ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಿಗೆ ಅದಿರು ಲಾರಿ ಡಿಕ್ಕಿ- ಗರ್ಭಿಣಿ ಸೇರಿ ಐವರ ಸಾವು
ಅದಿರು ಸಾಗಣೆ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 5 ಜನ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಸಿದ್ದಾಪುರ ಹಾಗೂ ಜೈಸಿಂಗ್ಪುರದ ಮಧ್ಯ ಸೋಮವಾರ ಬೆಳಗ್ಗೆ ಜರುಗಿದೆ.
ಕಂಪ್ಲಿಯಲ್ಲಿ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ್ ಯಶಸ್ವಿಗೊಳಿಸಿದ ಸೈನಿಕರ ಅಭಿನಂದಿಸಲು ಪಟ್ಟಣದಲ್ಲಿ ಬಿಜೆಪಿ ಹಾಗೂ ನಾಗರಿಕರ ವೇದಿಕೆ ಕಂಪ್ಲಿ ವತಿಯಿಂದ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಎಂಬ ಘೋಷಣೆಯೊಂದಿಗೆ ಸೋಮವಾರ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.
ಸಂಡೂರಿನಲ್ಲಿ ತಿರಂಗಾ ಯಾತ್ರೆ: ಮೊಳಗಿದ ಜೈಜವಾನ್ ಜೈಕಿಸಾನ್ ಘೋಷಣೆ
ಪಟ್ಟಣದಲ್ಲಿ ಶ್ರೀಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ನಾಗರಿಕರಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಸಂಶೋಧನಾ ಮನೋಭಾವವಿಲ್ಲದ ಎಂಜಿನಿಯರ್ ಎಂಜಿನ್ ಇಲ್ಲದ ವಾಹನದಂತೆ: ಡಾ. ಎಸ್.ಎಂ. ಶಶಿಧರ
ಪ್ರತಿಯೊಂದು ಸಮಸ್ಯೆಯೂ ಹೊಸ ಆವಿಷ್ಕಾರಕ್ಕೆ ದಾರಿಯಾಗಬಲ್ಲದು.
ವೀರಶೈವ ಜಂಗಮರು ಮಾದಿಗರ ಅನ್ನಕ್ಕೆ ಕನ್ನ ಹಾಕಿದರೆ ಸುಮ್ಮನೆ ಬಿಡುವುದಿಲ್ಲ: ಎಚ್. ಆಂಜನೇಯ
ವೀರಶೈವ ಜಂಗಮರು ಬೇಡ ಎನ್ನುವ ಶಬ್ದ ಕದ್ದುಕೊಂಡು ಮಾದಿಗರ ಅನ್ನಕ್ಕೆ ಕನ್ನ ಹಾಕುವ ಹುನ್ನಾರ ನಡೆಸಿದ್ದಾರೆ.
ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ
ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ (ಜೆಸಿಟಿಯು) ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಶಾಲೆ ಉಳಿಸಿ ಸಹಿಸಂಗ್ರಹ ಅಭಿಯಾನ; ಸಾರ್ವಜನಿಕರ ಬೆಂಬಲ
ಸಂಯೋಜನೆ ಹೆಸರಿನಲ್ಲಿ ರಾಜ್ಯದ 6 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್ಒ) ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ.
ಶಾಲೆ ಶುರು ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ-ಸಮವಸ್ತ್ರ ವಿತರಣೆ
ಮೇ 29ರಂದು ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಅಂದೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ಪೂರೈಕೆ ಮಾಡಲು ಪೂರಕ ಸಿದ್ಧತೆ ಮಾಡಿಕೊಂಡಿದೆ.
ಸಮುದಾಯದಲ್ಲಿ ಗರ್ಭಿಣಿ ಅವಧಿಯ ಜಾಗೃತಿ ಮೂಡಿಸಿ: ಡಿಸಿ
ಮದುವೆಯಾಗಲು ಹೆಣ್ಣು ಮಕ್ಕಳಿಗೆ ಕನಿಷ್ಠ 18 ವರ್ಷಗಳಾಗಿರಬೇಕು.
ಎಪಿಎಂಸಿಯಲ್ಲಿ ಹೃದಯ ತಪಾಸಣೆ ಶಿಬಿರ; 250 ಜನರಿಗೆ ತಪಾಸಣೆ
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಹಾಗೂ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬ್ರಿಮ್ಸ್) ಸಹಯೋಗದಲ್ಲಿ ಹೃದಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
< previous
1
...
38
39
40
41
42
43
44
45
46
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ