• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಿನಗರಿಯಲ್ಲಿ ಹೋಳಿಹಬ್ಬದ ಸಡಗರ
ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಶುಕ್ರವಾರ ಹೋಳಿ ಹಬ್ಬದ ಆಚರಣೆಯ ಸಂಭ್ರಮ ಕಂಡು ಬಂತು. ಯುವಕ, ಯುವತಿಯರು, ಮಕ್ಕಳು, ವೃದ್ಧರು ಪರಸ್ಪರ ಬಣ್ಣಗಳನ್ನು ಎರಚಿಕೊಂಡು ಹಬ್ಬದ ಸಡಗರದಲ್ಲಿ ತೊಡಗಿಸಿಕೊಂಡಿದ್ದರು.
ಮಾನವೀಯತೆಯ ಸೆಲೆ ಬತ್ತಿಲ್ಲ
ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೇಸಿಗೆಯಲ್ಲಿ ನೀರು ಆಹಾರಕ್ಕಾಗಿ ಪರಿತಪಿಸುವ ಪ್ರಾಣಿ, ಪಕ್ಷಿಗಳಿಗೆ ಕೆಲವರು ಅಲ್ಲಲ್ಲಿ ನೀರು, ಆಹಾರವನ್ನು ಒದಗಿಸುವ ಮೂಲಕ ಜನತೆಯಲ್ಲಿ ಮಾನವೀಯತೆಯ ಸೆಲೆ ಬತ್ತಿಲ್ಲ ಎಂದು ನಿರೂಪಿಸುತ್ತಿದ್ದಾರೆ.
ಅಂಗವಿಕಲರ ಆರೋಗ್ಯ, ವಿಮಾ ಯೋಜನೆಗಳು ‌ಅರ್ಹರಿಗೆ ತಲುಪಲಿ
ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಮತ್ತು ನಿರಾಮಯ ಆರೋಗ್ಯ ವಿಮಾ ಯೋಜನೆ ಕರ್ನಾಟಕ ಸರ್ಕಾರದಲ್ಲಿ ಜಾರಿಯಲ್ಲಿವೆ.
ಅಲೆಮಾರಿ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು: ಪಲ್ಲವಿ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಲೆಮಾರಿ ಮಕ್ಕಳು ಶಿಕ್ಷಣದಿಂದ ವಂಚಿತವಾಗದಂತೆ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು.
ಅಲೆಮಾರಿ ಸಮುದಾಯಗಳಿಗೆ ಸೂರು ಕಲ್ಪಿಸಿ: ಪಲ್ಲವಿ
ಜಿಲ್ಲೆಯ ಅಲೆಮಾರಿ ಸಮುದಾಯಗಳಿಗೆ ಸೂರು ಕಲ್ಪಿಸುವುದನ್ನೇ ಮೊದಲ ಆದ್ಯತೆಯಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕು.
ಮಕ್ಕಳ ಸಾಹಿತ್ಯ ಆಲೋಚನಾ ಶಕ್ತಿ ಬೆಳೆಸಲಿ: ಶಿವಲಿಂಗಪ್ಪ ಹಂದ್ಯಾಳ್
ಮಕ್ಕಳ ಸಾಹಿತ್ಯ ಮಕ್ಕಳಿಗೆ ಸಂತೋಷ ನೀಡಬೇಕು. ಭಾಷೆ ಕಲಿಸಬೇಕು. ಆಲೋಚನಾ ಶಕ್ತಿ ಬೆಳೆಸಬೇಕು.
ದ್ವೇಷವಿರದ ಪ್ರೀತಿ ಹಂಚುವುದೇ ವೀರಶೈವ ಲಿಂಗಾಯತ ಧರ್ಮದ ಮೂಲ ತತ್ವ
ದ್ವೇಷವಿರದ ಪ್ರೀತಿ ಹಂಚುವುದೇ ವೀರಶೈವ ಲಿಂಗಾಯತ ಧರ್ಮದ ಮೂಲ ತತ್ವ. ಎಲ್ಲ ಸಮುದಾಯಗಳ ಜೊತೆ ಪ್ರೀತಿ-ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳುವವರೇ ನಿಜವಾದ ವೀರಶೈವ ಲಿಂಗಾಯತರು ಎನಿಸಿಕೊಳ್ಳುತ್ತಾರೆ.
ಯತ್ನಾಳ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ: ಶ್ರೀರಾಮುಲು
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಮಾನ್ಯತೆ ಸಿಗುವುದು ಕಷ್ಟ.
ಶಾಂತಿ, ಸಂಸ್ಕೃತಿ ನೆಲೆಗೊಳಿಸಲು ಶ್ರಮಿಸಿದ ರೇಣುಕಾಚಾರ್ಯರು: ಗುಡೆಕೋಟೆ ನಾಗರಾಜ
ಮಾನವನನ್ನು ಮಹಾದೇವನನ್ನಾಗಿಸುವ ಮಾರ್ಗವನ್ನು ಬೋಧಿಸಿದವರು ಶ್ರೀರೇಣುಕಾಚಾರ್ಯರು.
ಪೆಟ್ರೋಲ್ ಬಂಕ್‌ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಹಣ ದೋಚಿ ದುಷ್ಕರ್ಮಿಗಳು ಪರಾರಿ
ನಗರದ ಸುಧಾ ಕ್ರಾಸ್ ಬಳಿಯ ಜಂಜಂ ಪೆಟ್ರೋಲ್ ಬಂಕ್‌ ನ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಳಿಕ ಬಂಕ್‌ನಲ್ಲಿದ್ದ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 219
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved