ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾವೇಶ ಐತಿಹಾಸಿಕ ಕಾರ್ಯಕ್ರಮವಾಗಲಿದೆ: ಈ. ತುಕಾರಾಂ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ೨ ವರ್ಷ ಪೂರೈಸುತ್ತಿರುವ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ ೨೦ರಂದು ಹಮ್ಮಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಸಮರ್ಪಣಾ ಸಂಕಲ್ಪ ಸಮಾವೇಶ ಐತಿಹಾಸಿಕ ಸಮಾವೇಶವಾಗಲಿದೆ.
ಗಣಿ ನಗರಿಯಲ್ಲಿ ಸಂಭ್ರಮದ ತಿರಂಗಾ ಯಾತ್ರೆ
ಪಾಕಿಸ್ತಾನ ವಿರುದ್ಧ ಭಾರತೀಯ ಸೇನೆ ಕೈಗೊಂಡ ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ನಗರದಲ್ಲಿ ಶನಿವಾರ ತಿರಂಗಾ ಯಾತ್ರೆ ನಡೆಯಿತು.
ಗರ್ಭಿಣಿಯರಲ್ಲಿ ಪಾದಗಳ ಬಾವು ಅಪಾಯಕಾರಿ: ಡಾ. ಯಲ್ಲಾ ರಮೇಶಬಾಬು
ಗರ್ಭಿಣಿಯರಲ್ಲಿ ಪಾದಗಳ ಬಾವು ಅಪಾಯಕಾರಿಯಾಗಿದ್ದು, ಸಕಾಲಕ್ಕೆ ಅವರಿಗೆ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ವೈದ್ಯರು ಕ್ರಮವಹಿಸಬೇಕು.
ಡೆಂಘೀ ಜ್ವರದ ಬಗ್ಗೆ ಭಯ ಬೇಡ; ಎಚ್ಚರವಿರಲಿ
ರಾಷ್ಟ್ರೀಯ ಡೆಂಘೀ ದಿನದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಪೌರ ಕಾರ್ಮಿಕರಿಗೆ ಜಿಲ್ಲಾ ಮಟ್ಟದ ಪುನರ್ ಮನನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಾದಿಗ ಸಮುದಾಯಕ್ಕೆ ಸರ್ಕಾರಗಳಿಂದ ವಂಚನೆ
ಒಳಮೀಸಲಾತಿ ನೀಡುವ ತನಕ ಬಡ್ತಿ, ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನೀಡಿದ ವಚನ ಪಾಲಿಸಬೇಕು. ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ ಪ್ರಸಾದ ಹೇಳಿದ್ದಾರೆ.
ಉತ್ತಮ ಮಳೆ- ರೈಲ್ವೆ ಅಂಡರ್ಪಾಸ್ನಲ್ಲಿ ಸಂಚರಿಸಲು ವಾಹನ ಸವಾರರ ಪರದಾಟ
ಸಂಡೂರು ಸುತ್ತಮುತ್ತ ಗುರುವಾರ ನಸುಕಿನಲ್ಲಿ ಉತ್ತಮ ಮಳೆಯಾಗಿದೆ. ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಸಂಡೂರಿನ ನಾರಿಹಳ್ಳಕ್ಕೆ ನೀರು ಹರಿದು ಬಂದಿದೆ.
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಅಕ್ರಮ ಗಣಿಗಾರಿಕೆ ಮಾಡಿ ಸಾವಿರಾರು ಕೋಟಿ ಮೆಟ್ರಿಕ್ ಟನ್ ಅದಿರು ಕದ್ದು ವಿದೇಶಕ್ಕೆ ಮಾರಾಟ ಮಾಡಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಬಳ್ಳಾರಿ-ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಬಳಸಬೇಕು.
ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಳ್ಳಲಿ: ಕರೂರು
ಮಕ್ಕಳ ವ್ಯಕ್ತಿತ್ವ ಅರಳಿಸಲು ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗಿದೆ.
ಬುದ್ಧ ಮಹಾನ್ ದಾರ್ಶನಿಕ: ಮುಂಡರಗಿ ನಾಗರಾಜ
ಭಗವಾನ್ ಬುದ್ಧನ ಜ್ಞಾನ ಇಡೀ ಜಗತ್ತಿಗೆ ಪಸರಿಸಿದ್ದು, ಶಾಂತಿ, ಸಹನೆ, ಸಹಬಾಳ್ವೆ ಸಂದೇಶ ನಮಗೆಲ್ಲರಿಗೂ ಸ್ಫೂರ್ತಿ.
ಬುದ್ಧನ ತತ್ವ ಎಲ್ಲಾ ಧರ್ಮಿಯರು ಅನುಸರಿಸಲಿ: ತಹಸೀಲ್ದಾರ್ ಜೂಗಲ ಮಂಜುನಾಯಕ
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುದ್ಧ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
< previous
1
...
41
42
43
44
45
46
47
48
49
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ