• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರಿಂದ ಮಿಶ್ರ ಪ್ರತಿಕ್ರಿಯೆ: ನಿಲ್ದಾಣದತ್ತ ಸುಳಿಯದ ಜನರು
ಕರ್ನಾಟಕ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು, ಆ ಮಧ್ಯೆಯೂ ಪಟ್ಟಣದಿಂದ ಹಲವು ಬಸ್‌ಗಳು ಸಂಚರಿಸಿವೆ. ಇನ್ನು ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರಯಾಣಿಕರಿಗೆ ಅಷ್ಟರ ಮಟ್ಟಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ.
ಗಣಿಜಿಲ್ಲೆ ಬಳ್ಳಾರಿಯಲ್ಲಿ ಬಸ್ ಮುಷ್ಕರ ಬಿಸಿ!
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಬಸ್‌ ಮುಷ್ಕರ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಭಾಗಶಃ ಯಶಸ್ವಿಯಾಗಿದೆ.
ಹಾಸ್ಟೆಲ್ ಸೌಲಭ್ಯಕ್ಕಾಗಿ ಸಿಎಂ ಮೊರೆ ಇಟ್ಟ ಆಂಧ್ರದ ಕನ್ನಡ ವಿದ್ಯಾರ್ಥಿನಿ
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬದನೆಹಾಳು ಗ್ರಾಮದ ವಿದ್ಯಾರ್ಥಿನಿ ರಜಿಯಾ ಬೇಗಂ ಶಿಕ್ಷಣ ಮುಂದುವರಿಸಲು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.
ಕಲೆ, ಕಲಾವಿದರ ಪ್ರೋತ್ಸಾಹಿಸುವ ಕೆಲಸವಾಗಲಿ: ಚಿದಾನಂದಪ್ಪ
ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.
ಯೂರಿಯಾ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲ ಆರೋಪ: ಜೆಡಿಎಸ್ ಪ್ರತಿಭಟನೆ
ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರ ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಆಂಧ್ರದ ಗುಮ್ಮಡಿ ಗೋಪಾಲಕೃಷ್ಣಗೆ ರಾಘವ ಪ್ರಶಸ್ತಿ ಪ್ರದಾನ
ನಗರದ ರಾಘವ ಕಲಾ ಮಂದಿರದಲ್ಲಿ ಬಳ್ಳಾರಿ ರಾಘವರ 145ನೇ ಜಯಂತಿ ಅಂಗವಾಗಿ ಜರುಗಿದ ಸಮಾರಂಭದಲ್ಲಿ ಆಂಧ್ರಪ್ರದೇಶದ ಮೇಡೂರು ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಗುಮ್ಮಡಿ ಗೋಪಾಲಕೃಷ್ಣ ಅವರಿಗೆ ರಾಜ್ಯಮಟ್ಟದ ಬಳ್ಳಾರಿ ರಾಘವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಸಗೊಬ್ಬರ ಬೆಲೆ ಹೆಚ್ಚಳ: ಕೇಂದ್ರದ ಕ್ರಮ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ
ರಸಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಯೂತ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಸುಂದರ, ಸ್ವಚ್ಛ ಕಂಪ್ಲಿ ನಿರ್ಮಾಣಕ್ಕೆ ಕೈ ಜೋಡಿಸಿ: ಭಟ್ಟ ಪ್ರಸಾದ್
ಸುಂದರ ಹಾಗೂ ಸ್ವಚ್ಛ ಕಂಪ್ಲಿ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
ಅಧಿಕ ದರದಲ್ಲಿ ಕೃಷಿ ಪರಿಕರ ಮಾರಾಟ ಮಾಡುವವರ ಪರವಾನಿಗೆ ರದ್ದುಪಡಿಸಿ
ನಿಯಮ ಉಲ್ಲಂಘಿಸಿ ಎಂಆರ್‌ಪಿ ದರಕ್ಕಿಂತಲೂ ಅಧಿಕ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತ ಅನ್ನದಾತರಿಗೆ ದ್ರೋಹ ವೆಸಗುತ್ತಿರುವ ಕೃಷಿ ಪರಿಕರ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಬೇಕು.
10ರೊಳಗೆ ಸಮರ್ಪಕ ನೀರು ಪೂರೈಸದಿದ್ದಲ್ಲಿ ಹೋರಾಟ
ಆ.10ರ ಒಳಗಾಗಿ ಇಟಗಿ ನಾಲೆಗೆ ಸಮರ್ಪಕವಾಗಿ ನೀರು ಹರಿದು ಬಾರದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 271
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved