• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಗಳನ್ನು ನಾವೀನ್ಯತೆ, ಸಂಶೋಧನೆ, ಅಭಿವೃದ್ಧಿ ಚಟುವಟಿಕೆಗಳ ಕೇಂದ್ರಗಳನ್ನಾಗಿಸಿ
ಸ್ವಾಮಿ ವಿವೇಕಾನಂದರ ಮಾತುಗಳು ಯುವ ಸಮುದಾಯಕ್ಕೆ ಪ್ರೇರಣೆಯಾಗಲಿ
ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ ಕಲ್ಲಯ್ಯ
ಸಮಾಜ ವಿಜ್ಞಾನ ಶಿಕ್ಷಕರಾಗಿರುವ ಇವರು ತಮ್ಮ ಆಧುನಿಕ ತಂತ್ರಜ್ಞಾನ ಬಳಸಿಕೊಂಡು, ಪ್ರತಿ ಪಾಠವನ್ನು ಡಿಜಿಟಲ್ ಮಾಧ್ಯಮದ ಮೂಲಕ ಬೋಧಿಸುತ್ತಿದ್ದಾರೆ
ಒಳಮೀಸಲಾತಿ ವರ್ಗೀಕರಣ ದೋಷ ಮುಕ್ತವಾಗಲಿ: ಎಚ್‌.ಹನುಮಂತಪ್ಪ
ಸೆ. 4ರಂದು ನೆಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಒಳಮೀಸಲಾತಿಯ ವರ್ಗೀಕರಣ ಸೂತ್ರವನ್ನು ದೋಷಮುಕ್ತಗೊಳಿಸಬೇಕು.
ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಪೂರ್ಣ ಖರ್ಚು ಮಾಡಿ: ಜಿಲ್ಲಾಧಿಕಾರಿ
ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಿವಿಧ ಉದ್ದೇಶಿತ ಯೋಜನೆಗಳಿಗಾಗಿ ಬಿಡುಗಡೆಯಾಗುವ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನಿಗದಿತ ಅವಧಿಯೊಳಗೆ ಅಧಿಕಾರಿಗಳು ಖರ್ಚು ಮಾಡಬೇಕು.
ಕಂಪ್ಲಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಇಂದು ಶ್ರೀಕೃಷ್ಣದೇವರಾಯ ವಿವಿ 13ನೇ ಘಟಿಕೋತ್ಸವ
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24ನೇ ಸಾಲಿನ 13ನೇ ವಾರ್ಷಿಕ ಘಟಿಕೋತ್ಸವ ಗುರುವಾರ ಸೆ.4ರಂದು ಬೆಳಗ್ಗೆ 11 ಗಂಟೆಗೆ ವಿವಿ ಆವರಣದಲ್ಲಿ ನಡೆಯಲಿದೆ.
ನಾಗನಗೌಡರ ಬದುಕು ತೆರೆದ ಪುಸ್ತಕ: ನಾಡೋಜ ಡಾ. ವಿ.ಟಿ. ಕಾಳೆ
ಬಿ. ನಾಗನಗೌಡರ ಜೀವನ ತೆರೆದ ಪುಸ್ತಕ. ಅವರ ಸಾಧನೆ ಹಾಗೂ ಕೊಡುಗೆ ಗಮನಿಸಿದರೆ, ಅವರನ್ನು ಗೌರವ ಡಾಕ್ಟರೇಟ್ ಪದವಿ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಅಚ್ಚರಿಯ ವಿಷಯವೇನಲ್ಲ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿ ನಡೆಯಲಿ: ಡಿಸಿ
ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯವು ವ್ಯವಸ್ಥಿತವಾಗಿ ಯಶಸ್ವಿಗೊಳಿಸಬೇಕು.
ರಾಜ್ಯಮಟ್ಟದ ಪರಶುರಾಮಪ್ಪ ಚಿತ್ರಗಾರ ಪ್ರಶಸ್ತಿ ಪ್ರದಾನ
ಪಟ್ಟಣದಲ್ಲಿ ವಿಜಯನಗರ ಜನಪದ ಕರಕುಶಲ ಕಲೆಗಳ ಟ್ರಸ್ಟ್ ವತಿಯಿಂದ ಪರಶುರಾಮಪ್ಪ ಚಿತ್ರಗಾರರ ಪುಣ್ಯಸ್ಮರಣಾರ್ಥ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಸಂಜೆ ಜರುಗಿತು.
ಹಿಂದೂ ಮಹಾಗಣಪತಿ ಶೋಭಾಯಾತ್ರೆ; ಡಿಜೆಗಾಗಿ ಪಟ್ಟು, ಪ್ರತಿಭಟನೆ
ನಗರದಲ್ಲಿ ರಾಜ್‌ಕುಮಾರ್ ರಸ್ತೆಯಲ್ಲಿನ ಸೆಂಟನರಿ ಹಾಲ್‌ನಲ್ಲಿ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ವೇಳೆ ಡಿಜೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಸ್ತೆಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆದು, ಪೊಲೀಸರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved