• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎದೆಗೆ ಬಿದ್ದ ಅಕ್ಷರ ಉತ್ತಮ ಫಲ ನೀಡುತ್ತದೆ: ಗವಿಶ್ರೀ
ಭೂಮಿಗೆ ಬಿತ್ತಿದ ಬೀಜ. ಎದೆಗೆ ಬಿದ್ದ ಅಕ್ಷರ ಎಂದೂ ವ್ಯರ್ಥವಾಗುವುದಿಲ್ಲ. ಅವು ಉತ್ತಮ ಫಲ ನೀಡೇ ನೀಡುತ್ತದೆ.
ಲೇಖಕಿ ಬಾನು ಮುಸ್ತಾಕ್ ಬಳ್ಳಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ
ಬರುವ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಆಯ್ಕೆಗೊಂಡಿದ್ದಾರೆ.
ಜೋಳ ಬೆಳೆಗಾರರಿಗೆ ನ್ಯಾಯ ದೊರಕಿಸಲು ಒತ್ತಾಯ
ಇಲ್ಲಿನ ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಜೋಳ ಖರೀದಿಸಲು ಕೇಂದ್ರದ ಅಧಿಕಾರಿ ಪ್ರತಿ ಕ್ವಿಂಟಲ್‌ಗೆ 100 ಗಳಂತೆ ಲಂಚ ಪಡೆಯುವ ಆರೋಪ ಕೇಳಿ ಬಂದಿದೆ.
ತೋರಣಗಲ್ಲಿನ ಓಪಿಜೆ ಕೇಂದ್ರಕ್ಕೆ ನಾಗಾಲ್ಯಾಂಡ್ ಸಿಎಂ ಭೇಟಿ
ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೋ ಶನಿವಾರ ತಾಲೂಕಿನ ತೋರಣಗಲ್ಲಲ್ಲಿರುವ ಓಪಿಜೆ ಕೇಂದ್ರಕ್ಕೆ ಭೇಟಿ ನೀಡಿ, ಜೆಎಸ್‌ಡಬ್ಲ್ಯೂನ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯ ವೀಕ್ಷಿಸಿದರು.
ಬಳ್ಳಾರಿಯಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಯಾವಾಗ?
ಬೆಳೆಗಾರರ ಹಿತ ಕಾಯಲು ಸ್ಥಳೀಯವಾಗಿಯೇ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು ಎಂಬ ರೈತರು ಹಾಗೂ ರೈತ ಸಂಘಟನೆಗಳ ಕೂಗಿಗೆ ಇನ್ನೂ ಬಲ ಬಂದಿಲ್ಲ.
ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಲಿ: ಡಿವೈಎಸ್ಪಿ
ವಿದ್ಯಾರ್ಥಿ-ಯುವಜನರು ಮಾದಕವಸ್ತುಗಳ ಬಗ್ಗೆ ಜಾಗೃತರಾಗಬೇಕು.
ಕರೆಂಟ್‌ ಬಿಲ್ ಕಟ್ಟದ ಶಾಲೆಗಳಿಗೆ ಜೆಸ್ಕಾಂ ಶಾಕ್‌

₹10 ಸಾವಿರಕ್ಕೂ ಅಧಿಕ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಜಿಲ್ಲೆಯ 100ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಜೆಸ್ಕಾಂ ನೊಟೀಸ್ ನೀಡಿದೆ.

ಮೂಲಸೌಕರ್ಯ ಅಭಿವೃದ್ಧಿಗೆ ಮೊದಲ ಆದ್ಯತೆ: ತುಕಾರಾಂ
ಸಂಸದ ಈ. ತುಕಾರಾಂ ಹಾಗೂ ಶಾಸಕಿ ಈ. ಅನ್ನಪೂರ್ಣ ತುಕಾರಾಂ ತಾಲೂಕಿನ ಕೃಷ್ಣಾನಗರದಲ್ಲಿನ ಸಂಸದ ಹಾಗೂ ಶಾಸಕರ ಜನ ಸಂಪರ್ಕ ಕಚೇರಿ ಆವರಣದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಪರಿಕರ ವಿತರಿಸಿದರು.
ಶಾಂತಿನಗರದ ಜನರಲ್ಲಿ ಕಾಣಿಸಿಕೊಂಡ ವೈರಲ್ ಜ್ವರ
ತಾಲೂಕಿನ ನೆಲ್ಲೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರದಲ್ಲಿ ಜನತೆಯಲ್ಲಿ ಕೆಲದಿನಗಳಿಂದ ವೈರಲ್ ಜ್ವರ ಕಾಣಸಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಇತಿಹಾಸ ನೋಡಿ ನಾವು ಬೆಳೆಯಬೇಕಿದೆ: ಮೃತ್ಯುಂಜಯ ರುಮಾಲೆ
ಬಳ್ಳಾರಿ ಜಿಲ್ಲೆಯು ವೈಜ್ಞಾನಿಕವಾಗಿ ವಿಭಜನೆ ಆಗಿದ್ದರೆ ಇಷ್ಟೋತ್ತಿಗೆ ಸಾಕಷ್ಟು ಅಭಿವೃದ್ಧಿ ಕಾಣುತ್ತಿತ್ತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 271
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved