ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಡೂರು: ಶೈಕ್ಷಣಿಕವಾಗಿ ಮಾದರಿ ತಾಲೂಕಾಗಿಸುವ ಗುರಿ
ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ ಹಾಗೂ ಆಯುಕ್ತರಾದ ತ್ರಿಲೋಕ್ಚಂದ್ರ ಅವರು ಗುರುವಾರ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗಣಿ ಬಾಧಿತ ಪ್ರದೇಶಗಳ ಸಮಗ್ರ ಪರಿಸರ ಯೋಜನೆ (ಸಿಇಪಿಎಂಐಝೆಡ್) ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ಕಟ್ಟಡಗಳ ಕಾಮಗಾರಿ ವೀಕ್ಷಿಸಿದರು.
ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ
ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು.
ಕಥೆ, ಕಾದಂಬರಿ ಓದುವ ಹವ್ಯಾಸ ಬೆಳೆಸಿಕೊಳ್ಳಿ
ಶಿಕ್ಷಕ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಾದ ಕಾವ್ಯ, ಕಥೆ, ಕಾದಂಬರಿ, ನಾಟಕ ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಖಂಡಿಸಿ ಎಬಿವಿಪಿ ಪ್ರತಿಭಟನೆ
ಉಗ್ರ ಸಂಘಟನೆಯ ದುಷ್ಕರ್ಮಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಕೊಲೆಗಡುಕರನ್ನು ಬಿಡಬಾರದು
ಒಂಟಿ ಮಹಿಳೆಯರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ
ಉಚಿತ ಮನೆ ಒದಗಿಸಿ, ಬಿಪಿಎಲ್ ಕಾರ್ಡ್ ಒದಗಿಸಬೇಕು. ಸ್ವಯಂ ಉದ್ಯೋಗಕ್ಕೆ ತರಬೇತಿ ನೀಡಿ ಶೇ. ೭೫ ಸಹಾಯಧನ ಹಾಗೂ ಉಳಿದ ಶೇ.೨೫ಕ್ಕೆ ೫ ವರ್ಷ ಬಡ್ಡಿ ರಹಿತ ₹೫ ಲಕ್ಷ ಸಾಲ ಒದಗಿಸಬೇಕು
ಸಿಇಟಿ ಪರೀಕ್ಷೆ ವೇಳೆ ಜನಿವಾರಕ್ಕೆ ಆಕ್ಷೇಪ; ಬ್ರಾಹ್ಮಣ ಸಂಘದಿಂದ ಪ್ರತಿಭಟನೆ
ರಾಜ್ಯದ ವಿವಿಧೆಡೆ ಜರುಗಿದ ಜನಿವಾರ ಅಕ್ಷೇಪ ಪ್ರಕರಣದಿಂದ ತೀವ್ರ ಆಘಾತವಾಗಿದೆ. ನಿರ್ದಿಷ್ಟ ಸಮುದಾಯ ಗುರಿಯಾಗಿಸಿಕೊಂಡು ಅಪಮಾನ ಮಾಡಲಾಗುತ್ತಿದೆ
ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಸಮಾಜದಿಂದ ಖಂಡನೆ
ಈ ಪ್ರಕರಣ ಕೇವಲ ಬ್ರಾಹ್ಮಣ ಸಮಾಜಕ್ಕೆ ಆಗಿರುವ ಅಪಮಾನವಲ್ಲದೆ, ಇಡೀ ಸನಾತನ ಹಿಂದೂ ಧರ್ಮದ ಭಾವನೆಗಳಿಗೆ ಆಗಿರುವ ದೊಡ್ಡ ಅಪಮಾನವಾಗಿದೆ. ಸರ್ಕಾರ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ
ಪ್ರವಾಸಿಗರ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಈ ಕೃತ್ಯಕ್ಕೆ ತಕ್ಕ ಉತ್ತರ ನೀಡಲಿದ್ದಾರೆ.
ಆಧುನಿಕತೆಯ ಬದುಕು ಜಾತಿ-ಧರ್ಮ ಮೀರಲು ಪ್ರಯತ್ನಿಸಿ
ಕಾಶ್ಮೀರದಲ್ಲಿ ಉಗ್ರರ ನಡೆಸಿದ ದಾಳಿ ಅತ್ಯಂತ ಅಮಾನುಷವಾದದ್ದು. ಧರ್ಮ ಕಾರಣಕ್ಕಾಗಿ ನಡೆಯುವ ಇಂತಹ ದಾಳಿಗಳು ಅತ್ಯಂತ ಮಾನವೀಯ ಹಾಗೂ ಖಂಡನಾರ್ಹ
ಎಂ.ಪಿ. ಪ್ರಕಾಶ ಕಲಾ ಮಂದಿರ ಮರು ನಿರ್ಮಾಣಕ್ಕೆ ಒತ್ತಾಯ
ಶಿಥಿಲಗೊಂಡಿರುವ ಈ ಹಳೆ ಕಟ್ಟಡವನ್ನು ದ್ವಂಸಗೊಳಿಸಿ ನೂತನವಾಗಿ ಭವ್ಯವಾದ ಎಂ.ಪಿ. ಪ್ರಕಾಶ್ ಕಲಾಮಂದಿರ ಈಗ ಇರುವ ಸ್ಥಳದಲ್ಲಿಯೇ ನಿರ್ಮಿಸಬೇಕು
< previous
1
2
3
4
5
6
7
8
9
10
...
202
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!