• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ ಜಿಲ್ಲಾಸ್ಪತ್ರೆ, ಬಿಮ್ಸ್‌, ಕೇಂದ್ರ ಕಾರಾಗೃಹಕ್ಕೆ ಟಿ.ಶ್ಯಾಮ್ ಭಟ್ ಭೇಟಿ
ಔಷಧಿ ವಿತರಣಾ ವಿಭಾಗಕ್ಕೆ ಭೇಟಿ ನೀಡಿ, ವಿವಿಧ ರೀತಿಯ ಎಲ್ಲ ಔಷಧಿಗಳು ಲಭ್ಯವಿದೆಯೇ?
ಬಳ್ಳಾರಿ ಜೈಲು ಮತ್ತಷ್ಟು ಬಿಗಿ: ನಾಲ್ಕು ವಾಚ್ ಟವರ್‌ ನಿರ್ಮಾಣ
ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.
ಉದ್ಯಾನದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ: ಶಾಸಕ ನಾರಾ ಭರತ್ ರೆಡ್ಡಿ
ನಗರದ 10 ಆಯ್ದ ಪಾರ್ಕ್''''ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು.
ಬಳ್ಳಾರಿ ಜೀನ್ಸ್‌ ಉದ್ಯಮಕ್ಕೆ ಭಾರೀ ಬೇಡಿಕೆ ಸೃಷ್ಟಿಸಿದ ಬಾಂಗ್ಲಾ ರಾಜಕೀಯ ಅರಾಜಕತೆ
ಜೀನ್ಸ್ ಉದ್ಯಮಿಗಳೇ ಹೇಳುವಂತೆ ಕಳೆದ ಮೂರು ತಿಂಗಳಿನಿಂದ ಜೀನ್ಸ್ ಉಡುಪುಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ.
ಬಿಸಿಎಂ ತಾಲೂಕು ಅಧಿಕಾರಿ ಎಚ್.ಲೋಕೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ
ಸಂಜೆ 6 ಗಂಟೆವರೆಗೂ ಮನೆ, ಕಚೇರಿಯಲ್ಲಿ ಆಸ್ತಿಗಳ ದಾಖಲಾತಿಗಳ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯ ಮುಂದುವರಿದಿತ್ತು.
ಪರಿಸರ ಉಳಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ: ಮೂಲಿಮನೆ ಈರಣ್ಣ
ಚೋರುನೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರೀಚ್ ಸಂಸ್ಥೆಯ ಸಹಯೋಗದಲ್ಲಿ ಸಾವಿತ್ರಿಬಾಯಿ ಫುಲೆ ಅವರ 194ನೇ ಜನ್ಮ ದಿನ ಆಚರಿಸಲಾಯಿತು
349 ಕಳ್ಳತನ ಪ್ರಕರಣದಲ್ಲಿ ₹1.91 ಕೋಟಿ ಮೌಲ್ಯದ ವಸ್ತುಗಳು ವಶ: ಎಸ್ಪಿ ಡಾ. ಶೋಭಾರಾಣಿ
ವಿವಿಧ ಕಳ್ಳತನ ಪ್ರಕರಣಗಳಲ್ಲಿ 106ಪ್ರಕರಣ ಪತ್ತೆ ಹಚ್ಚಿ, ಈ ಅವಧಿಯಲ್ಲಿ ಕಳ್ಳತನವಾಗಿದ್ದ ₹4.94 ಕೋಟಿ ಮೌಲ್ಯದ ವಸ್ತುಗಳ ಪೈಕಿ ₹1.91 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪದವಿ ಇಲ್ಲದೇ ವೈದ್ಯವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ದಂಡ
ವೈದ್ಯಕೀಯ ಪದವಿ ವೃತ್ತಿ ಪಡೆಯದೇ ಜಿಲ್ಲೆಯಲ್ಲಿ ವೈದ್ಯಕೀಯ ಸೇವೆ ನೀಡುವ ನಕಲಿ ವೈದ್ಯರ ವಿರುದ್ಧ ದಂಡ ಅಥವಾ ಎಫ್‌ಐಆರ್ ದಾಖಲಿಸಿ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದರು.
ಸನ್ಮಾರ್ಗದತ್ತ ಸಾಗಿದರೆ ಜೀವನ ಪಾವನ: ಭೀಮಾಶಂಕರಲಿಂಗ ಶ್ರೀ
ಸರ್ವರಿಗೂ ಕರಿಸಿದ್ಧೇಶ್ವರರು ತಮ್ಮ ಹಸ್ತದಿಂದ ಮಾಂಸಪಿಂಡವನ್ನು ಮಂತ್ರಪಿಂಡವನ್ನಾಗಿಸಿದ್ದಾರೆ
ದೇವದಾಸಿ ಮಹಿಳೆಯರ ಮನೆಗಳಿಗೆ ತೆರಳಿ ಮರುಗಣತಿ ನಡೆಸಲು ಆಗ್ರಹ
ದೇವದಾಸಿ ಮಹಿಳೆಯರ ಮರುಗಣತಿಗೆ ಕ್ರಮವಹಿಸಿರುವುದನ್ನು ಸಂಘವು ಸ್ವಾಗತಿಸುತ್ತದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 219
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved