• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾತೃಭಾಷೆಯ ಸೊಗಡು ಮಕ್ಕಳಿಗೆ ತಿಳಿಸಿಕೊಡಿ
ಬಳ್ಳಾರಿ ಜಿಲ್ಲಾ ಕಲಾವೈಭವ-2025 " ಸಾಂಸ್ಕೃತಿಕ ಸಡಗರಕ್ಕೆ ಭಾನುವಾರ ಸಂಜೆ ಸಂಭ್ರಮದ ತೆರೆಬಿತ್ತು.
ಅಭಿವ್ಯಕ್ತಿ ಮಾಧ್ಯಮ ಬೇರೆ ಬೇರೆಯಾದರೂ ಭಾವವೊಂದೇ: ದಿನ್ನಿ
ಸಾಹಿತ್ಯ, ಕಲೆ ಹಾಗೂ ಸಂಗೀತ ಇವೆಲ್ಲವುಗಳಿಗೆ ಒಂದು ಅವಿನಾಭಾವ ಸಂಬಂಧವಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ - ಮಾಜಿ ಸಂಸದ ಪ್ರತಾಪ ಸಿಂಹ

 ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಮುಸ್ಲಿಂ ಓಲೈಕೆಗೆ ಟಿಪ್ಪು ಜಯಂತಿ ಮಾಡಿದ್ದು, ಮೈಸೂರಲ್ಲಿ ಜನರು ಸೋಲಿಸಿದರೂ ಬುದ್ಧಿ ಕಲಿಯುತ್ತಿಲ್ಲ.  ಅರಸು ಭೂಮಿ ನೀಡಿದರೆ ಇವರು ಭೂಮಿ ಕಿತ್ತು ಕೊಳ್ಳುತ್ತಿದ್ದಾರೆ ಎಂದು  ಪ್ರತಾಪ ಸಿಂಹ ಟೀಕಿಸಿದ್ದಾರೆ..

ಕಲಾವಿದರಿಗೆ ನಾಟಕಗಳೇ ಜೀವಕಳೆ; ಸಂಸದ ತುಕಾರಾಂ
ಕಲಾವಿದರಿಗೆ ಜೀವಕಳೆ ತರುವ ಜೀವಂತ ನಾಟಕಗಳು ಸಮಾಜಕ್ಕೆ ಮೌಲ್ಯಾಧಾರಿತ ಜೀವನವನ್ನು ಕಲಿಸುತ್ತವೆ
ವಕ್ಫ್‌ ದೇಶಕ್ಕಂಟಿದ ಕ್ಯಾನ್ಸರ್‌ ಇದ್ದಂತೆ: ಬಸನಗೌಡ ಪಾಟೀಲ್ ಯತ್ನಾಳ
ವಕ್ಫ್ ಮಂಡಳಿ‌ ದೇಶಕ್ಕೆ ಅಂಟಿಕೊಂಡಿರುವ ಕ್ಯಾನ್ಸರ್‌ ಇದ್ದಂತೆ. ಅದನ್ನು ದೇಶದಿಂದ ತೊಲಗಿಸಬೇಕು.
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ : ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಪಟ್ಟಣದಲ್ಲಿನ ಬಿಜೆಪಿ ಕಚೇರಿಯಿಂದ ವಿಜಯವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೌಶಲ್ಯ ಅಳವಡಿಸಿಕೊಂಡು ಯಶಸ್ವಿಯಾಗಿ: ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಉದ್ಯೋಗ ಮೇಳ 2025 ಆಯೋಜಿಸಲಾಗಿತ್ತು. ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿವೆ. 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ವಚನ ಸಾಹಿತ್ಯದಲ್ಲಿನ ಸಪ್ತಶೀಲಗಳನ್ನು ಪಾಲಿಸಿದರೆ ಬದುಕು ಸಾರ್ಥಕ: ಸಿ.ಎಂ. ಶಿಗ್ಗಾವಿ
ಸಂಡೂರು ಪಟ್ಟಣದ ಬಪ್ಪಕಾನ ಕುಮಾರಸ್ವಾಮಿ ಅವರ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶಾಲಾ-ಕಾಲೇಜು ಸಮಯಕ್ಕೆ ಪೂರಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಕೋಸಂಬೆ ಸೂಚನೆ
ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬಸ್‌ ಸಮಸ್ಯೆಯಾಗದಂತೆ ಅನುಕೂಲ ಮಾಡಬೇಕು ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಡೂರಲ್ಲಿ ಕೊಲೆಗೆ ಯತ್ನ: ಮೂವರಿಗೆ ಗಾಯ
ಪ್ರೀತಿಸಿದ್ದ ಯುವತಿ ತನ್ನ ಪ್ರೀತಿಯನ್ನು ಮುಂದುವರಿಸಲು ಒಪ್ಪದ್ದರಿಂದ ಕೋಪಗೊಂಡ ಪ್ರೇಮಿ ಶುಕ್ರವಾರ ಮಧ್ಯಾಹ್ನ ಯುವತಿಯ ಮನೆಗೆ ಆಗಮಿಸಿ, ಯುವತಿ, ಯುವತಿಯ ತಾಯಿ ಹಾಗೂ ಸಹೋದರನ ಮೇಲೆ ಮಚ್ಚಿನಿಂದ ಹಲ್ಲೆಮಾಡಿ, ಕೊಲೆಗೆ ಯತ್ನಿಸಿದ ಘಟನೆ ಸಂಡೂರು ಪಟ್ಟಣದ ಶಿಕ್ಷಕರ ಕಾಲನಿಯಲ್ಲಿ ನಡೆದಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 219
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved