• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣ ಇಡೀ ವಿಶ್ವಕ್ಕೆ ಸಾಂಸ್ಕೃತಿಕ ನಾಯಕ: ತೋಂಟದಾರ್ಯ ಮಠದ ಡಾ. ಸಿದ್ಧರಾಮ ಮಹಾಸ್ವಾಮಿಗಳು
ಬಸವಣ್ಣನವರು ಕರ್ನಾಟಕಕ್ಕೆ ಮಾತ್ರವಲ್ಲ; ಇಡೀ ವಿಶ್ವಕ್ಕೆ ಸಾಂಸ್ಕೃತಿಕ ನಾಯಕರು. ಸಮಾನತೆ ತತ್ವದ ಮೇಲೆ ಸಾಮಾಜಿಕ ಬದಲಾವಣೆಗೆ ಪರಿಶ್ರಮಿಸಿದ ಅವರನ್ನು ಕರ್ನಾಟಕಕ್ಕೆ ಸೀಮಿತಗೊಳಿಸುವುದು ಸರಿಯಲ್ಲ.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಹೋಟೆಲ್ ಉದ್ಯಮದಲ್ಲಿ ಉದ್ಯೋಗ ಅವಕಾಶಗಳು ವಿಪುಲವಾಗಿದ್ದು, ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು.
24ರಂದು ಬೆಂಗಳೂರಿನಲ್ಲಿ ರೆಡ್ಡಿ ಜನಸಂಘದ ಶತಮಾನೋತ್ಸವ: ಶ್ರೀ ವೇಮನಾನಂದ ಸ್ವಾಮಿ
ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸಮಾರಂಭ ಸೆ. 24ರಂದು ಬೆಂಗಳೂರಿನ ಪ್ಯಾಲೇಸ್‌ ಗ್ರೌಂಡ್ಸ್ ನ 4ನೇ ಗೇಟ್‌ನ ಗಾಯತ್ರಿ ವಿಹಾರ್‌ನಲ್ಲಿ ಜರುಗಲಿದೆ.
ರಾಯಣ್ಣ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಕ್ರಮ; ನಾರಾ ಭರತ್ ರೆಡ್ಡಿ
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಎದುರು ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣನ ಫೈಬರ್ ಪುತ್ಥಳಿಯನ್ನು ಬದಲಾಯಿಸಿ ನೂತನವಾಗಿ ಕಂಚಿನ ಪುತ್ಥಳಿ ನಿರ್ಮಿಸಲಾಗುವುದು.
ಗಣೇಶ ಮೂರ್ತಿ ಮೇಲೆ ಹೂವಿನ ಸುರಿಮಳೆ
ಕಳೆದ 11 ದಿನಗಳಿಂದ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಕಾರ್ಯಕರ್ತರು ಸ್ಥಾಪಿಸಿದ್ದ ಹಿಂದೂ ಮಹಾ ಗಣೇಶ ಶನಿವಾರ ಡಿಜೆ, ನೃತ್ಯ, ಹೂವು ಮಳೆ ಯೊಂದಿಗೆ ಅತ್ಯಂತ ವೈಭವದಿಂದ ಬೃಹತ್‌ ಜನಸ್ತೋಮದ ಮದ್ಯೆ ವಿಸರ್ಜನೆಗೊಂಡಿತು.
ಅದ್ಧೂರಿಯ 11ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗಣೇಶ ಚತುರ್ಥಿ ಉತ್ಸವದ 11ನೇ ದಿನವಾದ ಶನಿವಾರ ಸಂಜೆ ಗಣೇಶ ಮೂರ್ತಿಗಳ ಭವ್ಯ ವಿಸರ್ಜನೆ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ಎಡಪಂಥೀಯ ಚಿಂತನೆಯ ಶಶಿಕಾಂತ ಸೆಂಥಿಲ್ ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗಳನ್ನು ನಾಶ ಮಾಡಲೆಂದೇ ರಾಜಕಾರಣ ಪ್ರವೇಶ ಮಾಡಿದ್ದಾರೆ.
ಕೌಶಲ್ಯಯುತ ಜೀವನಕ್ಕೆ ಕ್ರೀಡೆ ಸಹಕಾರಿ: ಅನ್ನಪೂರ್ಣ
ಕ್ರೀಡೆಗಳು ಭವಿಷ್ಯದಲ್ಲಿ ಸವಾಲುಗಳನ್ನು ಸ್ವೀಕರಿಸಿ ಉತ್ತಮ ಜೀವನ ನಡೆಸಲು ಅಗತ್ಯವಾದ ಕೌಶಲ್ಯ ನಮ್ಮಲ್ಲಿ ಬೆಳೆಸುತ್ತವೆ.
ಇಂದು ಬಸವ ಸಂಸ್ಕೃತಿ ಅಭಿಯಾನ ರಥಯಾತ್ರೆ ನಗರಕ್ಕೆ
ಬಸವ ಸಂಸ್ಕೃತಿ ಅಭಿಯಾನದ ರಥಯಾತ್ರೆ ಸೆ. 6ರಂದು ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದು, ಸ್ವಾಗತಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾನವತೆಯ ಮಾರ್ಗ ತೋರಿದ ಪೈಗಂಬರ್‌
ಪಟ್ಟಣದಲ್ಲಿ ಶುಕ್ರವಾರ ಪ್ರವಾದಿ ಮಹಮ್ಮದ್ ಪೈಗಂಬರ್‌ ಅವರ 1500ನೇ ಜನ್ಮದಿನದ ನಿಮಿತ್ತವಾಗಿ ಮುಸ್ಲಿಂ ಸಮುದಾಯದವರು ಭಕ್ತಿ ಭಾವದಿಂದ ಈದ್‌ಮಿಲಾದ್ ಆಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved