ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿಯ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.