• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿ ಪ್ರತಿಭಟನಾಕಾರನಾಗದೇ ಒಳ್ಳೆಯ ಕವಿತೆ ಹುಟ್ಟಲಾರದು: ಮನೋಜ್ ಬೊಗಾಟೆ
ಕವಿ ಪ್ರತಿಭಟನಾಕಾರನಾಗದೇ ಒಳ್ಳೆಯ ಕವಿತೆ ಹುಟ್ಟಲಾರದು. ಹುಟ್ಟಿದರೂ ಅದಕ್ಕೆ ಸಾಮಾಜಿಕ ಜವಾಬ್ದಾರಿ ಇರದು
ಜೀತಪದ್ಧತಿ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ
ಜೀತಪದ್ಧತಿ ಹೋಗಲಾಡಿಸಲು ಸಮುದಾಯದ ಸಹಕಾರ ನೀಡಬೇಕು
ಬಗರ್‌ಹುಕುಂ ಅರ್ಜಿ, ಕಾನೂನು ತೊಡಕು ನಿವಾರಣೆಗೆ ಒತ್ತಾಯ
ಬಗರ್‌ಹುಕುಂ ತಿರಸ್ಕೃತ ಅರ್ಜಿಗಳ ಪುನಃ ಪರಿಶೀಲನೆಯೊಂದಿಗೆ ಮಂಜೂರಾತಿ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳ ನಿವಾರಣೆ ಮಾಡುವಂತೆ ಕಂಪ್ಲಿ ತಹಸೀಲ್ದಾರ್ ಶಿವರಾಜ್ ಶಿವಪುರಗೆ ಭೂಮಿ ಮತ್ತು ವಸತಿ ಹತ್ತು ವಂಚಿತರ ಹೋರಾಟ ಸಮಿತಿ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.
ಸಾಲ ವಸೂಲಿ ನೆಪದಲ್ಲಿ ಕಿರುಕುಳ ನೀಡಿದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಶಾಂತಕುಮಾರ ಮಿಶ್ರಾ ನೇತೃತ್ವದಲ್ಲಿ ಸಭೆ ನಡೆಯಿತು.
ಎಸ್ಸೆಸ್ಸೆಲ್ಸಿ: ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬೆನ್ನಿಗೆ ಬಿದ್ದ ಶಿಕ್ಷಕರು
ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫಲಿತಾಂಶ ಹೆಚ್ಚಿಸಿಕೊಳ್ಳಲೇಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಪಣತೊಟ್ಟಂತೆ ಕಂಡು ಬರುತ್ತಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಬೆನ್ನಿಗೆ ಬಿದ್ದಿದ್ದಾರೆ. ಸತತ ಅಧ್ಯಯನ ನಡೆಸುತ್ತಿದ್ದಾರೆ.
ಕಾಯಕ ನಿಷ್ಠೆ ಮೆರೆದ ಕಾಯಕ ಶರಣರು
ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ
ದುಡಿವವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಚನ ರಚಿಸಿದ ಶರಣರು: ನಾಗರಾಜ
ದುಡಿವ ಜನರ ದೃಷ್ಟಿಯಲ್ಲಿಟ್ಟುಕೊಂಡು ಸಮ ಸಮಾಜದ ಆಶಯ ಹಾಗೂ ವೈಚಾರಿಕೆ ನೆಲೆಯಲ್ಲಿಯೇ ಬಸವಾದಿ ಶರಣರು ವಚನಗಳನ್ನು ರಚಿಸಿದ್ದಾರೆ
21 ಮಸೀದಿಗಳಿಗೆ ₹2.20 ಕೋಟಿ ಅನುದಾನ, ಎರಡು ಶಾದಿ ಮಹಲ್‌ಗಳಿಗೆ ₹3 ಕೋಟಿ ಅನುದಾನ : ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ ನಗರದ 21 ಮಸೀದಿಗಳಿಗೆ ₹2.20 ಕೋಟಿ ಅನುದಾನ, ಎರಡು ಶಾದಿ ಮಹಲ್‌ಗಳಿಗೆ ₹3 ಕೋಟಿ ಅನುದಾನ ತಂದಿರುವೆ
ರಾಷ್ಟ್ರೀಯ ಪಕ್ಷ ಕಾಂಗ್ರೆಸ್ಸಿಗೆ ಗಣಿ ಜಿಲ್ಲೆಯಲ್ಲಿ ಬಳ್ಳಾರಿಯಲ್ಲಿ ಸ್ವಂತ ಸೂರಿಲ್ಲ

ಗಣಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರು ಎಂದು ಹೇಳಿಕೊಳ್ಳುವವರ ದೊಡ್ಡ ಪಡೆಯೇ ಇದೆ. ಆದರೆ, ಕಾಂಗ್ರೆಸ್‌ಗೆ ಮಾತ್ರ ಜಿಲ್ಲಾ ಕೇಂದ್ರದಲ್ಲಿ ಸ್ವಂತದೊಂದು ಸೂರಿಲ್ಲ!

ವಚನ ಸಂಪತ್ತು ಬೆಳಕಿಗೆ ಬರುವ ಮುನ್ನವೇ ಲೋಕ ಪ್ರಸಿದ್ಧಿಯಾಗಿದ್ದ ಬಸವಣ್ಣನ ಕೀರ್ತಿ
ವಚನ ಸಂಪತ್ತು ಬೆಳಕಿಗೆ ಬರುವ ಮುನ್ನವೇ ಬಸವಣ್ಣನವರ ಕೀರ್ತಿ ಲೋಕ ಪ್ರಸಿದ್ಧವಾಗಿತ್ತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 219
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved