• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ನಲ್ಲಿ ಕಂಪ್ಲಿಯ ಜ್ವಲಂತ ಸಮಸ್ಯೆಗೆ ಸಿಗುವುದೇ ಪರಿಹಾರ?
ಸಕ್ಕರೆ ಕಾರ್ಖಾನೆ ಪುನಾರಂಭ, ಕಂಪ್ಲಿ ಸೇತುವೆ ನಿರ್ಮಾಣ, ತಾಲೂಕು ಕಚೇರಿಗಳ ಆರಂಭ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳಿಗೆ ಹಲವು ವರ್ಷಗಳಿಂದ ಪರಿಹಾರ ದೊರಕದೇ ಕಂಪ್ಲಿ ಅಭಿವೃದ್ಧಿಯಾಗುವುದಾದರೂ ಯಾವಾಗ ಎಂಬ ಯಕ್ಷ ಪ್ರಶ್ನೆ ತಾಲೂಕಿನ ಜನತೆಯಲ್ಲಿ ಮೂಡಿದೆ.
ತಾಂತ್ರಿಕ ಸಮಸ್ಯೆಗೆ ಪರಿಹಾರ: ಶ್ರೀನಿವಾಸ್ ರಾವ್
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಂಪ್ಲಿ ತಾಲೂಕಿನಲ್ಲಿ ಸುಸೂತ್ರವಾಗಿ ನಡೆಯುತ್ತಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಆಯಾ ಇಲಾಖೆಯ ಮಟ್ಟದಲ್ಲಿ ಪರಿಹರಿಸಲಾಗುತ್ತಿದೆ.
ಒಣಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ
ಮೆಣಸಿನಕಾಯಿ ಬೆಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಬೆಂಬಲಬೆಲೆ ಘೋಷಣೆ ಮಾಡಿ ಬೆಳೆಗಾರರನ್ನು ರಕ್ಷಣೆ ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು.
ಕರ್ನಾಟಕ ವೈವಿಧ್ಯಮಯ ಕಲೆಗಳ ತವರೂರು: ಮುನಿರಾಜು
ಶೈಕ್ಷಣಿಕ ರಂಗದಲ್ಲಿ ರಾಜ್ಯದೆಲ್ಲೆಡೆ ಇರುವ ವೈವಿಧ್ಯಮಯ, ಸಾಂಸ್ಕೃತಿಕ ಕಲೆಗಳು ಯುವ ಸಮುದಾಯಕ್ಕೆ ವಿನಿಮಯವಾಗಬೇಕು.
ಹಕ್ಕಿಜ್ವರ ಕಾರಣದಿಂದಲೇ 15 ಸಾವಿರ ಕೋಳಿಗಳ ಸಾವು ; ಪ್ರಯೋಗಾಲಯದ ವರದಿಯಲ್ಲಿ ದೃಢ
ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಮೃತಪಟ್ಟಿರುವ 15 ಸಾವಿರ ಕೋಳಿಗಳ ಸಾವಿಗೆ ಶೀತಜ್ವರವೇ (ಹಕ್ಕಿಜ್ವರ) ಕಾರಣ ಎಂದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ.
ವಂಶವೃಕ್ಷ ಪಡೆಯುವಲ್ಲಿ ದಶಕಗಳಷ್ಟು ಹಳೆಯ ಕ್ರಮ ಸರಳೀಕರಣ : ಕಂದಾಯ ಸಚಿವ ಕೃಷ್ಣ ಭೈರೇಗೌಡ
ವಂಶವೃಕ್ಷ ಪಡೆಯುವಲ್ಲಿ ದಶಕಗಳಷ್ಟು ಹಳೆಯದಾದ ಮರಣ ಪ್ರಮಾಣಪತ್ರವನ್ನು ಕಂದಾಯ ಇಲಾಖೆ ಸಿಬ್ಬಂದಿ ಕೇಳುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ತುರ್ತಾಗಿ - ಖುದ್ದಾಗಿ ಸರಳೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ 10ರಂದು ವಿಧಾನಸೌಧ ಚಲೋ
ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂಬುದು ಸೇರಿದಂತೆ ರೈತ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್‌) ವತಿಯಿಂದ ಮಾ. 10ರಂದು ವಿಧಾನಸೌಧ ಚಲೋ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಲಾಯಿತು.
ಉದ್ಯೋಗ ಸಂಬಂಧಿತ ಕೌಶಲ್ಯ ಅಳವಡಿಸಿಕೊಳ್ಳಿ: ಡಾ. ಗೊಳ್ಳೆ ಶಿವಶರಣ
ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರ ನಿರ್ವಹಿಸುತ್ತಾರೆ.
ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಮಹಮ್ಮದ್ ಝುಬೇರ್
ಜಿಲ್ಲಾಡಳಿತದಿಂದ ರೇಣುಕಾಚಾರ್ಯ, ಯೋಗಿನಾರೇಯಣ ಯತೀಂದ್ರ ಮತ್ತು ಅಗ್ನಿಬನ್ನಿರಾಯ ಜಯಂತಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 219
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved