• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಘಾಟನೆಗೆ ಮುನ್ನ ಕುಸಿದ ಕೆರೆಯ ತಡೆಗೋಡೆ
ತಾಲೂಕಿನ ಕಲ್ಲುಕಂಬ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಕೆರೆಯ ಪಿಚ್ಚಿಂಗ್ (ತಡೆಗೋಡೆ) ಉದ್ಘಾಟನೆಗೆ ಮುನ್ನವೇ ಕುಸಿದಿದ್ದು, ಕಳಪೆ ಕಾಮಗಾರಿಯ ಆರೋಪ ಕೇಳಿ ಬಂದಿದೆ.
ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕರಿಂದ ಚಾಲನೆ
ತಾಲೂಕಿನ ದೇವಸಮುದ್ರ ಗ್ರಾಮದ ಎಸ್ಸಿ ಕಾಲನಿಯಲ್ಲಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ₹9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಜೆ. ಎನ್. ಗಣೇಶ್ ಮಂಗಳವಾರ ಚಾಲನೆ ನೀಡಿದರು.
ಅರಿವು ಮೂಡಿಸುವ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಮಂಜುನಾಥ್
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸ್ವಚ್ಛ ಭಾರತ್ ಯೋಜನೆಯ ಉದ್ದೇಶ ಯಶಸ್ವಿಗೊಳಿಸಲು ತಮ್ಮೆಲ್ಲರ ಪಾತ್ರ ಅತಿ ಮುಖ್ಯವಾಗಿದೆ.
ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಚಿದಾನಂದಪ್ಪ
ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿ ಯೋಜನೆಗಳಾಗಿವೆ.
ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಬದ್ಧ: ಮುಂಡರಗಿ ನಾಗರಾಜ
ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷವಾದ ಮೀಸಲಾತಿ ಕಲ್ಪಿಸಿದೆ. ಹಾಗಾಗಿ ಕ್ರೀಡಾಪಟುಗಳು ಇದರ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕು.
ಯು. ರಾಜಾಪುರ ಗ್ರಾಮದಲ್ಲಿ ಐತಿಹಾಸಿಕ ಕುರುಹುಗಳು
ತಾಲೂಕಿನ ಗಡಿ ಭಾಗದಲ್ಲಿರುವ ಮತ್ತು ಗುಡ್ಡ ಬೆಟ್ಟಗಳಿಂದ ಆವೃತವಾಗಿರುವ ಯು. ರಾಜಾಪುರ (ಉಬ್ಬಲಗಂಡಿ-ರಾಜಾಪುರ) ಗ್ರಾಮದಲ್ಲಿ ಹಲವು ಐತಿಹಾಸಿಕ ಕುರುಹು ಕಾಣಬಹುದಾಗಿದೆ.
ಗಣೇಶ ವಿಸರ್ಜನೆ ಮೆರವಣಿಗೆಯ ಶೋಭಾಯಾತ್ರೆ
ಪಟ್ಟಣದಲ್ಲಿ ಹಿಂದೂ ಮಹಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸೋಮವಾರ ಅದ್ಧೂರಿಯಾಗಿ ಜರುಗಿತು.
ಗಾನಲಹರಿ ಸಾಂಸ್ಕೃತಿಕ ಕಲಾ ಟ್ರಸ್ಟ್‌ ಉದ್ಘಾಟನೆ
ನಗರದ ರಾಘವ ಕಲಾ ಮಂದಿರದಲ್ಲಿನ ಸಂಗೀತ ಸಭಾಂಗಣದಲ್ಲಿ ಸಿದ್ಧರಾಂಪುರದ ಗಾನಲಹರಿ ಸಾಂಸ್ಕೃತಿಕ ಕಲಾ ಟ್ರಸ್ಟ್‌ ಉದ್ಘಾಟನೆಗೊಂಡಿತು.
ಶೋಭಾಯಾತ್ರೆಗೆ ಮೆರಗು ತಂದ ಕಲಾ ತಂಡಗಳು
ವಿಶ್ವ ಹಿಂದು ಪರಿಷತ್‌, ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಸಮಿತಿಯಿಂದ ನಗರದ ನಿಟ್ಟೂರು ನರಸಿಂಹ ಮೂರ್ತಿ ಬಯಲು ಜಾಗದಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯು 11ನೇ ದಿನದ ವಿಸರ್ಜನೆಯ ಅಂಗವಾಗಿ ಶೋಭಾಯಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು.
ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ನಾರಾಯಣ ಗುರು: ಚಿದಾನಂದಪ್ಪ
ಸಾಮಾಜಿಕ ಕ್ರಾಂತಿಯ ಮೂಲಕ ಜಾತೀಯತೆ, ಅಸ್ಪೃಶ್ಯತೆ ಎಂಬ ವಿಷ ವೃಕ್ಷವನ್ನು ತೆಗೆದುಹಾಕುವ ಮೂಲಕ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದವರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved