ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಸಿ ಗಾಳಿ: ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ರಂಗಭೂಮಿ ಬೆಳವಣಿಗೆಗೆ ಮಹಿಳೆಯರ ಕೊಡುಗೆ ದೊಡ್ಡದು: ಕೊಟ್ರಪ್ಪ
ರಂಗಭೂಮಿಯಲ್ಲಿ ಮಹಿಳೆಯರು ಪಾತ್ರ ನಿರ್ವಹಿಸುವುದನ್ನು ಸಂಶಯದಿಂದ ನೋಡುವ ಕಾಲಘಟ್ಟಗಳಲ್ಲಿ ಜಿಲ್ಲೆಯ ಅನೇಕ ಮಹಿಳೆಯರು ರಂಗಭೂಮಿ ಉಳಿವಿಗೆ ಅಪಾರವಾಗಿ ಶ್ರಮಿಸಿ, ಜಿಲ್ಲೆಯ ಕಲಾ ಶ್ರೀಮಂತಿಕೆಯನ್ನು ಜೀವಂತಗೊಳಿಸಿದರು.
ಎಲ್ಎಲ್ ಕಾಲುವೆಗೆ ಏ. 30ರ ವರೆಗೆ ನೀರು ಹರಿಸಲು ರೈತರ ಆಗ್ರಹ
ರೈತರ ಕೃಷಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಏ. 30ರ ತನಕ ಕಾಲುವೆಗೆ ನೀರು ಹರಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು.
ಶಿಕ್ಷಕರ ಅಮಾನತಿಗೆ ಒತ್ತಾಯಿಸಿ ಮನವಿ
ಶಿಕ್ಷಕ ಎಂ.ಎಂ.ಸಿದ್ದಲಿಂಗಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಶಾಲೆಯ ಎಸ್ಡಿಎಂಸಿ ಸದಸ್ಯರು ಮತ್ತು ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.
ದಿನಪತ್ರಿಕೆಗಳು ಜ್ಞಾನದ ಕಣಜ: ತಿಪ್ಪೇರುದ್ರ ಸಂಡೂರು
ದಿನಪತ್ರಿಕೆಗಳು ಜಗತ್ತಿನ ನಿತ್ಯದ ಆಗುಹೋಗು ಮತ್ತು ಪ್ರಮುಖ ವಿಚಾರಗಳನ್ನು ತಿಳಿಸುವ ಜ್ಞಾನದ ಕಣಜಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಾರಿ ದೀಪವಾಗಿವೆ.
ಬಳ್ಳಾರಿ-ಮೈಸೂರು ಚೇಂಬರ್ ಒಡಂಬಡಿಕೆ; ಕೈಗಾರಿಕೆ ಅಭಿವೃದ್ಧಿಗೆ ಪೂರಕ
ವಾಣಿಜ್ಯ ಮತ್ತು ಕೈಗಾರಿಕೆಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಪರಸ್ಪರ ಸಹಕಾರ ನೀಡಲು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜೊತೆಯಲ್ಲಿ ಜಂಟಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ರಾಮಘಡ ಸ್ಥಳಾಂತರದ ಪ್ರಸ್ತಾವ: ಹೆಚ್ಚಿದ ಆತಂಕ
ತಾಲೂಕಿನ ರಾಮಘಡ ಜನತೆ ಒಪ್ಪಿದರೆ ಅವರನ್ನು ಗುಡ್ಡದ ಕೆಳಗೆ ಸ್ಥಳಾಂತರಿಸುವ ವಿಚಾರ ಅಧಿಕಾರಿಗಳ ಮಟ್ಟದಲ್ಲಿ ಹರಿದಾಡುತ್ತಿದ್ದು, ಗ್ರಾಮಸ್ಥರು, ಪರಿಸರವಾದಿಗಳಲ್ಲಿ ಆತಂಕ ಉಂಟುಮಾಡಿದೆ.
ವಿಜ್ಞಾನಕ್ಕೆ ಭಾರತದ ಕೊಡುಗೆ ಅಪಾರ: ಪ್ರೊ. ಡೇವಿಡ್ ಲಾರೋಝ್
ಭಾರತವು ಸಾಂಪ್ರದಾಯಿಕ ಸಂಶೋಧನೆಗಳ ತವರಾಗಿದ್ದು, ವಿನೂತನ ಸಂಶೋಧನೆಗಳ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ.
ಅವಕಾಶ ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಲಿ: ಪಲ್ಲವಿ
ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಔದ್ಯೋಗಿಕವಾಗಿ ಅವಕಾಶಗಳನ್ನು ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು.
ಕಾಮನೊಂದಿಗೆ ಮಾಡರ್ನ್ ರತಿ
ಪಟ್ಟಣದ ಕುರುಹಿನಶೆಟ್ಟಿ ಸಮಾಜದ ಶ್ರೀನೀಲಕಂಠೇಶ್ವರ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆಯ ಅಂಗವಾಗಿ ಕಾಮಣ್ಣ ಸಮಿತಿಯಿಂದ ವಿದೇಶಿ ಮಾದರಿ ಸ್ತ್ರಿ ವೇಷಧಾರಿ ರತಿಯೊಂದಿಗೆ ಪೌರಾಣಿಕ ದೇಶಿಯ ವೇಷಧಾರಿ ಕಾಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಅಲಂಕರಿಸಿದ್ದು, ನೋಡುಗರ ಗಮನ ಸೆಳೆಯಿತು.
< previous
1
...
31
32
33
34
35
36
37
38
39
...
219
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ