• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ತಿದ್ದುಪಡಿ ಮಾಡಿ ಪಟ್ಟ ನೀಡುವಂತೆ ಆಗ್ರಹಿಸಿ ಮಾ. 10ರಂದು ಹೋರಾಟ
ಕಾನೂನು ತಿದ್ದುಪಡಿ ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸಿ ಮಾ.11ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಂಡಿದ್ದು ತಾಲೂಕಿನ ಬಗರ್‌ಹುಕುಂ ಸಾಗುವಳಿದಾರರು, ಅರ್ಜಿ ತಿರಸ್ಕೃತಗೊಂಡ ಫಲಾನುಭವಿಗಳು ಹೋರಾಟದಲ್ಲಿ ಪಾಲ್ಗೊಳ್ಳಬೇಕು.
ಪ್ರತಿ ವಾರ್ಡಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗೆ ಪರಿಹಾರ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ ನಗರದ ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದ ಮುಂದಿನ ತಿಂಗಳಿನಿಂದ ಪ್ರತಿ ವಾರ್ಡಿಗೆ ಭೇಟಿ ನೀಡಿ, ಇಡೀ ದಿನ ಆಯಾ ವಾರ್ಡಿನ ಸಮಸ್ಯೆಗಳನ್ನು ಬಗೆಹರಿಸಲಾಗುವುದು.
ತಾಂತ್ರಿಕ ಶಿಕ್ಷಣವು ಅಭಿವೃದ್ಧಿಶೀಲ ರಾಷ್ಟ್ರದ ಬೆನ್ನೆಲುಬು: ಅಜಯ್ ಘೋರ್ಪಡೆ
ರಾಷ್ಟ್ರ ನಿರ್ಮಾಣದಲ್ಲಿ ತಾಂತ್ರಿಕ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತಿದೆಯಲ್ಲದೆ, ತಾಂತ್ರಿಕ ಶಿಕ್ಷಣವು ಅಭಿವೃದ್ಧಿಶೀಲ ರಾಷ್ಟ್ರದ ಬೆನ್ನೆಲುಬಾಗಿದೆ.
ರಸ್ತೆ ಅಗಲೀಕರಣ: ಸಾರ್ವಜನಿಕರ ಸಭೆ
ಪಟ್ಟಣದ ಅಮೃತಶಿಲಾ ಶ್ರೀರಾಮಚಂದ್ರ ದೇವಸ್ಥಾನದಲ್ಲಿ ಇಲ್ಲಿನ ನಡುವಲ ಮಸೀದಿಯಿಂದ ಜೋಗಿಕಾಲುವೆತನಕದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕುರಿತು ಅಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕರ ಸಭೆ ಜರುಗಿತು.
ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ
ಕೋಳಿ ಶೀತ ಜ್ವರ (ಹಕ್ಕಿ ಜ್ವರ)ವು ಎಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ.
ಕುರೆಕುಪ್ಪ ಕೋಳಿ ಫಾರಂನಲ್ಲಿ ದೃಢಪಟ್ಟ ಹಕ್ಕಿಜ್ವರ: ತಾತ್ಕಾಲಿಕವಾಗಿ ಫಾರಂ ಬಂದ್‌
ತಾಲೂಕಿನ ಕುರೆಕುಪ್ಪದಲ್ಲಿರುವ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿ ಫಾರಂನಲ್ಲಿನ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ಮತ್ತು ಕೋಳಿ ಜ್ವರದ ಹಿನ್ನೆಲೆ ಸುಮಾರು ಸಾವಿರಕ್ಕೂ ಹೆಚ್ಚು ಕೋಳಿಗಳು ಸತ್ತ ಕಾರಣ, ತಾತ್ಕಾಲಿಕವಾಗಿ ಕೋಳಿ ಫಾರಂ ಅನ್ನು ಮುಚ್ಚಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲೂ ಈಗ ಹಕ್ಕಿಜ್ವರ ಭೀತಿ - ಜಿಲ್ಲೆಯಲ್ಲಿ 4000ಕ್ಕೂ ಹೆಚ್ಚು ಕೋಳಿಗಳ ಸಾವು

ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿಜ್ವರದ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಮರಣ ಹೊಂದಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ.

ಕಲುಷಿತ ನೀರು ನಿರ್ವಹಣೆ ವೈಫಲ್ಯ, ಜೀನ್ಸ್ ವಾಷಿಂಗ್ ಘಟಕಗಳಿಗೆ ನೊಟೀಸ್ ಜಾರಿ
ಕಲುಷಿತ ನೀರಿನ ಅವೈಜ್ಞಾನಿಕ ನಿರ್ವಹಣೆ ಹಿನ್ನೆಲೆಯಲ್ಲಿ 66 ಜೀನ್ಸ್ ವಾಷಿಂಗ್ ಯೂನಿಟ್‌ಗಳ ಪೈಕಿ ಈಗಾಗಲೇ 16 ವಾಷಿಂಗ್ ಯೂನಿಟ್‌ಗಳ ಮುಚ್ಚಲಾಗಿದೆ.
ಶಿವನ ಅವತರಣೆಯ ಸತ್ಯ ಸಂದೇಶ ಸಾರುವುದೇ ಶಿವರಾತ್ರಿಯ ಉದ್ದೇಶ
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶಿವ ರಥ ಯಾತ್ರೆ ಕಾರ್ಯಕ್ರಮವು ಬುಧವಾರ ಸಂಭ್ರಮದಿಂದ ಜರುಗಿತು.
ಭಾರತೀಯ ಸಂಸ್ಕೃತಿ-ಸಂಸ್ಕಾರ ವಿಶ್ವಕ್ಕೆ ಮಾದರಿ: ಸ್ವಾಮಿ ನಿರ್ಭಯಾನಂದ ಸರಸ್ವತಿ
ಶಿವನ ಧ್ಯಾನದಿಂದ ಸಕಲವನ್ನೂ ಸಾಧ್ಯವಾಗಿಸಿಕೊಳ್ಳಬಹುದು. ಶಿವಸ್ತುತಿ, ಶಿವಭಜನೆ ಹಾಗೂ ಶಿವನ ಸ್ಮರಣೆಯಿಂದ ಬದುಕಲ್ಲಿ ನೆಮ್ಮದಿ ಪ್ರಾಪ್ತವಾಗಲಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 219
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved