• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಿ ಜಿಲ್ಲೆಯಲ್ಲಿ ಸಡಗರದ ರಂಜಾನ್ ಹಬ್ಬ
ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ ಎನ್ನಲಾದ ಈದ್- ಉಲ್ -ಫಿತರ್ (ರಂಜಾನ್‌) ಹಬ್ಬವನ್ನು ಜಿಲ್ಲಾದ್ಯಂತ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕುರುಗೋಡು ಪುರಸಭೆ: ₹೩೬.೯೪ ಲಕ್ಷ ಉಳಿತಾಯ ಬಜೆಟ್
ಇಲ್ಲಿನ ಪುರಸಭೆಯಲ್ಲಿ ಶನಿವಾರ ೨೦೨೫-೨೬ನೇ ಸಾಲಿನ ₹೩೬.೯೪ ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು.
ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ವಿತರಣೆ ಪ್ರಕರಣ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿಂಡಿಕೇಟ್ ಅಸ್ತು
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ವಿತರಿಸಿದ ಆರೋಪಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಜರುಗಿಸಲು ಸಿಂಡಿಕೇಟ್ ಸಭೆ ನಿರ್ಧರಿಸಿದ್ದು, ಮತ್ತೊಂದು ಹಂತದ ಪ್ರಮಾಣಪತ್ರಗಳ ತನಿಖೆಯ ಬಳಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ಹಾಲು-ವಿದ್ಯುತ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ
ಹಾಲು ಹಾಗೂ ವಿದ್ಯುತ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಸಿದರು.
ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಎಲ್ಲರೂ ಶ್ರಮಿಸಿ: ಡಾ. ಸಮದ್ ಕೊಟ್ಟೂರು
ಕರಡಿ ಸಸ್ಯಾಹಾರಿ ಮತ್ತು ಮೃದು ಸ್ವಭಾವದ ಪ್ರಾಣಿಯಾಗಿದ್ದು, ಅರಣ್ಯ ಮತ್ತು ಇತರ ವನ್ಯಜೀವಿ ಸಂತತಿ ಉಳಿಯಲು ಪ್ರಮುಖ ಕಾರಣವಾಗಿದೆ.
ಹಂಪಿ ಬಳಿ ಮತ್ತಷ್ಟು ಸಂಗೀತ ಕಲ್ಲುಗಳು ಪತ್ತೆ! ಕರೆಕಲ್ಲು ಗುಡ್ಡದಲ್ಲಿ ಸಂಗೀತದ ನಾದ ಹೊರಹೊಮ್ಮಿಸುವ ಕಲ್ಲುಗಳ ಶೋಧ

ಹಂಪಿ ವಿಠ್ಠಲ ಮಂಟಪದಲ್ಲಿನ ಕಲ್ಲಿನ ಕಂಬಗಳನ್ನು ನಿಧಾನವಾಗಿ ತಟ್ಟಿದಾಗ ಸಂಗೀತ ನಾದ ಕೇಳಿ ಬರುವಂತೆಯೇ ಸಂಗೀತ ನಾದ ಮೊಳಗಿಸುವ ಕಲ್ಲುಗಳನ್ನು ಹೊಸಪೇಟೆ ಧರ್ಮಸಾಗರ ಗ್ರಾಮದ ಸಮೀಪದಲ್ಲಿರುವ ದೇವಲಾಪುರದ ಕರೆಕಲ್ಲು ಗುಡ್ಡದಲ್ಲಿ ವಿಜಯನಗರ ತಿರುಗಾಟ ಸಂಶೋಧನಾ ತಂಡ ಪತ್ತೆ ಹಚ್ಚಿದೆ.

ವೃತ್ತಿಯನ್ನು ಪ್ರೀತಿಸುವವರು ಮಾತ್ರ ಶಿಕ್ಷಕರಾಗಬೇಕು: ಸಿರಿಗೇರಿ ಪನ್ನರಾಜ್
ವೃತ್ತಿ ಜೀವನದಲ್ಲಿ ಶಿಕ್ಷಕರು ಸೃಜನಶೀಲನಾಗಿರಬೇಕು. ಯಾವುದೇ ಒಂದು ಸರ್ಕಾರಿ ಕಚೇರಿಯ ನೌಕರ ಎಡವಿದರೆ ಕೆಲಸಗಳು ಹಾಳಾಗಬಹುದು. ಆದರೆ, ಒಬ್ಬ ಶಿಕ್ಷಕ ಎಡವಿದರೆ ಒಂದೇ ತಲೆಮಾರಿನ ಜೀವನ ಹಾಳಾಗುತ್ತದೆ ಎಂದು ಅರಿವು ಸಂಸ್ಥೆಯ ಮುಖ್ಯಸ್ಥ ಸಿರಿಗೇರಿ ಪನ್ನರಾಜ್ ಹೇಳಿದರು.
ಮಹಿಳೆಯರು ಕಿರು ಉದ್ಯಮ ಆರಂಭಿಸಿ, ಸ್ವಾವಲಂಬಿಗಳಾಗಲಿ: ಪ್ರಶಾಂತಕುಮಾರ ಮಿಶ್ರಾ
ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು.
ಪತ್ರಕರ್ತರು ಸಾಹಿತ್ಯ, ಸಂಗೀತ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ: ಪ್ರಶಾಂತಕುಮಾರ ಮಿಶ್ರಾ
ಪತ್ರಕರ್ತರು ವರದಿಗಾರಿಕೆ ಜತೆ ಸಾಹಿತ್ಯ, ಸಂಗೀತ ಮತ್ತಿತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕೆಲಸದ ಒತ್ತಡದ ಆಯಾಸ ಕಡಿಮೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಣಿಬಾಧಿತ ಪ್ರದೇಶಗಳಿಗೆ ಕೆಎಂಇಆರ್‌ಸಿ ಹಣ ಬಳಕೆಯಾಗಲಿ: ಎಸ್‌.ಆರ್. ಹಿರೇಮಠ
ಗಣಿಗಾರಿಕೆ ಬಾಧಿತ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿಲ್ಲ ಎಂದು ಆರೋಪಿಸಿರುವ ಜನಸಂಗ್ರಾಮ ಪರಿಷತ್‌ನ ಮುಖ್ಯಸ್ಥ ಎಸ್.ಆರ್‌. ಹಿರೇಮಠ ಅವರು, ಕೆಎಂಇಆರ್‌ಸಿ ಹಣವನ್ನು ಬೇರೆ ಬೇರೆ ಕಡೆ ಬಳಕೆ ಮಾಡುವ ಮೂಲಕ ದ್ರೋಹ ಬಗೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 219
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved