• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಕಾರ್ಯ ಶಿಬಿರದ ಸಮಾರೋಪ ಸಮಾರಂಭ
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ, ಸ್ನಾತಕೋತರ ಕೇಂದ್ರ ನಂದಿಹಳ್ಳಿಯ ಸಮಾಜಕಾರ್ಯ ಅಧ್ಯಯನ ವಿಭಾಗದ ವತಿಯಿಂದ ತಾಲೂಕಿನ ಯರದಮ್ಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಏಳು ದಿನಗಳು ಸಮಾಜಕಾರ್ಯ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಜರುಗಿತು.
ಗಾಣಿಗರ ಮಹಾಸಂಸ್ಥಾನ ಮಠದ ಬಾಕಿ ಅನುದಾನಕ್ಕೆ ತಂಗಡಗಿ ಲಂಚ, ಆರೋಪ; ರಾಜಿನಾಮೆಗೆ ಆಗ್ರಹ
ತಂಗಡಗಿ ಲಂಚ ಕೇಳಿದ ಆರೋಪ ಹಿನ್ನೆಲೆ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಮಠಕ್ಕೆ ಬಿಡುಗಡೆಯಾಗಬೇಕಿರುವ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್‌ ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಒತ್ತಾಯಿಸಿದರು.
9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ; ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಭಾಗಿ
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜು. 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
ಶಿಥಿಲಾವಸ್ಥೆಯಲ್ಲಿ ಶಾಲೆ ಕಟ್ಟಡ, ಭಯದಲ್ಲೇ ಪಾಠ ಕೇಳುವ ಮಕ್ಕಳು
ಸಮೀಪದ ಸಿರಿಗೇರಿ ಜನತಾ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಭಯದಲ್ಲೇ ಪಾಠ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ.
ಸ್ಮಯೋರ್ ಸಂಸ್ಥೆಗೆ ಗಣಿ ಸಚಿವಾಲಯದ ೭ ಸ್ಟಾರ್ ರೇಟಿಂಗ್ ಪ್ರಶಸ್ತಿ
ಸಂಡೂರು ಮ್ಯಾಂಗನೀಸ್ ಮತ್ತು ಐರನ್ ಓರ್ಸ್‌ ಲಿಮಿಟೆಡ್‌ನ ಕಮತೂರು ಐರನ್ ಓರ್ಸ್‌ ಮೈನಿಂಗ್ ಲೀಜ್ ಸಂಖ್ಯೆ ೨೬೭೮ ಭಾರತ ಸರ್ಕಾರದ ಗಣಿ ಸಚಿವಾಲಯದ ೨೦೨೩-೨೪ರ ಪ್ರತಿಷ್ಠಿತ ೭ ಸ್ಟಾರ್ ರೇಟಿಂಗ್ ಪ್ರಶಸ್ತಿಗೆ ಭಾಜನವಾಗಿದೆ.
ಪತ್ರಕರ್ತ ಮಾನವೀಯ ಸಂಬಂಧ ಬೆಸೆಯುವ ನೇಕಾರನಾಗಲಿ: ಪ್ರಭಾಕರ
ಬ್ರೇಕಿಂಗ್ ನ್ಯೂಸ್ ಭರಾಟೆಯಲ್ಲಿ ನೈಜ ವರದಿಗಳು ಮರೆಯಾಗುತ್ತಿದ್ದು, ಊಹಾಪೋಹದ ಸುದ್ದಿಗಳೇ ಹೆಚ್ಚು ಮುನ್ನಲೆಗೆ ಬರುತ್ತಿವೆ.
ಕೂಡಲೇ ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸೂಚನೆ
ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮಸ್ಯೆಗೆ ಸಂಬಂಧಿಸಿದಂತೆ ಕನ್ನಡಪ್ರಭ ಆರಂಭಿಸಿದ ಸರಣಿ ವರದಿಗೆ ಸ್ಪಂದಿಸಿರುವ ಆಯುಷ್ ಇಲಾಖೆಯ ಆಯುಕ್ತರು, ಕಾಲೇಜಿನ ಪ್ರಾಂಶುಪಾಲರನ್ನು ಬೆಂಗಳೂರಿಗೆ ಕರೆಸಿಕೊಂಡು ಚರ್ಚಿಸಿದ್ದು, ಹೊರಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿ ನೇಮಕ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಸ್ಲಿಮರಿಲ್ಲದ ಊರಲ್ಲಿ ಸಂಭ್ರಮದ ಮೊಹರಂ
ತಾಲೂಕಿನ ಮುಷ್ಠಗಟ್ಟೆ ಗ್ರಾಮದಲ್ಲಿ ಒಂದೂ ಮುಸ್ಲಿಂ ಕುಟುಂಬವಿಲ್ಲ. ಇಲ್ಲಿ ಹಿಂದೂಗಳೇ ನೂರಾರು ವರ್ಷಗಳಿಂದ ಊರ ಹಬ್ಬದಂತೆ ಮೊಹರಂ ಆಚರಿಸುತ್ತಾ ಭಾವೈಕ್ಯತೆ ಮೆರೆದು ಮಾದರಿಯಾಗಿದ್ದಾರೆ.
ತಾರಾನಾಥ ಆಸ್ಪತ್ರೆಯಲ್ಲಿ ಔಷಧಿಗಿಲ್ಲ ಅಗತ್ಯ ಅನುದಾನ
ಸಿಬ್ಬಂದಿ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ತೊಳಲಾಟ ಎದುರಿಸುತ್ತಿರುವ ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನ ಆಸ್ಪತ್ರೆಯಲ್ಲಿ ಔಷಧಿಗೂ ಬರ ಬಂದಿದೆ.
ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಿ: ಮಂಜುನಾಥ್ ಗೌಡ
ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಬೇಕು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 271
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved