• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕುಮುಕ್ತ ಸಮಾಜಕ್ಕೆ ಪಣ ತೊಡೋಣ: ರಾಘವೇಂದ್ರ
ತಂಬಾಕು ಸೇವನೆಯಿಂದ ಆರ್ಥಿಕ ನಷ್ಟ ಜತೆಗೆ ಹಲವಾರು ರೋಗಗಳಿಂದ ದುರ್ಬಲರಾಗುತ್ತೇವೆ.
ಚಾರಣಕ್ಕೆ ಹೇಳಿ ಮಾಡಿಸಿದ ನಿಸರ್ಗ ತಾಣ ದೋಣಿಮಲೈ
ತಾಲೂಕಿನಲ್ಲಿ ದೋಣಿಮಲೈನಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿ (ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್) ಕಚೇರಿ ಇದೆ. ಈ ಸ್ಥಳಕ್ಕೆ ದೋಣಿಮಲೈ ಎಂದು ಹೆಸರು ಬರಲು ದೋಣಿ (ಬೋಟ್) ಯಾಕಾರದಲ್ಲಿರುವ ದೋಣಿ ಕಣಿವೆ ಕಾರಣವಾಗಿದೆ.
ಜೀವನದ ಸಾರ್ಥಕತೆಗೆ ಸೇವೆ, ತ್ಯಾಗ, ಕಾಯಕ ಅಗತ್ಯ: ಬಳಗಾನೂರು ಶಿವಶಾಂತವೀರ ಶರಣರು
ಜೀವನದ ಸಾರ್ಥಕತೆಗೆ ಮಾನವೀಯತೆ, ಸೇವೆ, ತ್ಯಾಗ, ಕಾಯಕ ಅತಿ ಅಗತ್ಯ.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಒತ್ತಾಯ
ಸರ್ವೆ ಇಲಾಖೆಯ ಎಲ್ಲ ಕೆಲಸಗಳನ್ನು ಮಾಡುತ್ತಿರುವ ಸರ್ಕಾರಿ ಪರವಾನಗಿ ಭೂಮಾಪಕರಿಗೆ ಸರ್ಕಾರಿ ಭೂಮಾಪಕರಂತೆ ಸಮಾನ ಕೆಲಸಕ್ಕೆ ಸಮಾನ ವೇತನ, ಸಮಾನ ಸೌಲಭ್ಯಗಳನ್ನು ಒದಗಿಸಬೇಕು.
ಕಂಪ್ಲಿಯಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು
ಪಟ್ಟಣದ ವಿವಿಧೆಡೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಅಪರಾಧ ಪತ್ತೆ, ಅಪರಾಧ ತಡೆಗಟ್ಟುವಿಕೆ ಸೇರಿ ಸಾರ್ವಜನಿಕರ ಸುರಕ್ಷತೆ ಕಾಪಾಡುವಲ್ಲಿ ಪೊಲೀಸರಿಗೆ ಆನೆಬಲ ಬಂದಂತಾಗಿದೆ.
ಜೂನ್‌ 29ರಂದು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಘೋಷಣೆ
ಜೂ. 29ರಂದು ಸಂಡೂರಿನಲ್ಲಿ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನು ಘೋಷಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.
ಲಾಳಗೊಂಡ ಸಮುದಾಯ ಐತಿಹ್ಯ ಕುರಿತು ಪೂರಕ ಸಂಶೋಧನೆಗಳಾಗಲಿ: ಅಲ್ಲಂ ವೀರಭದ್ರಪ್ಪ
ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಲಾಳಗೊಂಡರ ಸಂಘದ ವತಿಯಿಂದ ಬಳ್ಳಾರಿಯ ಬಸವಭವನದಲ್ಲಿ ಏರ್ಪಡಿಸಿದ್ದ 2024-25ನೇ ಸಾಲಿನ ವಿದ್ಯಾರ್ಥಿ ಶೈಕ್ಷಣಿಕ ಪ್ರೋತ್ಸಾಹ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮಾಜಿ ಸಚಿವ ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಧುರೀಣ ಅಲ್ಲಂ ವೀರಭದ್ರಪ್ಪ ಚಾಲನೆ ನೀಡಿದರು.
ಕಂಪ್ಲಿಯಲ್ಲಿ ಕೊಲೆ ಆರೋಪಿಗಳ ಬಂಧನ
ಕಂಪ್ಲಿ ಸೋಮಪ್ಪ ಕೆರೆಯ ಮೇಲೆ ಮೇ 15ರಂದು ದೊಡ್ಡ ಬಸವನಗೌಡ ಅವರನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹೇಶ ಜೋಶಿ ದುರಾಡಳಿತ ಮಿತಿಮೀರಿದ್ದು, ಕಸಾಪಕ್ಕೆ ಆಡಳಿತಾಧಿಕಾರಿ ನೇಮಿಸಲು ಒತ್ತಾಯ
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಅವರ ಆರ್ಥಿಕ ದುರಾಡಳಿತ ಮಿತಿಮೀರಿದ್ದು, ಕೂಡಲೇ ಪರಿಷತ್ಗೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಹಿರಿಯ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಡಾ. ವಸುಂಧರಾ ಭೂಪತಿ ಹಾಗೂ ಜಾಣಗೆರೆ ವೆಂಕಟರಾಮಯ್ಯ ಆಗ್ರಹಿಸಿದ್ದಾರೆ.
ಭಾರತ ಯುದ್ಧ ವಿರೋಧಿ ನಿಲುವು ಹೊಂದಲಿ: ಎಸ್‌ಯುಸಿಐ ಒತ್ತಾಯ
ಪ್ಯಾಲೆಸ್ತೀನ್‌ ಹಾಗೂ ಇರಾನ್ ಮೇಲೆ ನಡೆಯುತ್ತಿರುವ ಸಾಮ್ರಾಜ್ಯಶಾಹಿ ದಾಳಿ ಹಾಗೂ ನರಮೇಧ ಖಂಡಿಸಿ ಎಡ ಪಕ್ಷಗಳ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved