ಸ್ಥಳೀಯ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಯಾಗಲಿ: ಸಂಸದ ತುಕಾರಾಂಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು.ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು.