ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಂಪ್ಲಿಯಲ್ಲಿ ಗಾಳಿಗೆ ನೆಲಕಚ್ಚಿದ ಭತ್ತ, ಅನ್ನದಾತಗೆ ನಷ್ಟ
ಕಂಪ್ಲಿ ಪಟ್ಟಣದ ಸೇರಿದಂತೆ ತಾಲೂಕಿನ ಎಲ್ಲೆಡೆ ಭಾನುವಾರ ಮಧ್ಯರಾತ್ರಿ ಸುರಿದ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಗೆ ಭತ್ತ ಬೆಳೆ ನೆಲಕಚ್ಚಿದ್ದು, ಅನ್ನದಾತರಿಗೆ ನಷ್ಟದ ಆತಂಕ ಉಂಟಾಗಿದೆ.
ವಕೀಲರ ಮೇಲೆ ಹಲ್ಲೆ, ಕಠಿಣ ಕ್ರಮಕ್ಕೆ ಸಂಡೂರಿನಲ್ಲಿ ಒತ್ತಾಯ
ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ ಅವರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸೋಮವಾರ ಸಂಡೂರು ಪಟ್ಟಣದಲ್ಲಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ, ಕೈಗಳಿಗೆ ಕೆಂಪುಪಟ್ಟಿಯನ್ನು ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದರ ಕುಸಿತಕ್ಕೆ ಕಂಗಾಲಾದ ಈರುಳ್ಳಿ ಬೆಳೆದ ರೈತ
ಬಹುತೇಕ ಈರುಳ್ಳಿ ಬೆಳೆದ ರೈತರು ಭವಿಷ್ಯದಲ್ಲಿ ಉತ್ತಮ ಬೆಳೆ ದೊರೆಯಬಹುದೆಂಬ ನಿರೀಕ್ಷೆಯಲ್ಲಿ ತಾವು ಬೆಳೆದ ಈರುಳ್ಳಿಯನ್ನು ತಮ್ಮ ಹೊಲಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಕೊಟ್ಟಿಗೆಗಳಲ್ಲಿ ಸಂಗ್ರಹಿಸುತ್ತಿದ್ದಾರೆ
ಜನಸ್ಪಂದನಾ ಕಾರ್ಯಕ್ರಮಕ್ಕೆ ಜನವೋ ಜನ
ಸಹಸ್ರಾರು ತಾಲೂಕಿನ ರೈತರು ಜನಸ್ಪಂದನಾ ಕಾರ್ಯಕ್ರಮಕ್ಕೆ ತಮ್ಮ ಅಹವಾಲು ಹೊತ್ತು ತಂದಿರುವುದನ್ನು ನೋಡಿದರೆ ಇಲ್ಲಿಯವರೆಗೂ ತಾಲೂಡಳಿತ ಯಾಕೆ ಸಣ್ಣಪುಟ್ಟ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ ಎಂಬುದು ಪ್ರಜ್ಞಾವಂತರಿಗೆ ಗೊತ್ತಾಗುತ್ತದೆ
ಪಿಯುಸಿ ವಿಜ್ಞಾನ ವಿಭಾಗ ಆರಂಭಿಸುವಂತೆ ಒತ್ತಾಯ
ಕಾಲೇಜಿನಲ್ಲಿ ಕಲಾ, ವಾಣಿಜ್ಯ ಮತ್ತು ಶಿಕ್ಷಣ ವಿಭಾಗವಿದ್ದು, ವಿಜ್ಞಾನ ವಿಭಾಗದ ಕೊರತೆ ಇದೆ. ಪಿಯು ವಿಜ್ಞಾನ ವಿಭಾಗಕ್ಕೆ ನಗರ ಪ್ರದೇಶಗಳಿಗೆ ವಿದ್ಯಾರ್ಥೀಗಳು ಅಲೆದಾಡುವಂತಾಗಿದೆ
ಜೀವನದಲ್ಲಿ ಅಹಂ, ಆಸೆ ನಮ್ಮನ್ನು ಕೆಳಮಟ್ಟಕ್ಕೆ ತಳ್ಳುತ್ತದೆ
೧೨ನೇ ಶತಮಾನದ ಶಿವಶರಣರ ವಚನ ಉದಾಹರಿಸುವ ಮೂಲಕ ಆಸೆಯೇ ದಾಸ್ಯತ್ವ, ಆಸೆಯಿಂದ ಮುಕ್ತನಾಗಿರುವುದೇ ಈಶತ್ವ
ವಾಸ್ತುಶಿಲ್ಪ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ
ರಕ್ಷಣೆ ಎಂದರೆ ಕೇವಲ ಇತಿಹಾಸ ಉಳಿಸಿಕೊಳ್ಳುವುದು ಮಾತ್ರವಲ್ಲ, ಅದು ನಮ್ಮ ಒಳಗಿನ ಸಂಸ್ಕೃತಿಯ ಅರಿವನ್ನು ಜೀವಂತವಾಗಿಡುವ ಹಾಗೂ ಸಮಾಜದ ಸಾಂಸ್ಕೃತಿಕ ಬುನಾದಿ ಬಲಪಡಿಸುವ ಒಂದು ಜವಾಬ್ದಾರಿಯಾಗಿದೆ.
ಕ್ಷೇತ್ರದ ಕೆರೆ ತುಂಬಿಸಲು ಶ್ರಮಿಸುವೆ :ನೇಮರಾಜನಾಯ್ಕ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಅನುದಾನ ಒದಗುತ್ತಿದ್ದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು
ನುಡಿ ಚಿತ್ರಕಾರನಿಗೆ ರೂಪಕದ ಭಾಷೆ ಬಹಳ ಮುಖ್ಯ
ನುಡಿ ಚಿತ್ರಕ್ಕೆ ಮಿತಿಗಳಿಲ್ಲ. ನೀರು, ನೆಲ, ಪರಿಸರ, ಜನಜೀವನ ಎಲ್ಲವೂ ಇಲ್ಲಿ ವಸ್ತುಗಳಾಗುತ್ತವೆ. ಆಕರ್ಷಕವಾಗಿ ಬರೆಯುವ ಈ ಬರವಣಿಗೆಯಿಂದ ಓದುಗರಿಗೆ ಸಂತೋಷ, ಮಾಹಿತಿ, ಜ್ಞಾನ ಒಟ್ಟಿಗೆ ಸಿಗುತ್ತದೆ
ಶಾಸಕ ಗವಿಯಪ್ಪ ಮನೆ ಎದುರು ಸಿಪಿಐಎಂ ಪ್ರತಿಭಟನೆ
ಶಾಸಕರಾಗಿ ಎರಡು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ.
< previous
1
2
3
4
5
6
7
8
9
10
...
202
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!