಪಾತಗಳು, ಗುಡ್ಡಬೆಟ್ಟಗಳ ನಡುವೆ ಬಳಕುತ್ತಾ ಸಾಗುವ ನಾರಿಹಳ್ಳ ಮುಂತಾದ ಅಂಶಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಸಂಡೂರಿನ ಪರಿಸರ ಮಲೆನಾಡ ಸದೃಶವಾಗಿದೆ.
ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅಸಭ್ಯ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಅವರನ್ನು ಪಾಕಿಸ್ತಾನದೊಂದಿಗೆ ಹೋಲಿಸಿ ಅಪಮಾನಿಸಿದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಾಧಕರ ಜೀವನ ಯೋಶೋಗಾಥೆ ಪ್ರೇರಣೆಯಾಗಲಿ: ಎಸ್‌.ಎನ್.ರುದ್ರೇಶ್
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳಲು ದೊರೆಯುವ ಸಣ್ಣ ಅವಕಾಶವನ್ನೂ ಮೆಟ್ಟಿಲು ಮಾಡಿಕೊಂಡು ಮುಂದಡಿ ಇಡಬೇಕು.
ಮಕ್ಕಳಿಗೆ ಸಂಸ್ಕಾರ ನೀಡದಿದ್ದರೆ ಪೋಷಕರಿಗೆ ವೃದ್ಧಾಶ್ರಮವೇ ಗತಿ: ಮರಿಕೊಟ್ಟೂರು ಸ್ವಾಮಿಗಳು
ಮಕ್ಕಳಿಗೆ ಸಂಸ್ಕಾರ ನೀಡದೇ ಹೋದರೆ ತಂದೆ-ತಾಯಿಗೆ ವೃದ್ಧಾಶ್ರಮವೇ ಗತಿಯಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 218
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved