• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿಯೂ ಮೂಗಬಸವೇಶ್ವರ ರಥೋತ್ಸವ ರದ್ದು
ಜಿಲ್ಲಾಧಿಕಾರಿಗಳ ಈ ಪ್ರಯತ್ನಕ್ಕೆ ಇಂಬು ಕೊಡುವಂತೆ ಉಭಯ ಗ್ರಾಮಸ್ಥರಿಗೆ ಮೊದ ಮೊದಲು ಭರವಸೆ ನೀಡಲು ಆರಂಭಿಸಿದರು
ಶ್ರೀಕೃಷ್ಣನ ಬೋಧನೆ ಬದುಕಿಗೆ ದಾರಿದೀಪ
ನಾನು ಎಂಬ ಅಹಂಕಾರ ಬಿಟ್ಟಾಗ ಮಾತ್ರ ಜಗತ್ತು ಖುಷಿ ಕೊಡುತ್ತೆ, ಏನಿದಿಯೂ ಅದನ್ನು ಗೌರವಿಸಿ ಅನುಭವಿಸುವುದನ್ನು ಕಲಿತಾಗ ಮಾತ್ರ ಸಂತೃಪ್ತಿ ಹೊಂದಬಹುದಾಗಿದೆ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಪ್ರತಿಭಟನೆ
ಕೆಲವರು ಇಲ್ಲ ಸಲ್ಲದ ಆರೋಪ ಮಾಡಿ ವಿಡಿಯೋಗಳನ್ನು ಅಪ್ಲೋಡ್‌ ಮಾಡಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ
ಸಂತೆ ಮಾರುಕಟ್ಟೆ, ಸರ್ಕಲ್‌ ಅಭಿವೃದ್ಧಿಗೆ ₹1.70 ಕೋಟಿ ಮಂಜೂರು
ಕೊಟ್ಟೂರು ವೃತ್ತದ ಎರಡು ಬದಿಯಲ್ಲಿ ಒಟ್ಟು 165 ಮೀಟರ್‌ ಉದ್ದದ ಸಿಸಿ ಚರಂಡಿ ನಿರ್ಮಾಣ, ಪೈಪಲೈನ್‌ ಗಳ ದುರಸ್ತಿ, ವಿದ್ಯುತ್‌ ಕಂಬಗಳ ಸ್ಥಳಾಂತರ
ಯಾದವ ಸಮಾಜದ ಅಭಿವೃದ್ಧಿಗೆ ಬದ್ಧ
ಯಾದವ ಸಮಾಜದ ಅಭಿವೃದ್ಧಿಗೆ ಕೆಲವೊಂದು ಯೋಜನೆ ಹಾಕಿಕೊಂಡಿದ್ದೇನೆ, ಅವುಗಳು ಸಾಕಾರವಾದ ನಂತರ ಹೇಳುತ್ತೇನೆ
ಧರ್ಮದ ಪ್ರತಿಷ್ಠಾಪನೆಗಾಗಿ ಜನ್ಮ ತಾಳಿದವನೆ ಶ್ರೀಕೃಷ್ಣ
ಧರ್ಮದ ಅವನತಿ ಕಾಲದಲ್ಲಿ ಪುನಃ ಧರ್ಮ ಸ್ಥಾಪನೆಗಾಗಿ ದೇವರೇ ಅವತಾರ ಪುರುಷನಾಗಿ ಆಗಮಿಸಿ ಧರ್ಮ ಸಂಸ್ಥಾಪನೆಗೆ ಮುಂದಾಗುತ್ತಾರೆ ಎಂಬುದಕ್ಕೆ ಶ್ರೀಕೃಷ್ಣ ಅವತಾರ ಒಂದಾಗಿದೆ
ಜಲ ಗಂಡಾಂತರದಿಂದ ಪಾರು ಮಾಡಲು ಕ್ಷಿಪ್ರ ಕಾರ್ಯಪಡೆ
ಜಲಾಶಯಕ್ಕೆ ಒಮ್ಮೇಲೆ 2 ಲಕ್ಷ 90 ಸಾವಿರ ಕ್ಯುಸೆಕ್‌ ನೀರು ಹರಿದು ಬಂದರೆ ಜಲಾಶಯಕ್ಕೆ ಭಾರೀ ಗಂಡಾಂತರ
ದೇಶದ ಉನ್ನತಿಗೆ ಕೊಡುಗೆ ನೀಡೋಣ: ಜೂಗಲ ಮಂಜು ನಾಯಕ
ಕಂಪ್ಲಿ ಪಟ್ಟಣದ ಷಾ. ಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜೂಗಲ ಮಂಜು ನಾಯಕ ಧ್ವಜಾರೋಹಣ ನೆರವೇರಿಸಿದರು.
ಸೈನಿಕರು, ರೈತರು, ಕಾರ್ಮಿಕರನ್ನು ಗೌರವಿಸಿ: ಗೌಸೀಯ ಬೇಗಂ
ಸಿರುಗುಪ್ಪ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯ ವತಿಯಿಂದ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಾಸಕ ಬಿ.ಎಂ. ನಾಗರಾಜ ಅವರು ಧ್ವಜಾರೋಹಣ ನೆರವೇರಿಸಿದರು.
ಹತ್ತಾರು ಸವಾಲುಗಳ ನಡುವೆ ನಮ್ಮ ದೇಶ ಬಲಿಷ್ಠ: ಸಚಿವ ರಹೀಂ ಖಾನ್
ಬಳ್ಳಾರಿ ಜಿಲ್ಲಾಡಳಿತದಿಂದ ನಗರದ ಬಿಎಂಸಿಆರ್‌ಸಿ ಮೈದಾನದಲ್ಲಿ ಶುಕ್ರವಾರ ಜರುಗಿದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 271
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved