• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ ಹಾಗೂ ಶಿವರಾಮೇಗೌಡ ಬಣದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಬಳ್ಳಾರಿಯಲ್ಲಿ ಆಶಾದೀಪ ಯೋಜನೆ ಆರಂಭ: ಲಾಡ್‌
ದೇಶದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಆಶಾ ದೀಪ ಯೋಜನೆ ಆರಂಭಿಸಲಾಗಿದೆ.
ಆರೋಗ್ಯ ವೃದ್ಧಿಗೆ ನಂದಿನಿ ಹಾಲು, ಉತ್ಪನ್ನ ಹೆಚ್ಚು ಸಹಕಾರಿ: ಬಿ.ಆರ್. ಪ್ರಭುಶಂಕರ
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಆರೋಗ್ಯದ ಸಮತೋಲನಕ್ಕೆ ಬೇಕಾದ ಅಗತ್ಯ ಪೋಷಕಾಂಶ ಒಳಗೊಂಡಿದ್ದು, ಆರೋಗ್ಯ ವೃದ್ಧಿಗೆ ಹೆಚ್ಚು ಸಹಕಾರಿಯಾಗಿವೆ.
ತಾರಾನಾಥ ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿಗೂ ಬರ!
ಗುಣಮಟ್ಟದ ಚಿಕಿತ್ಸೆಗೆ ಹೆಸರಾಗಿರುವ ಹಾಗೂ ಕಲ್ಯಾಣ ಕರ್ನಾಟಕದ ಏಕೈಕ ಸರ್ಕಾರಿ ಆಯುರ್ವೇದ ಕಾಲೇಜು ಎಂಬ ಖ್ಯಾತಿ ಹೊತ್ತಿರುವ ನಗರದ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿ ಅಭಾವವೂ ದೊಡ್ಡದಿದೆ.
ಮುಚ್ಚುವ ಭೀತಿಯಲ್ಲಿ ತಾರಾನಾಥ ಕಾಲೇಜಿನ ಫಿಜಿಯೋಥೆರಪಿ, ನ್ಯಾಚರೋಪತಿ ವಿಭಾಗ!
ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆ ಸೇರಿದಂತೆ ನೆರೆ ಆಂಧ್ರ, ತೆಲಂಗಾಣ ರಾಜ್ಯಗಳಿಂದ ಆಯುರ್ವೇದ ಚಿಕಿತ್ಸೆಗೆಂದು ಬರುವವರಿಗೆ ವರವಾಗಿ ಪರಿಣಮಿಸಿದ್ದ ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಫಿಜಿಯೋಥೆರಪಿ ಹಾಗೂ ನ್ಯಾಚರೋಪತಿ ವಿಭಾಗಗಳು ಬಂದ್ ಆಗುವ ಭೀತಿ ಎದುರಾಗಿದೆ.
₹2 ಕೋಟಿ ವೆಚ್ಚದ ಸಣ್ಣ ಮಾರುಕಟ್ಟೆ ಮರು ನಿರ್ಮಾಣ ಶೀಘ್ರ; ನಾರಾ ಭರತ್ ರೆಡ್ಡಿ
ನಗರದ 11ನೇ ವಾರ್ಡಿನ ವ್ಯಾಪ್ತಿಯ ಸಣ್ಣ ಮಾರುಕಟ್ಟೆಯ ಮರು ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.
ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ
ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.
ಪೋಲಿಯೋ ನಿರ್ಮೂಲನೆಗೆ ಶ್ರಮಿಸಿದ ರೋಟರಿ ಸಂಸ್ಥೆ: ತ್ರಿವಿಕ್ರಮ್ ಜೋಶಿ
ಪಟ್ಟಣದ ಪದ್ಮಾವತಿ ಶ್ರೀನಿವಾಸ ಫಂಕ್ಷನ್ ಹಾಲ್‌ನಲ್ಲಿ ೨೦೨೫-೨೬ನೇ ಸಾಲಿಗೆ ರೋಟರಿ ಕ್ಲಬ್ ಸಂಡೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು.
ಮುಸ್ಲಿಮರಿಲ್ಲದ ಊರಲ್ಲಿ ಮೊಹರಂ ಸಂಭ್ರಮ
ತಾಲೂಕಿನ ಭುಜಂಗನಗರ ಗ್ರಾಮದಲ್ಲಿ ಇರುವವರೆಲ್ಲ ಹಿಂದೂಗಳೆ. ಇಲ್ಲಿ ಮುಸ್ಲಿಮರ ವಾಸವಿಲ್ಲ. ಆದಾಗ್ಯೂ ಈ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿರುವುದು ವಿಶೇಷ.
ಹಳಕಟ್ಟಿಯವರ ಕೆಲಸ ಸದಾ ಸ್ಮರಣೀಯ: ಜಿ.ಪ್ರಕಾಶ್
ಡಾ. ಫ.ಗು. ಹಳಕಟ್ಟಿ ತಾಳೆಗರಿಗಳಲ್ಲಿ ದಾಖಲಾಗಿದ್ದ ವಚನ ಸಂಗ್ರಹಿಸಿ, ಮುದ್ರಿಸಿ ಅಮೂಲ್ಯ ವಚನ ಭಂಡಾರವನ್ನು ಕನ್ನಡ ನಾಡಿಗೆ ನೀಡಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 271
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved