ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಸುಂಧರೆಯ ಅಂದ ಹೆಚ್ಚಿಸಿದ ಈರುಳ್ಳಿ ಹೂ
ಗಣಿ ನಾಡು ಸಂಡೂರು ತಾಲೂಕಿನ ವಿವಿಧೆಡೆ ಹಿಂಗಾರಿನಲ್ಲಿ ಬೀಜೋತ್ಪಾದನೆಗಾಗಿ ಬೆಳೆದ ಈರುಳ್ಳಿ ಬೆಳೆಯಲ್ಲಿ ಅರಳಿದ ಹೂಗಳು ವಸುಂಧರೆಯ ಅಂದ ಹೆಚ್ಚಿಸಿವೆ.
ರಸ್ತೆ ಅಗಲೀಕರಣ, ಅಭಿವೃದ್ಧಿ ಕಾರ್ಯಗಳಿಗೆ ಒಪ್ಪಿಗೆ
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.
ಸಾಂಸ್ಕೃತಿಕ ಸಮುಚ್ಚಯಕ್ಕೆ ಎಂ.ಪಿ. ಪ್ರಕಾಶ್ ಹೆಸರು
ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯಕ್ಕೆ ಅಖಂಡ ಬಳ್ಳಾರಿ ಜಿಲ್ಲೆಯ ರಾಜಕೀಯ ಮುತ್ಸದ್ಧಿ ಎಂ.ಪಿ. ಪ್ರಕಾಶ್ ಅವರ ಹೆಸರಿಡಬೇಕು ಎಂಬ ಕೂಗಿಗೆ ಬಲಬಂದಿದೆ.
ಅಸ್ಪೃಶ್ಯತೆ ಆಚರಿಸಿದರೆ ಕಾನೂನು ಕ್ರಮ: ಎಚ್ಚರಿಕೆ
ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಸಭೆ ನಡೆಸಿದರಲ್ಲದೆ, ಅಸ್ಪೃಶ್ಯತೆ ಆಚರಿಸಿದರೆ, ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಸಿತು.
18 ವರ್ಷ ಮೇಲ್ಪಟ್ಟವರು ಸ್ವಯಂ ಪ್ರೇರಿತ ರಕ್ತದಾನ ಮಾಡಿ: ಜಿಲ್ಲಾಧಿಕಾರಿ
ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿಯ ಜೆಎಸ್ಡಬ್ಲ್ಯು ಸಂಸ್ಥೆಯಿಂದ ಜಿಂದಾಲ್ನ ವಿವಿಧ 10 ಸ್ಥಳಗಳಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.
ಗರ್ಭಿಣಿಯರು, ಬಾಣಂತಿಯರ ಆರೋಗ್ಯ ಬಲವರ್ಧನೆಗೆ ಕಾರ್ಯಯೋಜನೆ ರೂಪಿಸಿ: ಕೆ.ನಾಗಣ್ಣ ಗೌಡ
ಜಿಲ್ಲೆಯಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಬಲವರ್ಧನೆಗೆ ಪೌಷ್ಠಿಕ ಆಹಾರ ಸೇವನೆ, ರಕ್ತಹೀನತೆ ತಡೆಗಟ್ಟಲು ಕಬ್ಬಿಣಾಂಶ ಮಾತ್ರೆಗಳ ಸೇವನೆ ಹಾಗೂ ಇತರೆ ತಪಾಸಣೆಗಳಂತಹ ವಿಶೇಷ ಕಾಳಜಿ ವಹಿಸಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು.
ರಕ್ತಹೀನತೆ ತಡೆಗೆ ಪೌಷ್ಟಿಕ ಆಹಾರ ಸೇವನೆ ಅಗತ್ಯ; ಸಂಕನೂರ
ಅನೀಮಿಯ ಮುಕ್ತ ಭಾರತವನ್ನಾಗಿಸಲು ಹದಿಹರೆಯದವರಲ್ಲಿ ಆರೋಗ್ಯ ತಪಾಸಣೆ ಕೈಗೊಂಡು ಸೂಕ್ತ ಆರೋಗ್ಯ ಪರಿಕ್ರಮ ಒದಗಿಸುವುದು
ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿಯನ್ನು ರಚಿಸಲಾಗಿದೆ.
ಗಡಿಯಲ್ಲಿ ಘರ್ಜಿಸಿದ ಕನ್ನಡದ ಕಹಳೆ
ಸಿರುಗುಪ್ಪ ಸೇರಿದಂತೆ ಸುತ್ತಮುತ್ತ ಗ್ರಾಮಗಳು ಹಾಗೂ ಗಡಿಭಾಗದ ಅನೇಕ ಕಡೆಗಳಿಂದ ಆಗಮಿಸಿದ್ದ ಕನ್ನಡಾಭಿಮಾನಿಗಳು ಸಮ್ಮೇಳನಕ್ಕೆ ಸಾಕ್ಷಿಯಾದರು.
ಸಂಸ್ಕೃತ-ಇಂಗ್ಲೀಷ್ ದಾಳಿಗೆ ಕನ್ನಡ ಪದಗಳ ನಾಶ: ಚಿಂತಕ ಶಿವಕುಮಾರ
ಸಂಸ್ಕೃತ, ಇಂಗ್ಲೀಷ್ ಹಾಗೂ ತೆಲುಗು ಭಾಷೆಯ ದಾಳಿಯಿಂದಾಗಿ ಕನ್ನಡದ ಅನೇಕ ಪದಗಳು ನಾಶವಾಗಿವೆ
< previous
1
...
39
40
41
42
43
44
45
46
47
...
219
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!