• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ ಶುರು
ಮಾಸಿಕ ₹10 ಸಾವಿರ ಗೌರವಧನ ನೀಡುವ ಕುರಿತು ಮುಖ್ಯಮಂತ್ರಿಗಳು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ನೂರಾರು ಆಶಾ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಮೂರು ದಿನಗಳ ಅಹೋರಾತ್ರಿ ಧರಣಿ ಆರಂಭಿಸಿದರು.
ಒಣ ಮೆಣಸಿನಕಾಯಿ ಬೆಳೆ ಸತತ ನಷ್ಟ; ಊರು ಬಿಟ್ಟು ಗುಳೆ ಹೊರಟ ರೈತರು!
ಒಣಮೆಣಸಿನಕಾಯಿ ಬೆಳೆಗಾಗಿ ಲಕ್ಷಾಂತರ ರು. ಸಾಲ ಮಾಡಿಕೊಂಡಿರುವ ರೈತರು ಹೊಟ್ಟೆಪಾಡಿಗಾಗಿ ರಾಜಧಾನಿ ಬೆಂಗಳೂರಿನತ್ತ ಮುಖವೊಡ್ಡಿದ್ದಾರೆ.
ಶ್ರೀರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ
ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಕಾರ್ಯಕ್ರಮವು ಪಟ್ಟಣದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು.
ಶ್ರಾವಣ ಹಿನ್ನೆಲೆಯಲ್ಲಿ ಶ್ರೀಕುಮಾರಸ್ವಾಮಿ ದರ್ಶನ ಪಡೆದ ಭಕ್ತರು
ಶ್ರಾವಣ ಮಾಸದ ಮೂರನೇ ಸೋಮವಾರದಂದು ತಾಲೂಕಿನ ಸ್ವಾಮಿಮಲೈ ಅರಣ್ಯ ಪ್ರದೇಶದ ಲೋಹಾದ್ರಿ ಗಿರಿಯಲ್ಲಿ ನೆಲೆನಿಂತು ಭಕ್ತರನ್ನು ಪೊರೆಯುತ್ತಿರುವ ಪುರಾಣ ಪ್ರಸಿದ್ಧ ಶ್ರೀಕುಮಾರಸ್ವಾಮಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು.
ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಯಶಸ್ಸು: ಶಾಸಕ ಜೆ.ಎನ್. ಗಣೇಶ್
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಂಪ್ಲಿ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗುವ ಸಾಧ್ಯತೆ ಇದ್ದು, ಕಂಪ್ಲಿಯ ನಿವಾಸಿಗಳನ್ನು ಗೆಲ್ಲಿಸಲು ಜನತೆ ಮುಂದಾಗಬೇಕು.
ಕಥೆಗಾರನಿಗೆ ಹೃದಯದ ಮಿಡಿತದಷ್ಟೇ ವಿವೇಕವೂ ಮುಖ್ಯ: ಡಾ. ರಾಜೇಂದ್ರ ಚೆನ್ನಿ
ಕನ್ನಡ ಸಾಹಿತ್ಯ ಪ್ರಪಂಚ ಅತ್ಯಂತ ಸಮೃದ್ಧವಾಗಿದ್ದು, ಕನ್ನಡ ಸಾಹಿತ್ಯದ ಮೂಲಕ ವಿಶ್ವದ ಸಾಹಿತ್ಯವನ್ನು ಅರಿಯಲು ಸಾಧ್ಯವಿದೆ.
ವಾಯುವಿಹಾರಿಗಳ ನೆಚ್ಚಿನ ತಾಣವಾಗುತ್ತಿರುವ ಶಿವಪುರ ಕೆರೆ
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದ ಹೊರವಲಯದ ಶಿವಪುರ ಕೆರೆ ಮೈದುಂಬಿಕೊಂಡಿದ್ದು, ಜೀವಕಳೆ ಬಂದಿದೆ.
ಎಸ್.ಪಿ.ಎಸ್ ಬ್ಯಾಂಕಿಗೆ ₹೨.೧೧ ಕೋಟಿ ನಿವ್ವಳ ಲಾಭ: ಕೆ.ಎಸ್. ನಾಗರಾಜ
ಸಂಡೂರು ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ (ಎಸ್.ಪಿ.ಎಸ್ ಬ್ಯಾಂಕ್) ೨೦೨೪-೨೫ನೇ ಆರ್ಥಿಕ ವರ್ಷದಲ್ಲಿ ₹೨.೧೧ ಕೋಟಿ ನಿವ್ವಳ ಲಾಭ ಗಳಿಸಿದೆ.
ಭೂ ಸಂತ್ರಸ್ತರ ಬೇಡಿಕೆ ಈಡೇರಿಸಲು ಸಂಸದ ತುಕಾರಾಂ ಭರವಸೆ
ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆಗಳ ಕುರಿತು ಚರ್ಚಿಸಲು ಆ. 25 ಮತ್ತು 26 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಜತೆ ಜಂಟಿ ಸಭೆ ಮಾಡಲು ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆಗಳ ಕುರಿತು ಚರ್ಚಿಸಲು ಆ. 25 ಮತ್ತು 26 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಜತೆ ಜಂಟಿ ಸಭೆ ಮಾಡಲು ನಿರ್ಧರಿಸಲಾಗಿದೆ ನಿರ್ಧರಿಸಲಾಗಿದೆ.
ಮಹನೀಯರ ವಿಚಾರಧಾರೆ ಅಳವಡಿಸಿಕೊಳ್ಳಿ: ಮುಂಡರಗಿ ನಾಗರಾಜ್
ಸಮಾಜ ಹಾಗೂ ಜನ ಸಾಮಾನ್ಯರ ಏಳ್ಗೆಗಾಗಿ ಪರಿತಪಿಸಿದ ವಿವಿಧ ಮಹನೀಯರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸಬೇಕು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 271
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved