• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲೂರು ಬಳ್ಳಾರಿ ಮಲೆನಾಡಿನಂತಾಗಲು ಮರ ಬೆಳೆಸಿ: ಶ್ರೀ ಪ್ರಭುಸ್ವಾಮೀಜಿ
ಬಳ್ಳಾರಿ ತಾಲೂಕಿನ ಡಿ. ಕಗ್ಗಲ್ ಗ್ರಾಮದ ಶ್ರೀ ಚಾಣಕ್ಯ ಶಾಲೆಯಲ್ಲಿ ಬುಧವಾರ ಅಕ್ಷರಾಭ್ಯಾಸ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಡೂರು ವಿರಕ್ತಮಠದ ಶ್ರೀಪ್ರಭುಸ್ವಾಮೀಜಿ ಪಾಲ್ಗೊಂಡಿದ್ದರು.
ಬಳ್ಳಾರಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ
ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ (ರಾಬಕೊವಿ) ಒಕ್ಕೂಟದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಭೀಮಾನಾಯ್ಕ ಸೇರಿದಂತೆ ನಾಲ್ಕು ಜಿಲ್ಲೆಗಳಿಂದ ಸ್ಪರ್ಧಿಯಲ್ಲಿದ್ದವರು ಸಂಘದ ನಿರ್ದೇಶಕರಾಗಿ ಚುನಾಯಿತಗೊಂಡಿದ್ದಾರೆ.
ತುಂಗಭದ್ರಾ ನದಿಗೆ ಮಾಜಿ ಶಾಸಕ ಸೋಮಲಿಂಗಪ್ಪ ಬಾಗಿನ ಅರ್ಪಣೆ
ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರು ಬಾಗಿನ ಅರ್ಪಿಸಿದರು. ಈ ಬಾರಿ ರೈತರ ಬೆಳೆಗಳು ಸಮೃದ್ಧಿಯಾಗಿ ಬರಲಿ ಎಂದು ಹಾರೈಸಿದರು.
ಗುರು ಪೂರ್ಣಿಮೆ ಅಂಗವಾಗಿ ಸಾಯಿಬಾಬಾಗೆ ವಿಶೇಷ ಪೂಜೆ
ಕಂಪ್ಲಿ ಪಟ್ಟಣದ ಎಸ್‌.ಎನ್‌. ಪೇಟೆಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದಲ್ಲಿ ಗುರು ಪೂರ್ಣಿಮೆ ನಿಮಿತ್ತ ಗುರುವಾರ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ಜರುಗಿದವು.
ಕಾರ್ಮಿಕ ಸಂಘಟನೆಗಳಿಂದ ಸಂಡೂರಿನಲ್ಲಿ ಮೆರವಣಿಗೆ
ಎಐಯುಟಿಯುಸಿ ಸಂಡೂರು ತಾಲೂಕು ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಸಂಡೂರು ಪಟ್ಟಣದ ಪುರಸಭೆ ಬಸ್ ನಿಲ್ದಾಣದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಾರ್ಮಿಕರ ಮೂಲಭೂತ ಹಕ್ಕು ದಮನಕ್ಕೆ ಯತ್ನ: ಮುಖಂಡರ ಆರೋಪ
ಕಾರ್ಮಿಕರ ಕಲ್ಯಾಣಕ್ಕೆ ಕಂಟಕವಾಗಿ ಪರಿಣಮಿಸಿರುವ ನಾಲ್ಕು ದುಡಿಯುವ ಜನ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಮುಷ್ಕರಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಳ್ಳಾರಿಯಲ್ಲಿ ಮನೆಬಾಗಿಲಿಗೆ ಇ-ಪೌತಿ ಅಭಿಯಾನ: ಪ್ರಶಾಂತ್‌ಕುಮಾರ್ ಮಿಶ್ರಾ
ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರ್ಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಮನವಿ ಮಾಡಿದ್ದಾರೆ.
ಕಾರ್ಮಿಕ ವಿರೋಧಿ 4 ಸಂಹಿತೆ ರದ್ದಾಗಲಿ
ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಅಸಂಘಟಿತ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ (ಜೆಎಸ್‌ಟಿಯು) ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಸಹಯೋಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ: ಬಿ. ಶ್ರೀರಾಮುಲು
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್‌ ಫಿಕ್ಸಿಂಗ್‌ ಆಗಿರುವ ಕಾರಣ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದ ವೈರಲ್ ಜ್ವರ : ಡಾ. ಯಲ್ಲಾ ರಮೇಶ್‌ಬಾಬು
ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಶಾಂತಿನಗರ ಗ್ರಾಮದಲ್ಲಿ ಜ್ವರ ಪ್ರಕರಣ ಕಂಡುಬಂದ ಮಾಹಿತಿ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡದೊಂದಿಗೆ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್‌ಬಾಬು ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 271
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved