• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಮರ್‌ನಿಂದ ತೊಂದರೆ; ಬಿಜೆಪಿ ಪ್ರತಿಭಟನೆ
ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜೈಲು ಅಧಿಕಾರಿಗೆ ಮನವಿ ಸಲ್ಲಿಸಿದರು.
4ರಂದು ಬಳ್ಳಾರಿಯಲ್ಲಿ ಶ್ರೀಚರಂತಪ್ಪಜ್ಜ ಮಹಾಸ್ವಾಮಿಗಳ 21ನೇ ಪುಣ್ಯಸ್ಮರಣೋತ್ಸವ
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೆರೆ-ನಂದೀಪುರದ ಶ್ರೀ ಚರಂತಪ್ಪಜ್ಜ ಮಹಾಸ್ವಾಮಿಗಳ 21ನೇ ಪುಣ್ಯಸ್ಮರಣೋತ್ಸವ ಸಮಾರಂಭ ಜೂ. 4ರಂದು ಬೆಳಗ್ಗೆ 10 ಗಂಟೆಗೆ ನಗರದ ಬಸವಭವನದಲ್ಲಿ ಆಯೋಜಿಸಲಾಗಿದೆ.
ಬಳ್ಳಾರಿ ನಗರಕ್ಕೆ ಕುಡಿವ ನೀರಿನ ಯೋಜನೆಗೆ ಶೀಘ್ರ ಚಾಲನೆ: ನಾರಾ ಭರತ್ ರೆಡ್ಡಿ
ಅಂದಾಜು ₹1200 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.
ಮಂತ್ರ ಮುಗ್ಧಗೊಳಿಸಿದ ಮೋಳಿಗೆ ಮಾರಯ್ಯ ನಾಟಕ
ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದ ವತಿಯಿಂದ ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಿರಿಗೆರೆಯ ಧಾತ್ರಿ ರಂಗ ತಂಡದಿಂದ ಪ್ರದರ್ಶಿಸಲ್ಪಟ್ಟ ಮೋಳಿಗೆ ಮಾರಯ್ಯ ನಾಟಕ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು.
ಅಂಧ-ಅನಾಥ ಮಕ್ಕಳನ್ನು ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೆ ತಂದು ಬಿಡಿ: ಶ್ರೀ ಕಲ್ಲಯ್ಯಜ್ಜ
ರಾಜ್ಯದಲ್ಲಿ ಎಲ್ಲೇ ಅಂಧ-ಅನಾಥ ಮಕ್ಕಳು ಕಂಡು ಬಂದರೆ ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೆ ತಂದು ಬಿಡಿ. ಮಕ್ಕಳಿಗೆ ಉಚಿತ ಊಟ, ವಸತಿ, ಶಿಕ್ಷಣ ನೀಡಿ ಅವರ ಬದುಕು ರೂಪಿಸುವ ಜವಾಬ್ದಾರಿಯನ್ನು ಪುಣ್ಯಾಶ್ರಮ ತೆಗೆದುಕೊಳ್ಳಲಿದೆ.
ಕುವೆಂಪು ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವವಿದೆ: ಡಾ. ಕೊಟ್ರೇಶ
ವಿಜ್ಞಾನ ಮತ್ತು ಧರ್ಮವು ಕುವೆಂಪು ಅವರ ಸಾಹಿತ್ಯದ ವೈಚಾರಿಕತೆಯಾಗಿದೆ.
ಬಸವ ತತ್ವ ವಿಶ್ವಕ್ಕೇ ಬೆಳಕು ಕೊಡುವ ತತ್ವ: ಡಾ. ಗುರುಬಸವ ಸ್ವಾಮೀಜಿ
ಬಸವಣ್ಣನವರು ಸ್ಥಾಪಿಸಿದ ಧರ್ಮ ವೈಚಾರಿಕ ಧರ್ಮ.
ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಜನವಿರೋಧಿ: ಬಳ್ಳಾರಿಯಲ್ಲಿ ಬಿಜೆಪಿ ಆಕ್ರೋಶ
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಮಲ್ ಹಾಸನ್‌ ಯಾವುದೇ ಚಿತ್ರ ಪ್ರದರ್ಶನಕ್ಕೆ ಅವಕಾಶ ಬೇಡ
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡಿಗರ ಕ್ಷಮೆಯಾಚಿಸುವ ವರೆಗೆ ನಟನ ಯಾವುದೇ ಚಿತ್ರಗಳು ರಾಜ್ಯದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ) ಕಾರ್ಯಕರ್ತರು ಬಳ್ಳಾರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಬಳ್ಳಾರಿಯ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರಕ್ಕೆ ನೂರರ ಸಂಭ್ರಮ
ಬಳ್ಳಾರಿ ನಗರದ ತೇರುಬೀದಿಯಲ್ಲಿರುವ ಶ್ರೀ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರ ನಿರ್ಮಾಣಗೊಂಡು ನೂರು ವರ್ಷಗಳಾಗಿದ್ದು, ಜೂ. 2ರಿಂದ 6ರ ವರೆಗೆ ದೇವಸ್ಥಾನದ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಐದು ದಿನ ವಿವಿಧ ಕಾರ್ಯಕ್ರಮ ನಡೆಯಲಿದೆ. 6 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 271
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved