ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗಲಿದೆ: ನ್ಯಾ. ದೇವರೆಡ್ಡಿ
ಎಲ್ಲಾ ಜೀವಿಗಳಿಗೂ ಅಗತ್ಯವಾದ ಮತ್ತು ಅಮೂಲ್ಯವಾದ ನೀರನ್ನು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.
ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಮಾಡಲು ಕೈಜೋಡಿಸಿ: ಶಾಸಕಿ ಈ. ಅನ್ನಪೂರ್ಣ
ಯವು ಚಿಕ್ಕಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಬರಬಹುದಾಗಿದೆ.
ಒಣ ಮೆಣಸಿಕಾಯಿ ರಸ್ತೆಗೆ ಸುರಿದು ರೈತರ ಪ್ರತಿಭಟನೆ
ಒಣ ಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಮತ್ತು ಏ. ೨೦ರ ವರೆಗೆ ಕೆಳಮಟ್ಟದ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಪಟ್ಟಣದ ಮುಖ್ಯವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಧರ್ಮಾಧಾರಿತ ಮೀಸಲು ವಿರೋಧಿಸಿ ಬಿಜೆಪಿ ಪ್ರತಿಭಟನೆ
ಧರ್ಮಾಧಾರಿತ ಮೀಸಲು ವಿರೋಧಿಸಿ ಹಾಗೂ ವಿಧಾನಸಭೆಯಿಂದ 18 ಶಾಸಕರನ್ನು ಅಮಾನತುಗೊಳಿಸಿರುವ ನಿಲುವು ಖಂಡಿಸಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಲೋಪ ಸರಿಪಡಿಸಿಕೊಳ್ಳದಿದ್ದಲ್ಲಿ ಶಿಸ್ತು ಕ್ರಮ: ಕಾವ್ಯ ಕೆ.ವಿ.
ಮುಂದಿನ ಸಭೆಯೊಳಗಾಗಿ ಲೋಪ ತಿದ್ದಿಕೊಳ್ಳದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಶರಣ ಸಾಹಿತ್ಯ, ಭಕ್ತಿಪಂಥದಲ್ಲಿಯೂ ಸಮಾಜ ಕಾರ್ಯ ಕಾಣಬಹುದು: ಡಾ. ಸಿ.ಆರ್. ಗೋಪಾಲ್
ಭಾರತದ ಹಿಂದೂ ಅರಸರ, ಮಧ್ಯಕಾಲದ ಮುಸ್ಲಿಂ ಅರಸರ, ಮರಾಠರ ಆಳ್ವಿಕೆಯಲ್ಲಿ, ಭಕ್ತಿಪಂಥದಲ್ಲಿ, ಶರಣ ಸಾಹಿತ್ಯದಲ್ಲಿ, ವಚನ ಸಾಹಿತ್ಯದಲ್ಲಿ, ಬುದ್ಧ, ಬಸವ, ಅಂಬೇಡ್ಕರ ಅವರ ಚಿಂತನೆಗಳಲ್ಲಿ ಸಮಾಜ ಕಾರ್ಯ ಕಾಣಬಹುದಾಗಿದೆ.
ಇದ್ದೂ ಇಲ್ಲದಂತಾದ ಶುದ್ಧ ಕುಡಿಯುವ ನೀರಿನ ಘಟಕಗಳು
ಪಟ್ಟಣದಲ್ಲಿನ ಕೆಲವು ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದೂ ಇಲ್ಲದಂತಾಗಿವೆ.
ಜಲಾಶಯ ತುಂಬಿದ್ದರೂ ಸಂಡೂರಿಗೆ ೧೦ ದಿನಗಳಿಗೊಮ್ಮೆ ನೀರು!
ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ನಾರಿಹಳ್ಳ ಜಲಾಶಯ ತುಂಬಿದ್ದರೂ ೮-೧೦ ದಿನಗಳಿಗೊಮ್ಮೆ ನೀರನ್ನು ಪೂರೈಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಂಡೂರು ಪಟ್ಟಣದ ಪರಿಸ್ಥಿತಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಿದೆ.
ಸಂಡೂರು ಪುರಸಭೆ: ೮೪.೪೨ ಲಕ್ಷ ಉಳಿತಾಯ ಬಜೆಟ್ ಮಂಡನೆ
ಪಟ್ಟಣದ ಪುರಸಭೆಯ ಅಧ್ಯಕ್ಷ ಎಸ್. ಸಿರಾಜ್ ಹುಸೇನ್ ಪುರಸಭೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸಿದರು.
ಬಂದ್ಗೆ ಸಿಗದ ಸ್ಪಂದನೆ; ಬಳ್ಳಾರಿಯಲ್ಲಿ ಎಂದಿನಂತೆ ಜನಜೀವನ
ಮರಾಠಿಗರ ಪುಂಡಾಟಿಕೆ, ಕನ್ನಡ ವಿರೋಧಿ ನಿಲುವು ಖಂಡಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ಗೆ ಬಳ್ಳಾರಿ ಜಿಲ್ಲೆಯಲ್ಲಿ ಸ್ಪಂದನೆ ಸಿಗಲಿಲ್ಲ.
< previous
1
...
28
29
30
31
32
33
34
35
36
...
219
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ