• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಡೂರಿನ ಪರಿಸರ-ಪ್ರಕೃತಿ ಆರಾಧಕರ ನೆಚ್ಚಿನ ತಾಣ
ಸುತ್ತಲು ಹಸಿರುಟ್ಟ ಗುಡ್ಡಬೆಟ್ಟಗಳು, ಮಳೆ ಹಾಗೂ ಚಳಿಗಾಲದಲ್ಲಿ ಗಿರಿ ಶಿಖರ ಆವರಿಸಿ, ಅವುಗಳನ್ನು ಮುತ್ತಿಕ್ಕುತ್ತಾ ಸಾಗುವ ಮಂಜುತುಂಬಿದ ಮೋಡಗಳು, ಅಲ್ಲಲ್ಲಿ ಕಾಣಸಿಗುವ ಜಲಪಾತಗಳು, ಗುಡ್ಡಬೆಟ್ಟಗಳ ನಡುವೆ ಬಳಕುತ್ತಾ ಸಾಗುವ ನಾರಿಹಳ್ಳ ಮುಂತಾದ ಅಂಶಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಸಂಡೂರಿನ ಪರಿಸರ ಮಲೆನಾಡ ಸದೃಶವಾಗಿದೆ.
ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅಸಭ್ಯ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಅವರನ್ನು ಪಾಕಿಸ್ತಾನದೊಂದಿಗೆ ಹೋಲಿಸಿ ಅಪಮಾನಿಸಿದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಾಧಕರ ಜೀವನ ಯೋಶೋಗಾಥೆ ಪ್ರೇರಣೆಯಾಗಲಿ: ಎಸ್‌.ಎನ್.ರುದ್ರೇಶ್
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳಲು ದೊರೆಯುವ ಸಣ್ಣ ಅವಕಾಶವನ್ನೂ ಮೆಟ್ಟಿಲು ಮಾಡಿಕೊಂಡು ಮುಂದಡಿ ಇಡಬೇಕು.
ಮಕ್ಕಳಿಗೆ ಸಂಸ್ಕಾರ ನೀಡದಿದ್ದರೆ ಪೋಷಕರಿಗೆ ವೃದ್ಧಾಶ್ರಮವೇ ಗತಿ: ಮರಿಕೊಟ್ಟೂರು ಸ್ವಾಮಿಗಳು
ಮಕ್ಕಳಿಗೆ ಸಂಸ್ಕಾರ ನೀಡದೇ ಹೋದರೆ ತಂದೆ-ತಾಯಿಗೆ ವೃದ್ಧಾಶ್ರಮವೇ ಗತಿಯಾಗುತ್ತದೆ.
ಶಿಥಿಲಾವಸ್ಥೆಯಲ್ಲಿ ಕೃಷ್ಣಾನಗರ ಕೋಟೆ: ಬೇಕಿದೆ ಕಾಯಕಲ್ಪ
ಪಟ್ಟಣಕ್ಕೆ ಹೊಂದಿಕೊಂಡಂತಿರುವ ಕೃಷ್ಣಾನಗರದಲ್ಲಿನ ಐತಿಹಾಸಿಕ ಕೋಟೆ ಹಲವು ವರ್ಷಗಳಿಂದ ದುರಸ್ತಿ ಕಾಣದೆ ಶಿಥಿಲಗೊಂಡಿದೆ.
ಜಾಮರ್‌ನಿಂದ ತೊಂದರೆ; ಬಿಜೆಪಿ ಪ್ರತಿಭಟನೆ
ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜೈಲು ಅಧಿಕಾರಿಗೆ ಮನವಿ ಸಲ್ಲಿಸಿದರು.
4ರಂದು ಬಳ್ಳಾರಿಯಲ್ಲಿ ಶ್ರೀಚರಂತಪ್ಪಜ್ಜ ಮಹಾಸ್ವಾಮಿಗಳ 21ನೇ ಪುಣ್ಯಸ್ಮರಣೋತ್ಸವ
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೆರೆ-ನಂದೀಪುರದ ಶ್ರೀ ಚರಂತಪ್ಪಜ್ಜ ಮಹಾಸ್ವಾಮಿಗಳ 21ನೇ ಪುಣ್ಯಸ್ಮರಣೋತ್ಸವ ಸಮಾರಂಭ ಜೂ. 4ರಂದು ಬೆಳಗ್ಗೆ 10 ಗಂಟೆಗೆ ನಗರದ ಬಸವಭವನದಲ್ಲಿ ಆಯೋಜಿಸಲಾಗಿದೆ.
ಬಳ್ಳಾರಿ ನಗರಕ್ಕೆ ಕುಡಿವ ನೀರಿನ ಯೋಜನೆಗೆ ಶೀಘ್ರ ಚಾಲನೆ: ನಾರಾ ಭರತ್ ರೆಡ್ಡಿ
ಅಂದಾಜು ₹1200 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.
ಮಂತ್ರ ಮುಗ್ಧಗೊಳಿಸಿದ ಮೋಳಿಗೆ ಮಾರಯ್ಯ ನಾಟಕ
ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದ ವತಿಯಿಂದ ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಿರಿಗೆರೆಯ ಧಾತ್ರಿ ರಂಗ ತಂಡದಿಂದ ಪ್ರದರ್ಶಿಸಲ್ಪಟ್ಟ ಮೋಳಿಗೆ ಮಾರಯ್ಯ ನಾಟಕ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು.
ಅಂಧ-ಅನಾಥ ಮಕ್ಕಳನ್ನು ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೆ ತಂದು ಬಿಡಿ: ಶ್ರೀ ಕಲ್ಲಯ್ಯಜ್ಜ
ರಾಜ್ಯದಲ್ಲಿ ಎಲ್ಲೇ ಅಂಧ-ಅನಾಥ ಮಕ್ಕಳು ಕಂಡು ಬಂದರೆ ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೆ ತಂದು ಬಿಡಿ. ಮಕ್ಕಳಿಗೆ ಉಚಿತ ಊಟ, ವಸತಿ, ಶಿಕ್ಷಣ ನೀಡಿ ಅವರ ಬದುಕು ರೂಪಿಸುವ ಜವಾಬ್ದಾರಿಯನ್ನು ಪುಣ್ಯಾಶ್ರಮ ತೆಗೆದುಕೊಳ್ಳಲಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved